Sonam Wangchuk: ಉಪವಾಸ ಸತ್ಯಾಗ್ರಹ ಅಂತ್ಯ
Team Udayavani, Oct 21, 2024, 9:31 PM IST
ನವದೆಹಲಿ: ಪರಿಸರವಾದಿ ಸೋನಮ್ ವಾಂಗ್ಚುಕ್ ಮತ್ತಿತರರು ಸೋಮವಾರ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದರು.
ಲಡಾಖ್ಗೆ ಸ್ವಾಯತ್ತತೆ ನೀಡುವ ಸಂವಿಧಾನದ 6ನೇ ಪರಿಚ್ಛೇದಕ್ಕೆ ಲಡಾಖ್ ಸೇರ್ಪಡೆಯಾಗಬೇಕು ಎಂದು ಆಗ್ರಹಿಸಿ ಅವರು ಅ.6ರಿಂದಲೂ ದೆಹಲಿಯ ಲಡಾಖ್ ಭವನದೆದುರು ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸುತ್ತಿದ್ದರು.
ವಾಂಗ್ಚುಕ್ ಅವರನ್ನು ಭೇಟಿಯಾದ ಲಡಾಖ್ನ ಜಂಟಿ ಕಾರ್ಯದರ್ಶಿ ಪ್ರಶಾಂತ್ ಲೋಖಂಡೆ ಈ ಬೇಡಿಕೆ ಬಗ್ಗೆ ಡಿಸೆಂಬರ್ನಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tamil Nadu: ದಕ್ಷಿಣ ಭಾರತ ಜನಸಂಖ್ಯೆ ಹೆಚ್ಚಳ ಪರ ತ.ನಾಡು ಸಿಎಂ ಬ್ಯಾಟಿಂಗ್
Mangaluru: ಹೂಡಿಕೆ ಆಮಿಷ; ಲಕ್ಷಾಂತರ ರೂ. ವರ್ಗಾಯಿಸಿಕೊಂಡು ವಂಚನೆ
Karnataka Govt: ಅರ್ಧ ವಾರ್ಷಿಕ ಪಬ್ಲಿಕ್ ಪರೀಕ್ಷೆಗೆ ಸುಪ್ರೀಂ ತಡೆ
Crackers;ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಕೆಂಗಣ್ಣು: ಆನ್ಲೈನ್ನಲ್ಲಿ ಮಾರಿದರೂ ಕೇಸ್
23 October 1824; ಕಿತ್ತೂರಿನ ಮೊದಲ ವಿಜಯೋತ್ಸವಕ್ಕೆ 200 ವರ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.