Maharashtra: ರೈತರ ಅತಿದೊಡ್ಡ ಶತ್ರು ಬಿಜೆಪಿ, ಮಹಾ ಪರಿವರ್ತನೆ ಬೇಕಿದೆ: ಖರ್ಗೆ
Team Udayavani, Oct 21, 2024, 10:38 PM IST
ಮುಂಬೈ: “ಮಹಾರಾಷ್ಟ್ರದ ರೈತರ ಅತಿದೊಡ್ಡ ಶತ್ರುಗಳೆಂದರೆ ಅದು ಬಿಜೆಪಿ! ಈ ಡಬ್ಬಲ್ ಇಂಜಿನ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿದರಷ್ಟೇ ರೈತರ ಕಲ್ಯಾಣ ಸಾಧ್ಯ ಎಂದು ರಾಜ್ಯದ ಜನರು ನಿರ್ಧರಿಸಿದ್ದಾರೆ.
ಮಹಾರಾಷ್ಟ್ರ ಮಹಾ ಪರಿವರ್ತನೆಯನ್ನು ಬಯಸುತ್ತಿದೆ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.
ಮಹಾರಾಷ್ಟ್ರದ ಬರ ನೀಗಿಸುತ್ತೇವೆ. 20000 ಕೋಟಿ ರೂ. ನೀರಾವರಿ ಜಾಲ ಸೃಷ್ಟಿಸುತ್ತೇವೆ ಎಂದು ಬಿಜೆಪಿ ಸುಳ್ಳು ಭರವಸೆಗಳನ್ನು ನೀಡಿದೆ. ರಾಜ್ಯದಲ್ಲಿ 20 ಸಾವಿರ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಜೆಪಿಯು ರೈತರ ಅತಿದೊಡ್ಡ ಶತ್ರುವಾಗಿದೆ ಎಂದಿದ್ದಾರೆ.
ಈರುಳ್ಳಿ ರಫ್ತು ನಿಷೇಧ ಮೂಲಕ ರೈತರಿಗೆ ಬಿಜೆಪಿ ಕಷ್ಟ ನೀಡುತ್ತಿದೆ ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BRICS Summit: ರಷ್ಯಾಗೆ ಇಂದು ಪ್ರಧಾನಿ ಮೋದಿ ಭೇಟಿ
Tamil Nadu: ದಕ್ಷಿಣ ಭಾರತ ಜನಸಂಖ್ಯೆ ಹೆಚ್ಚಳ ಪರ ತ.ನಾಡು ಸಿಎಂ ಬ್ಯಾಟಿಂಗ್
Mangaluru: ಹೂಡಿಕೆ ಆಮಿಷ; ಲಕ್ಷಾಂತರ ರೂ. ವರ್ಗಾಯಿಸಿಕೊಂಡು ವಂಚನೆ
Karnataka Govt: ಅರ್ಧ ವಾರ್ಷಿಕ ಪಬ್ಲಿಕ್ ಪರೀಕ್ಷೆಗೆ ಸುಪ್ರೀಂ ತಡೆ
Crackers;ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಕೆಂಗಣ್ಣು: ಆನ್ಲೈನ್ನಲ್ಲಿ ಮಾರಿದರೂ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.