Supreme Court: ಹಿಂದುತ್ವ ಬದಲು ಸಂವಿಧಾನತ್ವ ಬಳಕೆ ಪಿಐಎಲ್‌ ವಜಾ


Team Udayavani, Oct 22, 2024, 12:19 AM IST

Supreme Court: ಹಿಂದುತ್ವ ಬದಲು ಸಂವಿಧಾನತ್ವ ಬಳಕೆ ಪಿಐಎಲ್‌ ವಜಾ

ಹೊಸದಿಲ್ಲಿ: ಹಿಂದುತ್ವ ಪದ ಬಳಕೆಯ ಬದಲಿಗೆ ಭಾರತೀಯ ಸಂವಿಧಾನತ್ವ ಪದ ಬಳಕೆಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್‌) ಸುಪ್ರೀಂ ಕೋರ್ಟ್‌ ವಜಾ ಮಾಡಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಈ ಅರ್ಜಿ ಪಿಐಎಲ್‌ ಸಂಪೂರ್ಣವಾಗಿ ಒಟ್ಟು ವ್ಯವಸ್ಥೆಯನ್ನು ಹಾಳು ಮಾಡುವಂಥದ್ದು. ಈ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಹೇಳಿದರು.

ದಿಲ್ಲಿಯ ವಿಕಾಸ್‌ಪುರಿಯ ನಿವಾಸಿಯೊಬ್ಬರು ಈ ಅರ್ಜಿ ದಾಖಲಿಸಿದ್ದರು.

 

ಟಾಪ್ ನ್ಯೂಸ್

Tamil Nadu: ದಕ್ಷಿಣ ಭಾರತ ಜನಸಂಖ್ಯೆ ಹೆಚ್ಚಳ ಪರ ತ.ನಾಡು ಸಿಎಂ ಬ್ಯಾಟಿಂಗ್‌

Tamil Nadu: ದಕ್ಷಿಣ ಭಾರತ ಜನಸಂಖ್ಯೆ ಹೆಚ್ಚಳ ಪರ ತ.ನಾಡು ಸಿಎಂ ಬ್ಯಾಟಿಂಗ್‌

Karnataka Govt: ಅರ್ಧ ವಾರ್ಷಿಕ ಪಬ್ಲಿಕ್‌ ಪರೀಕ್ಷೆಗೆ ಸುಪ್ರೀಂ ತಡೆ

Karnataka Govt: ಅರ್ಧ ವಾರ್ಷಿಕ ಪಬ್ಲಿಕ್‌ ಪರೀಕ್ಷೆಗೆ ಸುಪ್ರೀಂ ತಡೆ

pataki

Crackers;ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಕೆಂಗಣ್ಣು: ಆನ್‌ಲೈನ್‌ನಲ್ಲಿ ಮಾರಿದರೂ ಕೇಸ್‌

1-kittut

23 October 1824; ಕಿತ್ತೂರಿನ ಮೊದಲ ವಿಜಯೋತ್ಸವಕ್ಕೆ 200 ವರ್ಷ

1-shivali

Audio Viral:ದೂರು ದಾಖಲಿಸಿದ ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ದೂರು

HDK 2

BJP-JDS ಮೈತ್ರಿಯಲ್ಲಿ ಬಿರುಕು?: ದಿಲ್ಲಿಗೆ ದೌಡಾಯಿಸಿದ ಬಿ.ವೈ. ವಿಜಯೇಂದ್ರ

Cricket: ದೇಶಿ ಕ್ರಿಕೆಟ್‌ನಲ್ಲಿ ಆಡಲು ಮೊಹಮ್ಮದ್‌ ಶಮಿ ನಿರ್ಧಾರ

Cricket: ದೇಶಿ ಕ್ರಿಕೆಟ್‌ನಲ್ಲಿ ಆಡಲು ಮೊಹಮ್ಮದ್‌ ಶಮಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tamil Nadu: ದಕ್ಷಿಣ ಭಾರತ ಜನಸಂಖ್ಯೆ ಹೆಚ್ಚಳ ಪರ ತ.ನಾಡು ಸಿಎಂ ಬ್ಯಾಟಿಂಗ್‌

Tamil Nadu: ದಕ್ಷಿಣ ಭಾರತ ಜನಸಂಖ್ಯೆ ಹೆಚ್ಚಳ ಪರ ತ.ನಾಡು ಸಿಎಂ ಬ್ಯಾಟಿಂಗ್‌

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ

Srinagar: ಕಾಶ್ಮೀರದ ಮೂಲಸೌಕರ್ಯ ಹಾನಿಗೆ ಉಗ್ರ ದಾಳಿ: ಗುಪ್ತಚರ ಇಲಾಖೆ

Srinagar: ಕಾಶ್ಮೀರದ ಮೂಲಸೌಕರ್ಯ ಹಾನಿಗೆ ಉಗ್ರ ದಾಳಿ: ಗುಪ್ತಚರ ಇಲಾಖೆ

Supreme Court: ಸಿಜೆಐಗೆ ಎಸ್‌ಪಿ ಸಂಸದ ರಾಮ್‌ಗೋಪಾಲ್‌ ನಿಂದನೆ

Supreme Court: ಸಿಜೆಐಗೆ ಎಸ್‌ಪಿ ಸಂಸದ ರಾಮ್‌ಗೋಪಾಲ್‌ ನಿಂದನೆ

Special Court: ವಿಶೇಷಚೇತನರ ನ್ಯಾಯಾಲಯ ತೆರೆಯಲಿದೆ ದೆಹಲಿ ಸರ್ಕಾರ

Special Court: ವಿಶೇಷಚೇತನರ ನ್ಯಾಯಾಲಯ ತೆರೆಯಲಿದೆ ದೆಹಲಿ ಸರ್ಕಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Tamil Nadu: ದಕ್ಷಿಣ ಭಾರತ ಜನಸಂಖ್ಯೆ ಹೆಚ್ಚಳ ಪರ ತ.ನಾಡು ಸಿಎಂ ಬ್ಯಾಟಿಂಗ್‌

Tamil Nadu: ದಕ್ಷಿಣ ಭಾರತ ಜನಸಂಖ್ಯೆ ಹೆಚ್ಚಳ ಪರ ತ.ನಾಡು ಸಿಎಂ ಬ್ಯಾಟಿಂಗ್‌

2

Mangaluru: ಹೂಡಿಕೆ ಆಮಿಷ; ಲಕ್ಷಾಂತರ ರೂ. ವರ್ಗಾಯಿಸಿಕೊಂಡು ವಂಚನೆ

Karnataka Govt: ಅರ್ಧ ವಾರ್ಷಿಕ ಪಬ್ಲಿಕ್‌ ಪರೀಕ್ಷೆಗೆ ಸುಪ್ರೀಂ ತಡೆ

Karnataka Govt: ಅರ್ಧ ವಾರ್ಷಿಕ ಪಬ್ಲಿಕ್‌ ಪರೀಕ್ಷೆಗೆ ಸುಪ್ರೀಂ ತಡೆ

pataki

Crackers;ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಕೆಂಗಣ್ಣು: ಆನ್‌ಲೈನ್‌ನಲ್ಲಿ ಮಾರಿದರೂ ಕೇಸ್‌

1-kittut

23 October 1824; ಕಿತ್ತೂರಿನ ಮೊದಲ ವಿಜಯೋತ್ಸವಕ್ಕೆ 200 ವರ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.