Supreme Court: ಹಿಂದುತ್ವ ಬದಲು ಸಂವಿಧಾನತ್ವ ಬಳಕೆ ಪಿಐಎಲ್ ವಜಾ
Team Udayavani, Oct 22, 2024, 12:19 AM IST
ಹೊಸದಿಲ್ಲಿ: ಹಿಂದುತ್ವ ಪದ ಬಳಕೆಯ ಬದಲಿಗೆ ಭಾರತೀಯ ಸಂವಿಧಾನತ್ವ ಪದ ಬಳಕೆಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಈ ಅರ್ಜಿ ಪಿಐಎಲ್ ಸಂಪೂರ್ಣವಾಗಿ ಒಟ್ಟು ವ್ಯವಸ್ಥೆಯನ್ನು ಹಾಳು ಮಾಡುವಂಥದ್ದು. ಈ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದರು.
ದಿಲ್ಲಿಯ ವಿಕಾಸ್ಪುರಿಯ ನಿವಾಸಿಯೊಬ್ಬರು ಈ ಅರ್ಜಿ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tamil Nadu: ದಕ್ಷಿಣ ಭಾರತ ಜನಸಂಖ್ಯೆ ಹೆಚ್ಚಳ ಪರ ತ.ನಾಡು ಸಿಎಂ ಬ್ಯಾಟಿಂಗ್
Mangaluru: ಹೂಡಿಕೆ ಆಮಿಷ; ಲಕ್ಷಾಂತರ ರೂ. ವರ್ಗಾಯಿಸಿಕೊಂಡು ವಂಚನೆ
Karnataka Govt: ಅರ್ಧ ವಾರ್ಷಿಕ ಪಬ್ಲಿಕ್ ಪರೀಕ್ಷೆಗೆ ಸುಪ್ರೀಂ ತಡೆ
Crackers;ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಕೆಂಗಣ್ಣು: ಆನ್ಲೈನ್ನಲ್ಲಿ ಮಾರಿದರೂ ಕೇಸ್
23 October 1824; ಕಿತ್ತೂರಿನ ಮೊದಲ ವಿಜಯೋತ್ಸವಕ್ಕೆ 200 ವರ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.