Srinagar: ಕಾಶ್ಮೀರದ ಮೂಲಸೌಕರ್ಯ ಹಾನಿಗೆ ಉಗ್ರ ದಾಳಿ: ಗುಪ್ತಚರ ಇಲಾಖೆ
ಕಣಿವೆಯಲ್ಲಿ ಸೇನಾ ಬಲವನ್ನು ಕುಂಠಿತಗೊಳಿಸಲೆಂದೇ ಈ ಪ್ರಯತ್ನ
Team Udayavani, Oct 22, 2024, 12:39 AM IST
ಶ್ರೀನಗರ: ಜಮ್ಮು-ಕಾಶ್ಮೀರದ ಗಾಂದರ್ಬಲ್ನಲ್ಲಿ 7 ಮಂದಿಯನ್ನು ಹತ್ಯೆ ಮಾಡಿದ ಉಗ್ರರ ಕೃತ್ಯದ ಹಿಂದೆ ರಾಜ್ಯದಲ್ಲಿ ನಡೆಯುತ್ತಿರುವ ಮೂಲ ಸೌಕರ್ಯ ಅಭಿವೃದ್ಧಿ ತಡೆಯುವ ಉದ್ದೇಶವಿದೆ.
ಹೀಗಾಗಿಯೇ ಮತ್ತೆ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾರಂಭಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಮೂಲಗಳು ತಿಳಿಸಿವೆ.
ಕಣಿವೆಯಲ್ಲಿ ಉಂಟಾಗುತ್ತಿರುವ ಅಭಿವೃದ್ಧಿ ಸೈನ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ, ಸೇನೆ ಮತ್ತಷ್ಟು ಬಲಿಷ್ಠ ಗೊಳ್ಳುತ್ತದೆ. ಇದನ್ನು ತಡೆಯಲು ಉಗ್ರರು ಈ ದಾಳಿ ಮಾಡುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸಾಯಿಸಲು ಉದ್ದೇಶಿಸಿದ್ದಾರೆ ಎಂದೂ ತಿಳಿಸಿವೆ.
ದಾಳಿಯ ಹೊಣೆ ಹೊತ್ತುಕೊಂಡ ಲಷ್ಕರ್
ಗಾಂದರ್ಬಲ್ನಲ್ಲಿ ರವಿವಾರ ನಡೆದ ದಾಳಿಯ ಹೊಣೆಯನ್ನು ಪಾಕಿಸ್ಥಾನ ಮೂಲದ ಲಷ್ಕರ್ ಎ ತಯ್ಯಬಾ ಸಂಘಟನೆಯ ವಿಭಾಗವಾದ ರೆಸಿಸ್ಟಂಟ್ ಫ್ರಂಟ್ ಹೊತ್ತುಕೊಂಡಿದೆ. ಶ್ರೀನಗರದಲ್ಲಿ ವಾಸವಾಗಿರುವ ಟಿಆರ್ಎಫ್ ನ ಮುಖ್ಯಸ್ಥ ಶೇಖ್ ಸಜ್ಜಿತ್ ಗುಲ್ ಇದರ ಮಾಸ್ಟರ್ ಮೈಂಡ್ ಎಂದು ಸೇನೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ
Uttarakhand: ಲಿವ್-ಇನ್ ಜೋಡಿಗಳ ನೋಂದಾಣಿಗೆ ಕೇವಲ 1 ತಿಂಗಳ ಗಡುವು
SHOCKING! ಪಾನಿಪೂರಿಗೆ ರುಚಿ ಹೆಚ್ಚಿಸಲು ಹಾರ್ಪಿಕ್, ಯೂರಿಯಾ ಬಳಕೆ
Tirupati Ticket Scandal: ಜಗನ್ ಪಕ್ಷದ ನಾಯಕಿಯಿಂದ ತಿರುಪತಿ ಟಿಕೆಟ್ ಗೋಲ್ಮಾಲ್!
bypoll: ನಾಳೆ ವಯನಾಡು ಲೋಕ ಉಪ ಸಮರಕ್ಕೆ ಪ್ರಿಯಾಂಕಾ ನಾಮಪತ್ರ
MUST WATCH
ಹೊಸ ಸೇರ್ಪಡೆ
UPI Payment: ಮಾಲ್ದೀವ್ಸ್ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!
Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ
Yakshagana Jayarama Acharya: ‘ಆರೋಗ್ಯಕರ ಹಾಸ್ಯ ಹಂಚಿದ ಕಲಾವಿದ ಜಯರಾಮಣ್ಣ’
Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್ ಸಂಸ್ಥೆ ಗುರಿಯಾಗಿಸಿ ಇಸ್ರೇಲ್ ದಾಳಿ
Congress Government: ಸಚಿವ ಬೋಸರಾಜ ಪತ್ನಿ ವಿರುದ್ಧ ಅರಣ್ಯ ಭೂಕಬಳಿಕೆಯ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.