UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

ಆರ್ಥಿಕ ಸಶಕ್ತೀಕರಣಕ್ಕೆ ಸಹಕಾರಿ: ಮುಯಿಜ್ಜು; ಭಾರತದ ಪ್ರವಾಸಿಗರು ಹೆಚ್ಚಿರುವ ಕಾರಣ ನಿರ್ಧಾರ

Team Udayavani, Oct 22, 2024, 8:00 AM IST

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

ಮಾಲೆ: ಭಾರತಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಮಾಲ್ದೀವ್ಸ್‌ ಅಧ್ಯಕ್ಷ ಮೊಹಮದ್‌ ಮುಯಿಜ್ಜು ಅವರು ತಮ್ಮ ದೇಶದಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿದ್ದಾರೆ. ಈ ಮೂಲಕ ಭಾರತದ ಜತೆಗಿನ ಸಂಬಂಧವನ್ನು ಸುಧಾರಿಸುವ ಪ್ರಯತ್ನವನ್ನು ನಡೆಸಿದ್ದಾರೆ.

ದ್ವೀಪ ರಾಷ್ಟ್ರದಲ್ಲಿ ಯುಪಿಐ ಅನು ಷ್ಠಾನವನ್ನು ಟ್ರೇಡ್‌ ನೆಟ್‌ ಮಾಲ್ದೀವ್ಸ್‌ ಕಾರ್ಪೋರೇಶನ್‌ ಲಿಮಿಟೆಡ್‌ಗೆ ವಹಿಸಿದ್ದಾರೆ. ಈ ನಡೆ ದೇಶ ವಾಸಿಗಳ ಆರ್ಥಿಕ ಸಶಕ್ತೀಕರಣಕ್ಕೆ ನೆರವಾಗಲಿದೆ ಎಂದು ಕೂಡ ಅವರು ತಿಳಿಸಿದ್ದಾರೆ. ಮಾಲ್ದೀವ್ಸ್‌ ದೇಶದ ಆರ್ಥಿಕ ಬೆಳವಣಿಗೆ ವಿದೇಶಿ ಪ್ರವಾಸಿಗರ ಮೇಲೆ ಅವಲಂಬಿತ ವಾಗಿದ್ದು ಶೇ.30ರಷ್ಟು ಜಿಡಿಪಿ ಇದರಿಂದಲೇ ಹರಿದುಬರುತ್ತಿದೆ.

ಆದರೆ ಕಳೆದ ವರ್ಷ ಅಧಿಕಾರಕ್ಕೆ ಬಂದ ಮುಯಿಜ್ಜು ಭಾರತ ವಿರೋಧಿ ನೀತಿ ಹೊಂದಿದ್ದರು. ಇದರಿಂದಾಗಿ ಆ ದೇಶಕ್ಕೆ ಭಾರತೀಯ ಪ್ರವಾಸಿಗರು ಭೇಟಿ ಕೊಡುವುದು ಗಣನೀಯವಾಗಿ ಕಡಿತ ವಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ಪ್ರವಾಸಿಗರನ್ನು ಮತ್ತೆ ದೇಶದತ್ತ ಸೆಳೆಯು ವುದು ಈ ಹಿಂದಿನ ಉದ್ದೇಶವಾಗಿದೆ. ಮಾಲ್ದೀವ್ಸ್‌ನಲ್ಲಿ ಡಿಜಿಟಲ್‌ ಮೂಲ ಸೌಕರ್ಯ ವೃದ್ಧಿಗೆ ನೆರವಾಗಲು ಇದನ್ನು ಜಾರಿ ಮಾಡಲಾಗಿದೆ.

 

 

ಟಾಪ್ ನ್ಯೂಸ್

Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು

Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು

Bishnoi: ಬಿಷ್ಣೋಯಿನ ಕೊಂದ ಪೊಲೀಸ್‌ ಅಧಿಕಾರಿಗೆ 1.11 ಕೋಟಿ ರೂ. ಬಹುಮಾನ! ಕರ್ಣಿ ಸೇನಾ

Bishnoi: ಬಿಷ್ಣೋಯಿನ ಕೊಲ್ಲುವ ಪೊಲೀಸ್‌ ಅಧಿಕಾರಿಗೆ 1.11 ಕೋಟಿ ರೂ. ಬಹುಮಾನ! ಕರ್ಣಿ ಸೇನಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

US Election: ಫ್ರೆಂಚ್‌ ಫ್ರೈಸ್‌ ತಯಾರಿಸಿ ಕಮಲಾಗೆ ಟಾಂಗ್‌ ಕೊಟ್ಟ ಡೊನಾಲ್ಡ್‌ ಟ್ರಂಪ್‌

US Election: ಫ್ರೆಂಚ್‌ ಫ್ರೈಸ್‌ ತಯಾರಿಸಿ ಕಮಲಾಗೆ ಟಾಂಗ್‌ ಕೊಟ್ಟ ಡೊನಾಲ್ಡ್‌ ಟ್ರಂಪ್‌

Isreal-Meet

leaked letter: ಇರಾನ್‌ ಮೇಲೆ ದಾಳಿಗೆ ಇಸ್ರೇಲ್‌ ಸಿದ್ಧವಾಗಿತ್ತು: ವರದಿ

Isrel 2

Israel ಪಡೆಗಳಿಂದ ಭಾರೀ ದಾಳಿ: ಉತ್ತರ ಗಾಜಾದಲ್ಲಿ ಕನಿಷ್ಠ 73 ಮಂದಿ ಬ*ಲಿ

1-a-vasu

Vasundhra Oswal; ಭಾರತೀಯ ಬಿಲಿಯನೇರ್ ನ ಪುತ್ರಿ ಉಗಾಂಡಾದಲ್ಲಿ ವಶಕ್ಕೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.