Udupi: ಅ.24-26:ಪ್ರಾಚ್ಯವಿದ್ಯಾಸಮ್ಮೇಳನದಲ್ಲಿ ವಿಶ್ವವಿದ್ಯಾನಿಲಯ ಕುಲಪತಿಗಳ ಸಮಾಗಮ
Team Udayavani, Oct 22, 2024, 1:07 AM IST
ಉಡುಪಿ: ಶ್ರೀ ಕೃಷ್ಣಮಠ ಶ್ರೀ ಪರ್ಯಾಯ ಪುತ್ತಿಗೆ ಮಠದ ಸಹಯೋಗದಲ್ಲಿ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ, ಭಾರತೀಯ ವಿದ್ವತ್ ಪರಿಷತ್ ಆಶ್ರಯದಲ್ಲಿ ಅ.24ರಿಂದ 26ರ ವರೆಗೆ ನಡೆಯಲಿರುವ 51ನೇ ಅಖೀಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ದೇಶದ ವಿಶ್ವವಿದ್ಯಾನಿಲಯಗಳ ಕುಲಪತಿಗಳ ಸಮ್ಮೇಳನವೂ ನಡೆಯಲಿದೆ.
ಹೊಸದಿಲ್ಲಿ ಕೇಂದ್ರೀಯ ಸಂಸ್ಕೃತ ವಿವಿಯ ಕುಲಪತಿ ಪ್ರೊ| ಶ್ರೀನಿವಾಸ ವರಖೇಡಿ ಅವರ ಅಧ್ಯಕ್ಷತೆಯಲ್ಲಿ ಈ ಸಮ್ಮೇಳನ ಕೃಷ್ಣಮಠದ ಪರಿಸರದಲ್ಲಿ ಸಂಪನ್ನಗೊಳ್ಳಲಿದೆ. ಕರ್ನಾಟಕ ಸಂಸ್ಕೃತ ವಿ.ವಿ.ಯ ಕುಲಪತಿ ಡಾ| ಅಹಲ್ಯಾ ಎಸ್., ಉಜ್ಜಿನಿ ಮಹರ್ಷಿ ಪಾಣಿನಿ ಸಂಸ್ಕೃತಿ ವಿ.ವಿ. ಕುಲಪತಿ ಪ್ರೊ| ವಿಜಯ ಕುಮಾರ್ ಸಿ.ಜಿ., ತಿರುಪತಿ ನ್ಯಾಷನಲ್ ಸಂಸ್ಕೃತ ವಿ.ವಿ. ಕುಲಪತಿ ಪ್ರೊ| ಕೃಷ್ಣಮೂರ್ತಿ ಜಿ.ಎಸ್.ಆರ್., ದರ್ಬಾಂಗ್ ಕಾಮೇಶ್ವರ ಸಿಂಗ್ ಸಂಸ್ಕೃತ ವಿ.ವಿ. ಕುಲಪತಿ ಪ್ರೊ| ಲಕ್ಷ್ಮೀ ನಿವಾಸ್ ಪಾಂಡೆ, ಕಾಲಡಿಯ ಶ್ರೀ ಶಂಕರಾಚಾರ್ಯ ವಿ.ವಿ.ಯ ಕುಲಪತಿ ಪ್ರೊ| ಕೆ.ಕೆ. ಗೀತಾಕುಮಾರಿ, ರಾಮ್ಠೇಕ್ನ ಕವಿಕುಲ ಗುರು ಕಾಳಿದಾಸ ಸಂಸ್ಕೃತ ವಿ.ವಿ.ಕುಲಪತಿ ಪ್ರೊ| ಹರೇರಾಮ್ ತ್ರಿಪಾಠಿ, ಉತ್ತರಾ ಖಂಡ್ ಸಾಂಸ್ಕೃತ ವಿವಿ ಕುಲಪತಿ ಪ್ರೊ| ದಿನೇಶ್ ಚಂದ್ರಶಾಸ್ತ್ರಿ , ಶ್ರೀ ಸೋಮನಾಥ ಸಂಸ್ಕೃತ ವಿ.ವಿ. ಕುಲಪತಿ ಪ್ರೊ| ಸುಕಾಂತ್ ಕುಮಾರ್ ಸೇನಾಪತಿ, ತಿರುಪತಿ ಶ್ರೀ ವೆಂಕಟೇಶ್ವರ ವೈದಿಕ ವಿ.ವಿ. ಕುಲಪತಿ ಪ್ರೊ| ರಾಣಿ ಸದಾಶಿವ ಮೂರ್ತಿ, ಅಸ್ಸಾಂನ ಕುಮಾರ್ ಭಾಸ್ಕರವರ್ಮ ಸಂಸ್ಕೃತಿ ಆ್ಯಂಡ್ ಏಂಶಿಯಂಟ್ ಸ್ಟಡೀಸ್ ವಿ.ವಿ. ಕುಲಪತಿ ಪ್ರೊ| ಪ್ರಹ್ಲಾದ್ ಆರ್. ಜೋಷಿ, ಮಹರ್ಷಿ ವಾಲ್ಮೀಕಿ ಸಂಸ್ಕೃತ ವಿ.ವಿ. ಕುಲಪತಿ ಪ್ರೊ| ರಮೇಶ್ಚಂದ್ರ ಭಾರದ್ವಾಜ್ ಹಾಗೂ ಸಂಪೂರ್ಣಾನಂದ ಸಂಸ್ಕೃತ ವಿವಿ ಕುಲಪತಿ ಪ್ರೊ| ಬಿಹಾರಿ ಲಾಲ್ಶರ್ಮ ಸಹಿತವಾಗಿ ವಿಶ್ರಾಂತ ಕುಲಪತಿಗಳು ಪಾಲ್ಗೊಳ್ಳ ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ
Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ
Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ
Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ
Udupi: ದುಬಾೖ ಫಾರ್ಚೂನ್ ಸಂಸ್ಥೆಗೆ ವಂಚನೆ: ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ
MUST WATCH
ಹೊಸ ಸೇರ್ಪಡೆ
UPI Payment: ಮಾಲ್ದೀವ್ಸ್ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!
Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ
Yakshagana Jayarama Acharya: ‘ಆರೋಗ್ಯಕರ ಹಾಸ್ಯ ಹಂಚಿದ ಕಲಾವಿದ ಜಯರಾಮಣ್ಣ’
Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್ ಸಂಸ್ಥೆ ಗುರಿಯಾಗಿಸಿ ಇಸ್ರೇಲ್ ದಾಳಿ
Congress Government: ಸಚಿವ ಬೋಸರಾಜ ಪತ್ನಿ ವಿರುದ್ಧ ಅರಣ್ಯ ಭೂಕಬಳಿಕೆಯ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.