Glasgow: ಕಾಮನ್ವೆಲ್ತ್‌ ಗೇಮ್ಸ್‌: ಹಾಕಿಗೆ ಕತ್ತರಿ?

ಆರ್ಥಿಕ ವೆಚ್ಚ ಕಡಿಮೆಗೊಳಿಸುವ ಕಾರಣ ಹಲವು ಕ್ರೀಡೆಗಳಿಗೆ ಖೋ

Team Udayavani, Oct 22, 2024, 7:42 AM IST

Glasgow: ಕಾಮನ್ವೆಲ್ತ್‌ ಗೇಮ್ಸ್‌: ಹಾಕಿಗೆ ಕತ್ತರಿ?

ಮೆಲ್ಬರ್ನ್: ಗ್ಲಾಸ್ಗೋ ದಲ್ಲಿ ನಡೆಯುವ 2026ರ ಕಾಮನ್ವೆಲ್ತ್‌ ಗೇಮ್ಸ್‌ನಿಂದ ಹಾಕಿಯನ್ನು ಹೊರಗಿಡಲಾಗುವುದು ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಇದು ಭಾರತದಂಥ ಹಾಕಿಪ್ರಿಯ ದೇಶಗಳಲ್ಲಿ ತಲ್ಲಣ ಮೂಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್‌ (ಎಫ್ಐಎಚ್‌), ಕಾಮನ್ವೆಲ್ತ್‌ ಗೇಮ್ಸ್‌ ಫೆಡರೇಶನ್‌ (ಸಿಜಿಎಫ್) ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

1998ರಲ್ಲಿ ಕಾಮನ್ವೆಲ್ತ್‌ ಗೇಮ್ಸ್‌ ಆರಂಭವಾದಾಗಿನಿಂದಲೂ ಹಾಕಿ ಈ ಕ್ರೀಡಾಕೂಟದಲ್ಲಿ ತಪ್ಪದೇ ಕಾಣಿಸಿಕೊಂಡಿತ್ತು. ಆದರೆ ಗೇಮ್ಸ್‌ನ ಆರ್ಥಿಕ ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶದಿಂದ ಗ್ಲಾಸ್ಗೋ ಗೇಮ್ಸ್‌ ಸಂಘಟಕರು ಹಾಕಿ, ನೆಟ್‌ಬಾಲ್‌ ಮತ್ತು ರೋಡ್‌ ರೇಸ್‌ ಸ್ಪರ್ಧೆಯನ್ನು ಕೈಬಿಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಕೂಟದ ಕ್ರೀಡಾ ಯಾದಿ ಮಂಗಳವಾರ ಪ್ರಕಟಗೊಳ್ಳಲಿದೆ.

ಹಣಕಾಸು ಸಮಸ್ಯೆಯಿಂದ ಆಸ್ಟ್ರೇಲಿಯದ ವಿಕ್ಟೋರಿಯಾ 2026ರ ಕ್ರೀಡಾಕೂಟದಿಂದ ಹಿಂದೆ ಸರಿದ ಕಾರಣ ಇದು ಗ್ಲಾಸ್ಗೋ ಪಾಲಾಗಿತ್ತು.

“ಇನ್ನೆರಡು ದಿನಗಳಲ್ಲಿ ಇದರ ಪರಿಪೂರ್ಣ ಚಿತ್ರಣ ಸಿಗಲಿದೆ. ಸಿಜಿಎಫ್ನಿಂದ ಅಧಿಕೃತ ಪ್ರಕಟನೆ ಹೊರಬೀಳದ ಹೊರತು ನಾವೇನೂ ಪ್ರತಿಕ್ರಿಯೆ ನೀಡುವ ಹಾಗಿಲ್ಲ’ ಎಂಬುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2022ರ ಬರ್ಮಿಂಗ್‌ಹ್ಯಾಮ್‌ ಗೇಮ್ಸ್‌ನಲ್ಲಿ ಒಟ್ಟು 19 ಕ್ರೀಡಾ ವಿಭಾಗಗಳಿದ್ದವು. ಇದನ್ನು 10ಕ್ಕೆ ಸೀಮಿತಗೊಳಿಸುವುದು ಗ್ಲಾಸ್ಗೋ ಗೇಮ್ಸ್‌ ಸಂಘಟಕರ ಉದ್ದೇಶವಾಗಿದೆ.

ಭಾರತ, ಆಸೀಸ್‌ಗೆ ನಷ್ಟ
ಹಾಕಿಯನ್ನು ಹೊರಗಿಟ್ಟರೆ ಭಾರತ, ಆಸ್ಟ್ರೇಲಿಯ ತಂಡಗಳಿಗೆ ಭಾರೀ ನಷ್ಟ ಎಂಬುದರಲ್ಲಿ ಅನುಮಾನವಿಲ್ಲ. ಭಾರತದ ಪುರುಷರ ತಂಡ ಈವರೆಗೆ 5 ಪದಕ ಜಯಿಸಿದೆ (3 ಬೆಳ್ಳಿ, 2 ಕಂಚು). ವನಿತಾ ತಂಡ 2000ದ ಆವೃತ್ತಿಯ ಚಾಂಪಿಯನ್‌ ಆಗಿದ್ದು, ಒಟ್ಟು 3 ಪದಕ ಗೆದ್ದಿದೆ.

ಆಸ್ಟ್ರೇಲಿಯದ್ದು ದಾಖಲೆ ಸಾಧನೆ. ಆಸೀಸ್‌ ಪುರುಷರ ತಂಡ ದಾಖಲೆ 7 ಬಾರಿ ಚಿನ್ನ ಗೆದ್ದಿದೆ. ವನಿತೆಯರು 4 ಸಲ ಚಾಂಪಿಯನ್‌ ಆಗಿದ್ದಾರೆ.

ಟಾಪ್ ನ್ಯೂಸ್

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು

Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು

Bishnoi: ಬಿಷ್ಣೋಯಿನ ಕೊಂದ ಪೊಲೀಸ್‌ ಅಧಿಕಾರಿಗೆ 1.11 ಕೋಟಿ ರೂ. ಬಹುಮಾನ! ಕರ್ಣಿ ಸೇನಾ

Bishnoi: ಬಿಷ್ಣೋಯಿನ ಕೊಲ್ಲುವ ಪೊಲೀಸ್‌ ಅಧಿಕಾರಿಗೆ 1.11 ಕೋಟಿ ರೂ. ಬಹುಮಾನ! ಕರ್ಣಿ ಸೇನಾ

ರೈಸ್‌ ಪುಲ್ಲಿಂಗ್: ಉದ್ಯಮಿಗೆ ಆಸ್ತಿ ವಂಚನೆ… ಹಾಸನದ ಮಹಿಳೆ ಸೇರಿ ಐವರ ಬಂಧನ

ರೈಸ್‌ ಪುಲ್ಲಿಂಗ್: ಉದ್ಯಮಿಗೆ ಆಸ್ತಿ ವಂಚನೆ… ಹಾಸನದ ಮಹಿಳೆ ಸೇರಿ ಐವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

Cricket: ದೇಶಿ ಕ್ರಿಕೆಟ್‌ನಲ್ಲಿ ಆಡಲು ಮೊಹಮ್ಮದ್‌ ಶಮಿ ನಿರ್ಧಾರ

Cricket: ದೇಶಿ ಕ್ರಿಕೆಟ್‌ನಲ್ಲಿ ಆಡಲು ಮೊಹಮ್ಮದ್‌ ಶಮಿ ನಿರ್ಧಾರ

New Zealand: ಪರಾಕ್ರಮ; 5 ದಿನಗಳಲ್ಲಿ 5 ಕ್ರೀಡಾ ಸಾಧನೆ

New Zealand: ಪರಾಕ್ರಮ; 5 ದಿನಗಳಲ್ಲಿ 5 ಕ್ರೀಡಾ ಸಾಧನೆ

Ranji Trophy: ಕರ್ನಾಟಕಕ್ಕೆ ಮತ್ತೆ ಮಳೆ ಕಾಟ

Ranji Trophy: ಕರ್ನಾಟಕಕ್ಕೆ ಮತ್ತೆ ಮಳೆ ಕಾಟ

Pro Kabaddi 2024: ಯೋಧಾಸ್‌, ಪುನೇರಿ ಜಯಭೇರಿ

Pro Kabaddi 2024: ಯೋಧಾಸ್‌, ಪುನೇರಿ ಜಯಭೇರಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು

Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.