Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

ಮಂಗಳೂರು, ಉಡುಪಿಯಲ್ಲಿ ಪೊಲೀಸ್‌ ಹುತಾತ್ಮರ ದಿನಾಚರಣೆ

Team Udayavani, Oct 22, 2024, 2:00 AM IST

Police-Marter

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌, ಮಂಗಳೂರು ನಗರ ಪೊಲೀಸ್‌ ಮತ್ತು ಕೆ.ಎಸ್‌.ಆರ್‌.ಪಿ.7ನೇ ಪಡೆ ವತಿಯಿಂದ ಜಂಟಿಯಾಗಿ ಪೊಲೀಸ್‌ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಸೋಮವಾರ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಪಿ.ಎಲ್‌.ಧರ್ಮ ಅವರು ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಗಡಿಯಲ್ಲಿ ನಮ್ಮ ಕಾಯುವ ಸೈನಿಕರಂತೆ, ಗಡಿಯೊಳಗೆ ನಮ್ಮ ರಕ್ಷಣೆಗೆ ಪೊಲೀಸ್‌ ಸಿಬಂದಿ ದಿನದ 24 ತಾಸು ಕರ್ತವ್ಯ ನಿರ್ವಹಿಸುತ್ತಾರೆ. ಇದರಿಂದಾಗಿ ನಾವು ಶಾಂತಿ, ನೆಮ್ಮದಿಯಿಂದ ಜೀವಿಸುತ್ತೇವೆ. ಆದ್ದರಿಂದ ಕರ್ತವ್ಯದ ಸಮಯದಲ್ಲಿ ಹುತಾತ್ಮರಾದ ಪೊಲೀಸರನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯ ಎಂದರು.

ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಅವರು 2023ರ ಸೆ.1ರಿಂದ 2024ರ ಆ.31ರ ವರೆಗೆ ಕರ್ತವ್ಯದ ವೇಳೆ ಹುತಾತ್ಮರಾದ ದೇಶದ 216 ಪೊಲೀಸ್‌ ಮತ್ತು ಭದ್ರತಾ ಸಿಬಂದಿಯ ಹೆಸರನ್ನು ವಾಚಿಸಿದರು. ಈ ಪೈಕಿ ರಾಜ್ಯದ 12 ಪೊಲೀಸರನ್ನೂ ಉಲ್ಲೇಖೀಸಿದರು.
ಪಶ್ಚಿಮ ವಲಯ ಪೊಲೀಸ್‌ ಉಪ ಮಹಾನಿರೀಕ್ಷಕ ಅಮಿತ್‌ ಸಿಂಗ್‌ ಮುಖ್ಯ ಅತಿಥಿಯಾಗಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌., ಕೆಎಸ್‌ಆರ್‌ಪಿ 7ನೇ ಘಟಕದ ಕಮಾಂಡೆಂಟ್‌ ಬಿ.ಎಂ.ಪ್ರಸಾದ್‌, ಹಿರಿಯ ಪೊಲೀಸ್‌ ಅಧಿಕಾರಿಗಳು, ಕೋಸ್ಟ್‌ಗಾರ್ಡ್‌, ಹೋಮ್‌ಗಾರ್ಡ್‌, ಅರಣ್ಯ ಇಲಾಖೆ ಅಧಿಕಾರಿಗಳು, ನಿವೃತ್ತ ಪೊಲೀಸ್‌ ಅಧಿಕಾರಿಗಳು ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

jayarama-Acharya

Yakshagana Jayarama Acharya: ‘ಆರೋಗ್ಯಕರ ಹಾಸ್ಯ ಹಂಚಿದ ಕಲಾವಿದ ಜಯರಾಮಣ್ಣ’

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

NS-Bosaraju

Congress Government: ಸಚಿವ ಬೋಸರಾಜ ಪತ್ನಿ ವಿರುದ್ಧ ಅರಣ್ಯ ಭೂಕಬಳಿಕೆಯ ಆರೋಪ

US Election: ಫ್ರೆಂಚ್‌ ಫ್ರೈಸ್‌ ತಯಾರಿಸಿ ಕಮಲಾಗೆ ಟಾಂಗ್‌ ಕೊಟ್ಟ ಡೊನಾಲ್ಡ್‌ ಟ್ರಂಪ್‌

US Election: ಫ್ರೆಂಚ್‌ ಫ್ರೈಸ್‌ ತಯಾರಿಸಿ ಕಮಲಾಗೆ ಟಾಂಗ್‌ ಕೊಟ್ಟ ಡೊನಾಲ್ಡ್‌ ಟ್ರಂಪ್‌

Nikhil

By Election: ನಿಖಿಲ್‌ ಸ್ಪರ್ಧೆಗೆ ಒತ್ತಡ: ಜಯಮುತ್ತು ಕಣಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jayarama-Acharya

Yakshagana Jayarama Acharya: ‘ಆರೋಗ್ಯಕರ ಹಾಸ್ಯ ಹಂಚಿದ ಕಲಾವಿದ ಜಯರಾಮಣ್ಣ’

3

Mangaluru: ಬಸ್‌ ಸಿಬಂದಿ ನಡುವೆ ಜಗಳ; ಕನ್ನಡಿಗೆ ಹಾನಿ; 4 ಸಾವಿರ ರೂ. ನಷ್ಟ

Ekalavya

Central Government Project: ಕರಾವಳಿಗೆ ಏಕಲವ್ಯ ಮಾದರಿ ವಸತಿ ಶಾಲೆ?

elephent-Madiker

Elephant: ಕುಶಾಲನಗರ ವ್ಯಾಪ್ತಿಯಲ್ಲಿ ಕಾಡಾನೆ ಸಂಚಾರ

6

Vitla: ದಾಖಲೆಯಿಲ್ಲದೆ ಗೋ ಸಾಗಾಟ; ಮಾರಾಟ ಮಾಡಿದ ವ್ಯಕ್ತಿಯ ಮನೆಗೆ ಜಾನುವಾರು ವಾಪಸ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

jayarama-Acharya

Yakshagana Jayarama Acharya: ‘ಆರೋಗ್ಯಕರ ಹಾಸ್ಯ ಹಂಚಿದ ಕಲಾವಿದ ಜಯರಾಮಣ್ಣ’

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

NS-Bosaraju

Congress Government: ಸಚಿವ ಬೋಸರಾಜ ಪತ್ನಿ ವಿರುದ್ಧ ಅರಣ್ಯ ಭೂಕಬಳಿಕೆಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.