Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

ಚೀಲದೊಳಕ್ಕೆ ತುಂಬಿಸಿಕೊಂಡು ಹೊರಗೆ ಓಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Team Udayavani, Oct 22, 2024, 11:47 AM IST

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

ಪಾಟ್ನಾ: ನಾಲ್ವರು ದರೋಡೆಕೋರರು ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಶಾಪ್‌ ಗೆ ನುಗ್ಗಿ ಸುಮಾರು 40 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಕದ್ದೊಯ್ದ ಘಟನೆ ಬಿಹಾರದ ಬೇಗುಸರಾಯ್‌ ಎಂಬಲ್ಲಿ ನಡೆದಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ನಾಲ್ವರು ಆರೋಪಿಗಳು ಜ್ಯುವೆಲ್ಲರ್‌ ಶಾಪ್‌ ಗೆ ನುಗ್ಗಿದ್ದು ಅದರಲ್ಲಿ ಇಬ್ಬರು ಪರಾರಿಯಾಗಿದ್ದು, ಇನ್ನಿಬ್ಬರು ದರೋಡೆಕೋರರ ಕಾಲಿಗೆ ಮಾಲೀಕ ಗುಂಡು ಹೊಡೆದಿದ್ದು, ನಂತರ ಇಬ್ಬರನ್ನು ಪೊಲೀಸರು ಬಂಧಿಸಿರುವುದಾಗಿ ವರದಿ ತಿಳಿಸಿದೆ.

ಜ್ಯುವೆಲ್ಲರಿ ಶಾಪ್‌ ಮಾಲೀಕ ಪ್ರಮೋದ್‌ ಪೋದ್ದಾರ್‌ ಅವರ ಹೇಳಿಕೆ ಪ್ರಕಾರ, ದರೋಡೆಕೋರರು ಶಾಪ್‌ ಗೆ ನುಗ್ಗಿದಾಗ ತನ್ನ ಪುತ್ರ ರಾಜೀವ್‌ ಇದ್ದಿರುವುದಾಗಿ ತಿಳಿಸಿದ್ದಾರೆ. ಮೊದಲು ಇಬ್ಬರು ದರೋಡೆಕೋರರು ಬಂದಿದ್ದು, ಮೊದಲ ಮಹಡಿಗೆ ತೆರಳಿ, ಚಿನ್ನಾಭರಣಗಳನ್ನು ಪರಿಶೀಲಿಸಿದ್ದರು. ನಂತರ ಇಬ್ಬರು ಗನ್‌ ನಿಂದ ಗುಂಡು ಹೊಡೆಯುತ್ತಾ ಬಂದಿದ್ದು, ಗ್ರಾಹಕರು ಆತಂಕದಿಂದ ಅಡಗಿಕೊಳ್ಳುತ್ತಿರುವ ದೃಶ್ಯ ವಿಡಿಯೋದಲ್ಲಿದೆ.

ಗ್ರಾಹಕರಿಗೆ ಹಿಂದೆ ಹೋಗಿ ಎಂದು ದರೋಡೆಕೋರರು ಹೇಳಿದ್ದು, ನಂತರ ಶೋಕೇಸ್‌ ನಲ್ಲಿಟ್ಟಿದ್ದ ಚಿನ್ನಾಭರಣವನ್ನು ಚೀಲದೊಳಕ್ಕೆ ತುಂಬಿಸಿಕೊಂಡು ಹೊರಗೆ ಓಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಶಾಪ್‌ ಸಮೀಪವೇ ನನ್ನ ಮನೆ ಇದ್ದು, ಚೀರಾಟ, ಕೂಗಾಟ ಕೇಳಿ ನಾನು ಅಂಗಡಿಗೆ ಬಂದಿದ್ದೆ. ಆಗ ದರೋಡೆಕೋರರು ಪರಾರಿಯಾಗಲು ಯತ್ನಿಸಿದ್ದರು. ಅವರು ಕೂಡಾ ನನ್ನ ಗುರಿ ಮಾಡಿ ಗುಂಡು ಹೊಡೆದಿದ್ದರು, ಆದರೆ ನಾನು ಅದರಿಂದ ತಪ್ಪಿಸಿಕೊಂಡು ನನ್ನ ಸ್ವಯಂರಕ್ಷಣೆಗಾಗಿ ಇಬ್ಬರ ಕಾಲಿಗೆ ಗುಂಡು ಹಾರಿಸಿರುವುದಾಗಿ ಪೋದ್ದಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: ಡಿಸಿ

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: DC

ಹೆಜ್ಬುಲ್ಲಾ ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು, ಅಪಾರ ಚಿನ್ನ ಪತ್ತೆ! ಇಸ್ರೇಲ್

Hezbollah ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು,ಚಿನ್ನ ಪತ್ತೆ! ಇಸ್ರೇಲ್

BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ

BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ

Video: ನಾಯಿ ಓಡಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ…

Video: ನಾಯಿ ಓಡಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ…

Madhya Pradesh: ಅದೃಷ್ಟ ಚೆನ್ನಾಗಿತ್ತು…ಚಿರತೆಗೆ ತಮಾಷೆ-ಮೂವರ ಮೇಲೆ ದಾಳಿ!

Madhya Pradesh: ಅದೃಷ್ಟ ಚೆನ್ನಾಗಿತ್ತು…ಚಿರತೆಗೆ ತಮಾಷೆ-ಮೂವರ ಮೇಲೆ ದಾಳಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ನಾಯಿ ಓಡಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ…

Video: ನಾಯಿ ಓಡಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ…

Madhya Pradesh: ಅದೃಷ್ಟ ಚೆನ್ನಾಗಿತ್ತು…ಚಿರತೆಗೆ ತಮಾಷೆ-ಮೂವರ ಮೇಲೆ ದಾಳಿ!

Madhya Pradesh: ಅದೃಷ್ಟ ಚೆನ್ನಾಗಿತ್ತು…ಚಿರತೆಗೆ ತಮಾಷೆ-ಮೂವರ ಮೇಲೆ ದಾಳಿ!

Viral: ರೊಮ್ಯಾನ್ಸ್‌ ಗೆ ಕ್ಯಾಬ್‌ ಸ್ಥಳ ಅಲ್ಲ: ಹೈದ್ರಾಬಾದ್‌ ಕ್ಯಾಬ್‌ ಚಾಲಕನ ನಿಯಮ ವೈರಲ್‌!

Viral: ಕ್ಯಾಬ್‌ನಲ್ಲಿ ರೊಮ್ಯಾನ್ಸ್‌ ಸಲ್ಲದು: ಹೈದರಾಬಾದ್‌ ಚಾಲಕನ ನೋಟಿಸ್‌!

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಹುಬ್ಬಳ್ಳಿ: ಗೋಡೆ ಕುಸಿದು ಮಹಿಳೆ ಸಾ*ವು, 3500 ಕೋಳಿ ಬಲಿ!

ಹುಬ್ಬಳ್ಳಿ: ಗೋಡೆ ಕುಸಿದು ಮಹಿಳೆ ಸಾ*ವು, 3500 ಕೋಳಿ ಬಲಿ!

7(1)

Gangolli ಬಂದರಿಗೆ ಮರೀಚಿಕೆಯಾದ ಅಭಿವೃದ್ಧಿ

4

UV Fusion: ಕಣ್ಮರೆಯಾಗುತ್ತಿರುವ ಪರಂಪರಾನುಗತ ವೃತ್ತಿಗಳು

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.