Sirsi: ಮೇಘ ಸ್ಪೋಟದಿಂದ ಅಪಾರ ಹಾನಿ: ಭೀಮಣ್ಣ ವೀಕ್ಷಣೆ


Team Udayavani, Oct 22, 2024, 1:39 PM IST

1-sirsi-2

ಶಿರಸಿ: ಇಸಳೂರು ಹಾಗೂ ದೊಡ್ನಳ್ಳಿ ಪಂಚಾಯತ್ ವ್ಯಾಪ್ತಿಯ‌ 6-7 ಗ್ರಾಮಗಳಲ್ಲಿ ಮೇಘ ಸ್ಪೋಟದಿಂದ ಅತಿಯಾಗಿ ಸುರಿದ ಮಳೆಯ ಕಾರಣದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಭೀಮಣ್ಣ ನಾಯ್ಕ ಅ.22 ರ ಮಂಗಳವಾರ ಭೇಟಿ‌ ನೀಡಿ ಪರಿಶೀಲನೆ ನಡೆಸಿದರು.

ಮಂಗಳವಾರದ ಪೂರ್ವ ನಿಗದಿತ ಕಾರ್ಯಕ್ರಮ ರದ್ದುಗೊಳಿಸಿ ಹಾನಿಗೊಳಗಾದ ಗಣಗೇರಿ, ನುರಕಲಕೊಪ್ಪ, ಬ್ಯಾಗದ್ದೆ, ಹುಸುರಿ, ಲಂಡಕನಳ್ಳಿ, ದೊಡ್ನಳ್ಳಿ, ಇಸಳೂರು ಊರಿನ ಪ್ರದೇಶಕ್ಕೆ ಭೇಟಿ ನೀಡಿ ಹಾನಿ ವೀಕ್ಷಿಸಿ ರೈತರು, ಕೃಷಿ ಕಾರ್ಮಿಕರೊಂದಿಗೆ ಮಾತನಾಡಿ ಸ್ಪಂದನೆಯ ಭರವಸೆ ನೀಡಿದರು.

ಸೋಮವಾರ ಸಂಜೆ ಒಂದುವರೆ ಗಂಟೆಗಳಿಗೂ ಅಧಿಕ ಕಾಲ ಸುರಿದ ಮಳೆಗೆ‌ ಕೆರೆ ಕೋಡಿಗಳು ಒಡೆದು ಅಡಿಕೆ, ಭತ್ತ ಸೇರಿದಂತೆ ಅನೇಕ‌ ಹಾನಿಯಾಗಿದೆ. ತೋಟಕ್ಕೆ ಹಾಕಿದ ಗೊಬ್ಬರ, ಮಣ್ಣು ಎಲ್ಲವೂ ಕೊಚ್ಚಿ ಹೋಗಿವೆ. ಕೊಯ್ಲಿಗೆ ಬಂದಿದ್ದ ಭತ್ತದ ಗದ್ದೆ ಕೂಡ ಮಣ್ಣಡಿಯಾಗಿವೆ. ಕೆಲವು ಮನೆಗಳಿಗೆ‌ ಹೋಗಲೂ ರಸ್ತೆ ಸಂಪರ್ಕ ಬಂದ್‌ ಆಗಿರುವುದನ್ನು ವೀಕ್ಷಿಸಿ ಬೆಳೆ ಹಾಗೂ ಸಾರ್ವಜನಿಕ ರಸ್ತೆ, ಕೆರೆ ಒಡ್ಡು, ಸೇತುವೆಗಳ ಹಾನಿಯನ್ನೂ ಪರಿಶೀಲಿಸುವಂತೆ ಶಾಸಕರು ಸೂಚಿಸಿದರು.

ಸ್ಥಳದಲ್ಲಿದ್ದ ತಹಶೀಲ್ದಾರ ಶ್ರೀಧರ ಮುಂದಲಮನಿ ಅವರಲ್ಲಿ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆಗಳ ಮೂಲಕ ಜಂಟಿ ಸರ್ವೆ ನಡೆಸಬೇಕು. ಪರಿಹಾರದ ಮಾರ್ಗಗಳನ್ನೂ ವರದಿಯಲ್ಲಿ ಪ್ರಸ್ತಾಪಿಸಿ ಕೊಡಬೇಕು ಎಂದು ಶಾಸಕರು ಸೂಚಿಸಿದರು.

ಈ ವೇಳೆ ನಗರಾಭಿವೃದ್ದಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ರಘು ನಾಯ್ಕ, ಎಸ್.ಎನ್.ಹೆಗಡೆ, ಸತೀಶ ಕಾನಡೆ ಇತರರು ಇದ್ದರು.

 

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.