Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?


Team Udayavani, Oct 22, 2024, 4:36 PM IST

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

ಹೈದರಾಬಾದ್:‌ ಬಿಗ್‌ಬಾಸ್‌ (Bigg Boss) ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ದಿನಗಳು ಕಳೆಯುತ್ತಿದ್ದಂತೆ ಬಿಗ್‌ ಬಾಸ್‌ ತೆಲುಗು-8 (Bigg Boss Telugu 8) ಕುತೂಹಲ ಘಟ್ಟದತ್ತ ಸಾಗುತ್ತಿದೆ.

ನಾಗಾರ್ಜುನ ಅಕ್ಕಿನೇನಿ (Nagarjuna Akkineni) ನಡೆಸಿಕೊಡುವ ಬಿಗ್‌ ಬಾಸ್‌ ತೆಲುಗು ಶುರುವಾಗಿ ತಿಂಗಳುಗಳೇ ಕಳೆದಿದೆ. ಈಗಾಗಲೇ ಅನೇಕ ಸ್ಪರ್ಧಿಗಳು ದೊಡ್ಮನೆಯಿಂದ ಎಲಿಮಿನೇಟ್‌ ಆಗಿದ್ದು, ಕಾರ್ಯಕ್ರಮದಲ್ಲಿ ವೈಲ್ಡ್‌ ಕಾರ್ಡ್‌ ಎಂಟ್ರಿ ಮೂಲಕ ಹೊಸ ಸ್ಪರ್ಧಿಗಳು ಬಿಗ್‌ ಬಾಸ್‌ ಮನೆಗೆ ಬಂದಿದ್ದಾರೆ.

ತೆಲುಗು ಬಿಗ್‌ಬಾಸ್‌ನಲ್ಲಿ ವೈಲ್ಡ್‌ ಕಾರ್ಡ್‌ ಎಂಟ್ರಿ ಆಗಿ ಖ್ಯಾತ ಯೂಟ್ಯೂಬರ್‌ ಗಂಗವ್ವ (Youtuber Gangavva) ಬಿಗ್‌ ಬಾಸ್‌ ಮನೆಗೆ ಬಂದಿದ್ದಾರೆ. ವಯಸ್ಸು 60 ದಾಟಿದರೂ ಗಂಗವ್ವ ಇಂದಿಗೂ ತನ್ನ ವಿಭಿನ್ನ ಕಂಟೆಂಟ್‌ನಿಂದ ಯೂಟ್ಯೂಬ್‌ನಲ್ಲಿ ಜನಪ್ರಿಯತೆಯನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ.

ಬಿಗ್‌ ಬಾಸ್‌ ಮನೆಯಲ್ಲಿ ಹಿರಿಯ ಸ್ಪರ್ಧಿಯಾಗಿರುವ ಗಂಗವ್ವ ಬಂದ ದಿನದಿಂದಲೇ ಮನರಂಜನೆ ಮೂಲಕ ಎಲ್ಲರ ಮನವನ್ನು ಗೆಲುತ್ತಿದ್ದಾರೆ. ವೀಕ್ಷಕರ ಮೆಚ್ಚಿನ ಸ್ಪರ್ಧಿಯಾಗಿ ಗಂಗವ್ವ ಗಮನ ಸೆಳೆದಿದ್ದಾರೆ. ಇದೀಗ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ‘ಮೈ ವಿಲೇಜ್ ಶೋ’ ಮೂಲಕ ಯೂಟ್ಯೂಬ್ ಸ್ಟಾರ್ ಆದ 60 ವರ್ಷದ ಗಂಗವ್ವ..!

ಸೋಮವಾರ ರಾತ್ರಿ (ಅ.21ರಂದು) ಬಿಗ್‌ಬಾಸ್‌ ಮನೆಯಲ್ಲಿ ಗಂಗವ್ವ ಅವರಿಗೆ ಹೃದಯಘಾತವಾಗಿದೆ ಎಂದು ವರದಿಯಾಗಿದೆ. ತಕ್ಷಣ ಸಹ ಸ್ಪರ್ಧಿಗಳು ಇದನ್ನು ಬಿಗ್‌ ಬಾಸ್‌ಗೆ ತಿಳಿಸಿದ್ದು, ಕೂಡಲೇ ಅವರನ್ನು ತಕ್ಷಣ ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದು ವರದಿಯಾಗಿದೆ.

ಅಂದಹಾಗೆ ಬಿಗ್‌ ಬಾಸ್‌ ಮನೆಗೆ ಗಂಗವ್ವ ಬಂದಿರುವುದು ಇದೇ ಮೊದಲಲ್ಲ. ಈ ಹಿಂದೆ ಬಿಗ್‌ ಬಾಸ್‌ ಸೀಸನ್‌ -4 ನಲ್ಲೂ ಗಂಗವ್ವ ಸ್ಪರ್ಧಿಯಾಗಿ ಭಾಗಿಯಾಗಿದ್ದರು. ಆ ವೇಳೆ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡು ಅರ್ಧದಲ್ಲೇ ಅವರು ಕಾರ್ಯಕ್ರಮದಿಂದ ಹೊರಬಂದಿದ್ದರು.

ಬಿಗ್‌ ಬಾಸ್‌ ಸೀಸನ್‌ -8ನಲ್ಲಿ ಗಂಗವ್ವ ಅವಿನಾಶ್, ರೋಹಿಣಿ, ಮೆಹಬೂಬ್, ಗೌತಮ್ ಅವರೊಂದಿಗೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಯಾಗಿ ಬಂದಿದ್ದಾರೆ.

 ‘ಮೈ ವಿಲೇಜ್ ಶೋʼ ಮೂಲಕ ಯೂಟ್ಯೂಬ್‌ನಲ್ಲಿ ಖ್ಯಾತಿಯಾಗಿರುವ ಗಂಗವ್ವ ತನ್ನ ಹಾಸ್ಯಭರಿತ ವಿಡಿಯೋಗಳಿಂದ ತೆಲಂಗಾಣದಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಹೊಂದಿದ್ದಾರೆ. ಯೂಟ್ಯೂಬ್‌ ಮಾತ್ರವಲ್ಲದೆ ತೆಲುಗು ಸಿನಿಮಾದಲ್ಲೂ ಅವರು ನಟಿಸಿದ್ದಾರೆ. ರಾಮ್ ಪೊತಿನೆನಿ ಅವರ ʼಐಸ್ಮಾರ್ಟ್ ಶಂಕರ್ʼ ಸಿನಿಮಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಟಾಪ್ ನ್ಯೂಸ್

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಭಾಮೈದ

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊ*ಲೆ ಮಾಡಿದ ಭಾಮೈದ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Odisha-Dana

Cyclone: ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಪ.ಬಂಗಾಳಕ್ಕೆ ಅಪ್ಪಳಿಸಲಿದೆ ʼಡಾನಾʼ ಚಂಡಮಾರುತ!

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Rain-Kendriya

Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ

Under construction building collapses in Bengaluru

Bengaluru: ಕುಸಿದ ನಿರ್ಮಾಣ ಹಂತದ ಕಟ್ಟಡ; ಮೂವರು ಸಾವು, ಹಲವರು ಸಿಲುಕಿರುವ ಶಂಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ

BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ

BBK11: ಹನುಮಂತು ಮೇಲೆ ಮುಗಿಬಿದ್ದ ಸ್ಪರ್ಧಿಗಳು; ನನಗೆ ಆಗ್ತಾ ಇಲ್ಲ ಅಂದ ಹಳ್ಳಿಹೈದ

BBK11: ಹನುಮಂತು ಮೇಲೆ ಮುಗಿಬಿದ್ದ ಸ್ಪರ್ಧಿಗಳು; ನನಗೆ ಆಗ್ತಾ ಇಲ್ಲ ಅಂದ ಹಳ್ಳಿಹೈದ

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಹೋದವರನ್ನೆಲ್ಲ ವಾಪಸ್ ಕರೆಸಿದರೆ ಹುಚ್ಚ ವೆಂಕಟ್ ಅವರನ್ನು ಸಹ ಕರೆಸಬೇಕು.. ಕಿಚ್ಚ

BBK11: ಹೋದವರನ್ನೆಲ್ಲ ವಾಪಸ್ ಕರೆಸಿದರೆ ಹುಚ್ಚ ವೆಂಕಟ್ ಅವರನ್ನು ಸಹ ಕರೆಸಬೇಕು.. ಕಿಚ್ಚ

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಮುರಿದ ಜಗದೀಶ್

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಮುರಿದ ಜಗದೀಶ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಭಾಮೈದ

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊ*ಲೆ ಮಾಡಿದ ಭಾಮೈದ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

Odisha-Dana

Cyclone: ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಪ.ಬಂಗಾಳಕ್ಕೆ ಅಪ್ಪಳಿಸಲಿದೆ ʼಡಾನಾʼ ಚಂಡಮಾರುತ!

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.