Udupi: ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಸಿಬ್ಬಂದಿ ಎ.ಮಾಧವ ಪೂಜಾರಿ ಅಂಬಲಪಾಡಿ ನಿಧನ


Team Udayavani, Oct 22, 2024, 5:33 PM IST

7

ಉಡುಪಿ: ಅಂಬಲಪಾಡಿ ಗ್ರಾ.ಪಂ. ವ್ಯಾಪ್ತಿಯ ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂದಿರದ ಪರಿಸರದ ನಿವಾಸಿ ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಉದ್ಯೋಗಿ ಎ.ಮಾಧವ ಪೂಜಾರಿ (79 ವರ್ಷ) ಅವರು ಅ.22ರ ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕರ್ನಾಟಕ ಪಾಲಿಟೆಕ್ನಿಕ್ ಸಂಸ್ಥೆಯ ಮಂಗಳೂರು, ಬಳ್ಳಾರಿ, ಚಿಕ್ಕಮಗಳೂರು ಕಚೇರಿಗಳಲ್ಲಿ ಸುದೀರ್ಘ ಅವಧಿಯ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅವರು ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಹಿತ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಪ್ರಸಕ್ತ ಸಂಘದ ಭಜನಾ ಸಹ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ವರ್ಗ ಹಾಗೂ ಹಿತೈಷಿಗಳನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

Hassan: ಎಂಪಿ ಮತದಾನಕ್ಕೆ ಕಾಂಗ್ರೆಸ್‌ನಿಂದ 65 ಕೋಟಿ ರೂ. ಖರ್ಚು: ದೇವರಾಜೇಗೌಡ

Hassan: ಎಂಪಿ ಮತದಾನಕ್ಕೆ ಕಾಂಗ್ರೆಸ್‌ನಿಂದ 65 ಕೋಟಿ ರೂ. ಖರ್ಚು: ದೇವರಾಜೇಗೌಡ

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Many leaders left BJP and joined JMM

Jharkhand: ಬಿಜೆಪಿ ತೊರೆದು ಜೆಎಂಎಂ ಸೇರಿದ ಹಲವು ನಾಯಕರು!

Mandya; Kidnapper bites his hand and escapes; A cinematic kind of case

Mandya; ಕಿಡ್ನ್ಯಾಪರ್‌ ಕೈಗೆ ಕಚ್ಚಿ ತಪ್ಪಿಸಿಕೊಂಡ ಬಾಲಕ; ಸಿನಿಮೀಯ ರೀತಿಯ ಪ್ರಕರಣ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

S.-Lad

By Poll: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್‌ ಪಕ್ಷಕ್ಕೆ ಬಂದ್ರೆ ಸ್ವಾಗತಿಸುವೆ: ಸಂತೋಷ್ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

13(3)

Udupi: ಎರಡು ವರ್ಷಗಳಲ್ಲಿ ಚಿರತೆ ದಾಳಿಗೆ 122 ಜಾನುವಾರುಗಳು ಬಲಿ!

6-

KMC ಆಸ್ಪತ್ರೆಯಲ್ಲಿ ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: ಡಿಸಿ

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: DC

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Police have discovered a new branch of Lashkar in Kashmir

Jammu Kashmir: ಲಷ್ಕರ್‌ನ ಹೊಸ ಶಾಖೆ ಪತ್ತೆ ಹಚ್ಚಿದ ಪೊಲೀಸರು

Hassan: ಎಂಪಿ ಮತದಾನಕ್ಕೆ ಕಾಂಗ್ರೆಸ್‌ನಿಂದ 65 ಕೋಟಿ ರೂ. ಖರ್ಚು: ದೇವರಾಜೇಗೌಡ

Hassan: ಎಂಪಿ ಮತದಾನಕ್ಕೆ ಕಾಂಗ್ರೆಸ್‌ನಿಂದ 65 ಕೋಟಿ ರೂ. ಖರ್ಚು: ದೇವರಾಜೇಗೌಡ

Fake bomb threat call for 50 flights in one day!

Threat Call; ಒಂದೇ ದಿನ 50 ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ ಕರೆ!

kas-a

Kasaragod ಅಪರಾಧ ಸುದ್ದಿಗಳು

PKL 11: Hattrick defeat for Bengaluru Bulls

PKL 11: ಬುಲ್ಸ್‌ ಗೆ ಹ್ಯಾಟ್ರಿಕ್‌ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.