Karkala: ಆಗಾಗ ಸುರಿಯುತ್ತಿರುವ ಮಳೆ; ರಸ್ತೆ ದುರಸ್ತಿಗೆ ಅಡ್ಡಿ

ದಿನ ಕಳೆದಂತೆ ಸಮಸ್ಯೆ ಇನ್ನಷ್ಟು ಜಟಿಲ; ವಾಹನ ಸವಾರರಿಗೆ ಸಂಕಷ್ಟ

Team Udayavani, Oct 22, 2024, 5:35 PM IST

9

ಕಾರ್ಕಳ: ಮಳೆಗಾಲದ ಅವಧಿ ಮುಗಿದಿದ್ದರೂ ಇನ್ನು ಮಳೆ ದೂರವಾಗಿಲ್ಲ. ಸತತ ಮಳೆಗೆ ನಗರದ ರಸ್ತೆಗಳು ಅಲ್ಲಲ್ಲಿ ಹಾನಿಗೊಳಗಾಗಿದ್ದು ಗುಂಡಿಗಳು ನಿರ್ಮಾಣವಾಗಿದೆ, ಇಷ್ಟರ ಅವಧಿಯಲ್ಲಿ ಮಳೆ ದೂರವಾಗಬೇಕಿತ್ತು. ಮಳೆ ನಿಲ್ಲದೆ ದುರಸ್ತಿ ಕಾರ್ಯಕ್ಕೂ ಅಡ್ಡಿಯಾಗಿದೆ. ವಾಹನ ಸವಾರರು ಸಂಚಾರದಲ್ಲಿ ತೊಂದರೆ ಅನುಭವಿಸುತ್ತಲೇ ಇದ್ದಾರೆ.

ಈ ಬಾರಿ ಸುರಿದ ಭಾರೀ ಮಳೆಗೆ ನಗರದ ರಸ್ತೆಗಳಿಗೆಅಪಾರ ಪ್ರಮಾಣದಲ್ಲಿ ಹಾನಿಯಾಗಿತ್ತು.ಮೂರು ಮಾರ್ಗದಿಂದ ಸಾಲ್ಮರ ಕಡೆಗೆ ತೆರಳು ಮಾರ್ಗದ ಕೆಲವೆಡೆ ಒಳಚರಂಡಿ ಚೇಂಬರ್‌ ಅನ್ನು ಮಳೆಯ ಸಂದರ್ಭ ತಡೆರಹಿತವನ್ನಾಗಿಸಲು ತೆರೆಯಲಾಗಿದ್ದು ಆ ಸ್ಥಳಗಳಲ್ಲಿ ರಸ್ತೆ ಕೆಟ್ಟಿದೆ. ಇನ್ನುಳಿದಂತೆ ಸಾಲ್ಮರ, ಕಾಬೆಟ್ಟುವಿಗೆ ತಿರುವು ಪಡೆಯುವಲ್ಲಿ, ತಾಲೂಕು ಕಚೇರಿ ಸಮೀಪದ ರಸ್ತೆ, ಮುಖ್ಯರಸ್ತೆಯಿಂದ ಸರ್ವಜ್ಞ ವೃತ್ತದ ಕಡೆಗೆ ತೆರಳುವ ರಸ್ತೆಗಳ ಅಲ್ಲಲ್ಲಿ ಹೊಂಡಗುಂಡಿಗಳು ನಿರ್ಮಾಣಗೊಂಡು ಸಂಚಾರಕ್ಕೆ ಅನಾನುಕೂಲವಾಗುತ್ತಿದೆ.

ಬಂಡಿಮಠ, ಅನಂತಶಯನ, ಮೂರು ಮಾರ್ಗದಿಂದ ಆನೆಕರೆ ಕಡೆಗೆ ತೆರಳುವ ರಸ್ತೆಗಳ ಹಲವೆಡೆ ರಸ್ತೆಗಳಿಗೆ ಹಾನಿಯಾಗಿ ಗುಂಡಿಗಳು ನಿರ್ಮಾಣಗೊಂಡು ಅವಾಂತರ ಸೃಷ್ಟಿಸುತ್ತಿವೆ. ಈ ಮಾರ್ಗದಲ್ಲಿ ಮಂಗಳೂರು ಕಡೆಗೆ ತೆರಳುವ ಬಸ್‌ಗಳು ಓಟಾಟ ನಡೆಸುತ್ತಿದ್ದು ಹದಗೆಟ್ಟ ರಸ್ತೆಗಳಲ್ಲಿ ಓಡಾಡುವುದೇ ತ್ರಾಸ ಎನಿಸಿದೆ.

ಇನ್ನು ನಗರದಿಂದ ಒಳರಸ್ತೆಯಾಗಿ ತೆರಳುವ ಮಾರುಕಟ್ಟೆ ಮೂಲಕ ಬಂಡಿಮಠ ತಲುಪುವ ರಸ್ತೆಯೂ ತೀವೃ ರೀತಿಯಲ್ಲಿ ಹಾನಿಗೊಂಡು ಸಂಚಾರದಲ್ಲಿ ತಾಪತ್ರಯ ತರಿಸಿದೆ. ಮಳೆ ಇನ್ನು ನಿಲ್ಲದ ಕಾರಣದಿಂದ ತಾತ್ಕಾಲಿಕ ದುರಸ್ತಿಯೂ ಸಾಧ್ಯವಾಗದೆ ಸಂಚಾರ ಸಮಸ್ಯೆಗಳು ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ.

ಟಾಪ್ ನ್ಯೂಸ್

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Many leaders left BJP and joined JMM

Jharkhand: ಬಿಜೆಪಿ ತೊರೆದು ಜೆಎಂಎಂ ಸೇರಿದ ಹಲವು ನಾಯಕರು!

Mandya; Kidnapper bites his hand and escapes; A cinematic kind of case

Mandya; ಕಿಡ್ನ್ಯಾಪರ್‌ ಕೈಗೆ ಕಚ್ಚಿ ತಪ್ಪಿಸಿಕೊಂಡ ಬಾಲಕ; ಸಿನಿಮೀಯ ರೀತಿಯ ಪ್ರಕರಣ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

S.-Lad

By Poll: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್‌ ಪಕ್ಷಕ್ಕೆ ಬಂದ್ರೆ ಸ್ವಾಗತಿಸುವೆ: ಸಂತೋಷ್ ಲಾಡ್‌

ಸತೀಶ್‌ ಜಾರಕಿಹೊಳಿ

Belagavi: ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

byndoor

Kundapura: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

13(3)

Udupi: ಎರಡು ವರ್ಷಗಳಲ್ಲಿ ಚಿರತೆ ದಾಳಿಗೆ 122 ಜಾನುವಾರುಗಳು ಬಲಿ!

11(1)

Thekkatte: ಸಂಪೂರ್ಣ ಹದಗೆಟ್ಟ ಬಿದ್ಕಲ್‌ಕಟ್ಟೆ-ಕಂಬಿಕಲ್ಲು ರಸ್ತೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

PKL 11: Hattrick defeat for Bengaluru Bulls

PKL 11: ಬುಲ್ಸ್‌ ಗೆ ಹ್ಯಾಟ್ರಿಕ್‌ ಸೋಲು

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Agriculture Minister Shivraj Chouhan to the budget announcement implementation committee

ಬಜೆಟ್‌ ಘೋಷಣೆ ಅನುಷ್ಠಾನ ಸಮಿತಿಗೆ ಕೃಷಿ ಸಚಿವ ಶಿವರಾಜ್‌ ಚೌಹಾಣ್‌

Fake bomb threats to CRPF schools across the country

Threats: ದೇಶಾದ್ಯಂತ ಸಿಆರ್‌ಪಿಎಫ್ ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.