Thekkatte: ಸಂಪೂರ್ಣ ಹದಗೆಟ್ಟ ಬಿದ್ಕಲ್‌ಕಟ್ಟೆ-ಕಂಬಿಕಲ್ಲು ರಸ್ತೆ

ವಾಹನ ಸಂಚಾರ ದುಸ್ತರ; ಕಿರಿದಾದ ರಸ್ತೆ ವಿಸ್ತರಣೆಗೆ ಜನರ ಆಗ್ರಹ

Team Udayavani, Oct 22, 2024, 5:48 PM IST

11(1)

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಿದ್ಕಲ್‌ಕಟ್ಟೆಯ ಕೊಳನಕಲ್ಲು ಶ್ರೀ ಮಹಾಗಣಪತಿ ದೇವಸ್ಥಾನ ಮಹಾದ್ವಾರದಿಂದ – ಕಂಬಿಕಲ್ಲು (ಕಕ್ಕುಂಜೆ) ಶ್ರೀ ಮಹಾಗಣಪತಿ ದೇಗುಲ ಸಂಪರ್ಕ ಕಲ್ಪಿಸುವ ಸುಮಾರು 4 ಕಿ.ಮೀ. ಪ್ರಮುಖ ಕಿರಿದಾದ ರಸ್ತೆ ಸಂಪೂರ್ಣ ಹದಗೆಟ್ಟಿದೆ.

ಕಿರಿದಾಗಿರುವ ಮಾರ್ಗದಲ್ಲಿ ವಾಹನ ಸವಾರರು ಪ್ರಯಾಸ ಪಡಬೇಕಾಗಿರುವುದು ಒಂದೆಡೆಯಾದರೆ, ಇನ್ನೊಂದು ಕಡೆ ಹೊಂಡ ಗುಂಡಿಗಳ ಸವಾಲು. ಕೆಲವು ವಾಹನಿಗರು ಹೊಂಡಗಳನ್ನು ಲೆಕ್ಕಿಸದೆ ಚಲಾಯಿಸುವುದರಿಂದ ಪಾದಚಾರಿಗಳು ಕೂಡಾ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.

ರಸ್ತೆ ವಿಸ್ತರಣೆಗೆ ಸ್ಥಳೀಯರ ಆಗ್ರಹ
ಬಿದ್ಕಲ್‌ಕಟ್ಟೆಯಿಂದ ಪ್ರಾಕೃತಿಕವಾದ ಮಡಿಲಿನಲ್ಲಿ ಕಂಗೊಳಿಸುತ್ತಿರುವ ಪುರಾಣ ಪ್ರಸಿದ್ದ ಕೊಳನಕಲ್ಲು ಶ್ರೀ ವಿನಾಯಕ ದೇಗುಲ, ಕಂಬಿಕಲ್ಲು ಶ್ರೀ ಮಹಾಗಣಪತಿ ದೇಗುಲ, ಕಕ್ಕುಂಜೆ, ಶಿರೂರು ಮೂರುಕೈ, ಹಾಲಾಡಿ, ಗೋಳಿಯಂಗಡಿ ಸೇರಿದಂತೆ ಗ್ರಾಮೀಣ ಭಾಗಗಳಿಗೆ ಇದು ಸಂಪರ್ಕ ಕೊಂಡಿಯಾಗಿರುವ ರಸ್ತೆಯನ್ನು ಅಗಲಗೊಳಿಸಬೇಕು ಎಂಬ ಬೇಡಿಕೆ ಜನರದ್ದು.

ರಸ್ತೆ ಹದಗೆಟ್ಟು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ವಾಹನ ಸವಾರರು ಕೂಡಾ ಬಹಳ ಕಷ್ಟದಲ್ಲಿಯೇ ಸಂಚರಿಸಬೇಕಾದ ಅನಿವಾರ್ಯತೆ ಇದೆ ಎನ್ನುತ್ತಾರೆ ಸ್ಥಳೀಯರಾದ ರಾಮ ಶೇರ್ಡಿ.

ಟೆಂಡರ್‌ ಪ್ರಕ್ರಿಯೆ ಪೂರ್ಣ
ಅಭಿವೃದ್ಧಿ ಕಾಮಗಾರಿಯ ಬಗ್ಗೆ ಹಿಂದಿನ ಸರಕಾರದಲ್ಲಿಯೇ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪ್ರಸ್ತುತ ಕಾಮಗಾರಿ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರವೇ ಕಾಮಗಾರಿಗಳು ನಡೆಯಲಿದೆ. ರಸ್ತೆಯ ಎರಡು ಕಡೆಗಳಲ್ಲಿ ಖಾಸಗಿ ಅವರಿಗೆ ಸಂಬಂಧಪಟ್ಟ ಜಾಗಗಳಿದ್ದು, ಈ ಹಿಂದೆ ಅವರ ಸಹಕಾರ ಹಾಗೂ ಕೊಡುಗೆಯಿಂದಲೇ ಈ ರಸ್ತೆ ನಿರ್ಮಾಣವಾಗಿದೆ.
-ಗಣೇಶ್‌ ಶೆಟ್ಟಿ, ಕೊಳನಕಲ್ಲು ಉಪಾಧ್ಯಕ್ಷರು, ಹಾರ್ದಳ್ಳಿ ಮಂಡಳ್ಳಿ ಗ್ರಾ.ಪಂ.

ಪ್ರವಾಸೋದ್ಯಮಕ್ಕೂ ಆದ್ಯತೆ ನೀಡಿ
ಕೊಳನಕಲ್ಲು ಶ್ರೀ ವಿನಾಯಕ ದೇಗುಲ, ಕಂಬಿಕಲ್ಲು ಶ್ರೀ ಮಹಾಗಣಪತಿ ದೇಗುಲಕ್ಕೆ ಸಾಕಷ್ಟು ಭಕ್ತರು ಬರುತ್ತಾರೆ. ಪ್ರವಾಸೋದ್ಯಮದ ನೆಲೆಯಲ್ಲಿ ಇಲ್ಲಿಗೆ ರಸ್ತೆ ವ್ಯವಸ್ಥೆ, ದಾರಿ ದೀಪ ಹಾಗೂ ಸೂಚನಾ ಫಲಕಗಳು ಅಳವಡಿಸಬೇಕು. ಇದರಿಂದ ಗ್ರಾಮದ ಅಭಿವೃದ್ಧಿಗೂ ಸಹಕಾರಿ ಎನ್ನುವುದು ಬಿದ್ಕಲ್‌ಕಟ್ಟೆ ರಾಘವೇಂದ್ರ ಅಡಿಗರ ಅಭಿಪ್ರಾಯ.ದೆ.
-ಗಣೇಶ್‌ ಶೆಟ್ಟಿ ಕೊಳನಕಲ್ಲು ಉಪಾಧ್ಯಕ್ಷರು, ಹಾರ್ದಳ್ಳಿ ಮಂಡಳ್ಳಿ ಗ್ರಾ.ಪಂ.

ಟಾಪ್ ನ್ಯೂಸ್

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Many leaders left BJP and joined JMM

Jharkhand: ಬಿಜೆಪಿ ತೊರೆದು ಜೆಎಂಎಂ ಸೇರಿದ ಹಲವು ನಾಯಕರು!

Mandya; Kidnapper bites his hand and escapes; A cinematic kind of case

Mandya; ಕಿಡ್ನ್ಯಾಪರ್‌ ಕೈಗೆ ಕಚ್ಚಿ ತಪ್ಪಿಸಿಕೊಂಡ ಬಾಲಕ; ಸಿನಿಮೀಯ ರೀತಿಯ ಪ್ರಕರಣ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

S.-Lad

By Poll: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್‌ ಪಕ್ಷಕ್ಕೆ ಬಂದ್ರೆ ಸ್ವಾಗತಿಸುವೆ: ಸಂತೋಷ್ ಲಾಡ್‌

ಸತೀಶ್‌ ಜಾರಕಿಹೊಳಿ

Belagavi: ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

byndoor

Kundapura: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

13(3)

Udupi: ಎರಡು ವರ್ಷಗಳಲ್ಲಿ ಚಿರತೆ ದಾಳಿಗೆ 122 ಜಾನುವಾರುಗಳು ಬಲಿ!

10

Kolluru: ವಂಡ್ಸೆ-ಹಾಲ್ಕಲ್‌ ರಸ್ತೆ ಹೊಂಡಕ್ಕೆ ಮುಕ್ತಿ ಎಂದು?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

kas-a

Kasaragod ಅಪರಾಧ ಸುದ್ದಿಗಳು

PKL 11: Hattrick defeat for Bengaluru Bulls

PKL 11: ಬುಲ್ಸ್‌ ಗೆ ಹ್ಯಾಟ್ರಿಕ್‌ ಸೋಲು

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Agriculture Minister Shivraj Chouhan to the budget announcement implementation committee

ಬಜೆಟ್‌ ಘೋಷಣೆ ಅನುಷ್ಠಾನ ಸಮಿತಿಗೆ ಕೃಷಿ ಸಚಿವ ಶಿವರಾಜ್‌ ಚೌಹಾಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.