Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ

ಕೋಲ್‌ ಇಂಡಿಯಾ, ಟಾಟಾ ಸ್ಟೀಲ್‌ ಷೇರುಗಳು ನಷ್ಟ ಕಂಡಿದೆ.

Team Udayavani, Oct 22, 2024, 6:03 PM IST

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ

ಮುಂಬೈ: ಜಾಗತಿಕ ವಹಿವಾಟಿನ ಬೆಳವಣಿಗೆಯ ಪರಿಣಾಮ ಮಂಗಳವಾರ (ಅ.22) ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆ*ಕ್ಸ್‌ ಭಾರೀ ಪ್ರಮಾಣದ ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಇದರಿಂದಾಗಿ ಹೂಡಿಕೆದಾರರ ಕೋಟ್ಯಂತರ(9ಲಕ್ಷ ಕೋಟಿ) ರೂಪಾಯಿ ಲಾಭಾಂಶ ಕರಗಿ ಹೋದಂತಾಗಿದೆ.

ಷೇರುಪೇಟೆಯ ಸಂವೇದಿ ಸೂಚ್ಯಂಕ ಸೆನ್ಸೆ*ಕ್ಸ್‌ 930.55 ಅಂಕಗಳಷ್ಟು ಕುಸಿತದೊಂದಿಗೆ 80,220.72 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎಸ್‌ ಎಸ್‌ ಇ ನಿಫ್ಟಿ ಕೂಡಾ 319 ಅಂಕಗಳ ಇಳಿಕೆಯೊಂದಿಗೆ 24,472.10 ಅಂಕಗಳ ಮಟ್ಟದಲ್ಲಿ ವಹಿವಾಟು ಕೊನೆಗೊಂಡಿದೆ.

ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಇಳಿಕೆಯಿಂದ ಅದಾನಿ ಎಂಟರ್‌ ಪ್ರೈಸಸ್‌, ಮಹೀಂದ್ರ & ಮಹೀಂದ್ರ, ಭಾರತ್‌ ಇಲೆಕ್ಟ್ರಾನಿಕ್ಸ್‌, ಕೋಲ್‌ ಇಂಡಿಯಾ, ಟಾಟಾ ಸ್ಟೀಲ್‌ ಷೇರುಗಳು ನಷ್ಟ ಕಂಡಿದೆ.

ಐಸಿಐಸಿಐ ಬ್ಯಾಂಕ್‌, ನೆಸ್ಲೆ ಇಂಡಿಯಾ, ಇನ್ಫೋಸಿಸ್‌ ಷೇರುಗಳು ಲಾಭಗಳಿಸಿದೆ. ಇನ್ನು ಆಟೋಮೊಬೈಲ್‌, ಕ್ಯಾಪಿಟಲ್‌ ಗೂಡ್ಸ್‌, ಮೆಟಲ್‌, ಪವರ್‌, ಟೆಲಿಕಾಂ, ಮೀಡಿಯಾ, ಪಿಎಸ್‌ ಯು ಬ್ಯಾಂಕ್‌ ಸೆಕ್ಟರ್‌ ಷೇರುಗಳು ನಷ್ಟ ಕಂಡಿದೆ.

ಟಾಪ್ ನ್ಯೂಸ್

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Many leaders left BJP and joined JMM

Jharkhand: ಬಿಜೆಪಿ ತೊರೆದು ಜೆಎಂಎಂ ಸೇರಿದ ಹಲವು ನಾಯಕರು!

Mandya; Kidnapper bites his hand and escapes; A cinematic kind of case

Mandya; ಕಿಡ್ನ್ಯಾಪರ್‌ ಕೈಗೆ ಕಚ್ಚಿ ತಪ್ಪಿಸಿಕೊಂಡ ಬಾಲಕ; ಸಿನಿಮೀಯ ರೀತಿಯ ಪ್ರಕರಣ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

S.-Lad

By Poll: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್‌ ಪಕ್ಷಕ್ಕೆ ಬಂದ್ರೆ ಸ್ವಾಗತಿಸುವೆ: ಸಂತೋಷ್ ಲಾಡ್‌

ಸತೀಶ್‌ ಜಾರಕಿಹೊಳಿ

Belagavi: ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: 1 ಕೆ.ಜಿ. ಬೆಳ್ಳಿಯ ಬೆಲೆ ಈಗ 95 ಸಾವಿರ ರೂ.!

Bengaluru: 1 ಕೆ.ಜಿ. ಬೆಳ್ಳಿಯ ಬೆಲೆ ಈಗ 95 ಸಾವಿರ ರೂ.!

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

1-muskkk

Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

kas-a

Kasaragod ಅಪರಾಧ ಸುದ್ದಿಗಳು

PKL 11: Hattrick defeat for Bengaluru Bulls

PKL 11: ಬುಲ್ಸ್‌ ಗೆ ಹ್ಯಾಟ್ರಿಕ್‌ ಸೋಲು

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Agriculture Minister Shivraj Chouhan to the budget announcement implementation committee

ಬಜೆಟ್‌ ಘೋಷಣೆ ಅನುಷ್ಠಾನ ಸಮಿತಿಗೆ ಕೃಷಿ ಸಚಿವ ಶಿವರಾಜ್‌ ಚೌಹಾಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.