Jharkhand: ಬಿಜೆಪಿ ತೊರೆದು ಜೆಎಂಎಂ ಸೇರಿದ ಹಲವು ನಾಯಕರು!
Team Udayavani, Oct 22, 2024, 10:10 PM IST
ರಾಂಚಿ: ಜಾರ್ಖಂಡ್ ಚುನಾವಣೆಗೆ ವಾರಗಳು ಇರುವಂತೆಯೇ ಮೂವರು ಮಾಜಿ ಶಾಸಕರೂ ಸೇರಿದಂತೆ ಹಲವು ಬಿಜೆಪಿ ನಾಯಕರು ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಲೂಯಿಸ್ ಮರಾಂಡಿ, ಕುನಾಲ್ ಸಾರಂಗಿ ಹಾಗೂ ಲಕ್ಷ್ಮಣ್ ಟುಡು ಜೆಎಂಎಂ ಸೇರ್ಪಡೆಯಾಗಿದ್ದಾರೆ. “ನಾವು ಸೋಮವಾರ ಜೆಎಂಎಂಗೆ ಸೇರಿದ್ದೇವೆ’ ಎಂದು ಕುನಾಲ್ ಸಾರಂಗಿ ಹೇಳಿದ್ದಾರೆ.
ಬೆಳವಣಿಗೆ ಬಗ್ಗೆ ಲೇವಡಿ ಮಾಡಿರುವ ಬಿಜೆಪಿ ಚುನಾವಣಾ ಉಸ್ತುವಾರಿ ಹಿಮಂತ ಬಿಸ್ವಾ ಶರ್ಮಾ “ಆ ಪಕ್ಷದಲ್ಲಿ ಅಭ್ಯರ್ಥಿಗಳ ಕೊರತೆ ಇದೆ. ಬೇಕಿದ್ದರೆ ನಮ್ಮ ಪಕ್ಷ ನ್ನೂ 8-10 ಅಭ್ಯರ್ಥಿಗಳನ್ನು ಜೆಎಂಎಂಗೆ ಕಳುಹಿಸಿಕೊಡುತ್ತದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Santana row: ಸನಾತನ ವಿವಾದಕ್ಕೆ ತಾನು ಕರುಣಾನಿಧಿ ಮೊಮ್ಮಗ, ಕ್ಷಮೆ ಕೇಳಲ್ಲ: ಉದಯನಿಧಿ
Jammu Kashmir: ಲಷ್ಕರ್ನ ಹೊಸ ಶಾಖೆ ಪತ್ತೆ ಹಚ್ಚಿದ ಪೊಲೀಸರು
Threat Call; ಒಂದೇ ದಿನ 50 ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ!
ಬಜೆಟ್ ಘೋಷಣೆ ಅನುಷ್ಠಾನ ಸಮಿತಿಗೆ ಕೃಷಿ ಸಚಿವ ಶಿವರಾಜ್ ಚೌಹಾಣ್
Threats: ದೇಶಾದ್ಯಂತ ಸಿಆರ್ಪಿಎಫ್ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ
MUST WATCH
ಹೊಸ ಸೇರ್ಪಡೆ
Mangaladevi Temple: ಹೈಕೋರ್ಟ್ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ
Manipal: ಅನ್ನನಾಳ ರಂಧ್ರ ಸಮಸ್ಯೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ
Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ
Organaisation: ಅಮೆರಿಕದಲ್ಲಿ ಆರೆಸ್ಸೆಸ್ ಸಂಘಟನೆಗೆ ಉತ್ತಮ ಸ್ಪಂದನೆ: ವಿಪುಲ್ ರೈ
Costal: ಡ್ರಗ್ಸ್ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್ಸಿ ಮಂಜುನಾಥ ಭಂಡಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.