Madhya Pradesh: ಚಿರತೆ ಕೆಣಕಿ, ಕಚ್ಚಿಸಿಕೊಂಡ ಮೂವರು ಪ್ರವಾಸಿಗರು


Team Udayavani, Oct 23, 2024, 6:21 AM IST

Madhya Pradesh: Three tourists were bitten by a leopard

ಶಹಡೋಲ್‌: ಮಧ್ಯಪ್ರದೇಶದ ಶಹಡೋಲ್‌ ಎಂಬಲ್ಲಿ ಚಿರತೆ ದಾಳಿ ನಡೆಸಿದ ಪರಿಣಾಮ ಪಿಕ್‌ನಿಕ್‌ಗಾಗಿ ಬಂದಿದ್ದ ಮೂವರು ಗಾಯಗೊಂಡಿದ್ದಾರೆ.

ಅದರ ವೀಡಿಯೊ ಆಗಿದ್ದು, ಪೊದೆಯಲ್ಲಿ ಅಡಗಿದ್ದ ಚಿರತೆಯನ್ನು ಜನರ ಗುಂಪು ಹಿಂದಿಯಲ್ಲಿ ಆಜಾ.. ಆಜಾ.. ( ಬಾ… ಬಾ..) ಎಂದು ಕರೆದು ಪ್ರಚೋದಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಚಿರತೆಯು ಜನರ ಗುಂಪಿನ ಮೇಲೆ ಮುನ್ನುಗ್ಗಿದೆ. ಭಯಭೀತರಾದ ಜನರು ಚೆಲ್ಲಾಪಿಲ್ಲಿಯಾಗಿ ಓಡಿದರೂ, ಚಿರತೆಯು ಮೂವರ ಮೇಲೆ ದಾಳಿ ನಡೆಸಿ, ಕಚ್ಚಿ ಗಾಯಗೊಳಿಸಿದೆ.

ಟಾಪ್ ನ್ಯೂಸ್

1-a–a-yogi

C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ

Shindhe

Eknath Shinde; ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಹುತೇಕರಿಗೆ ಮಣೆ

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shindhe

Eknath Shinde; ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಹುತೇಕರಿಗೆ ಮಣೆ

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

“Bulldozer’ justice: Supreme Court hits out at U.P. Yogi government

“Bulldozer’ justice: ಉ.ಪ್ರ.ಯೋಗಿ ಸರಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

13 thousand recruitment in top 5 IT firms in first half of this year

IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a–a-yogi

C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ

1

Sandalwood: ಸುಂದರ ರಾಕ್ಷಸಿ ಇವಳು!

Shindhe

Eknath Shinde; ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಹುತೇಕರಿಗೆ ಮಣೆ

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.