Madhya Pradesh: ಚಿರತೆ ಕೆಣಕಿ, ಕಚ್ಚಿಸಿಕೊಂಡ ಮೂವರು ಪ್ರವಾಸಿಗರು
Team Udayavani, Oct 23, 2024, 6:21 AM IST
ಶಹಡೋಲ್: ಮಧ್ಯಪ್ರದೇಶದ ಶಹಡೋಲ್ ಎಂಬಲ್ಲಿ ಚಿರತೆ ದಾಳಿ ನಡೆಸಿದ ಪರಿಣಾಮ ಪಿಕ್ನಿಕ್ಗಾಗಿ ಬಂದಿದ್ದ ಮೂವರು ಗಾಯಗೊಂಡಿದ್ದಾರೆ.
ಅದರ ವೀಡಿಯೊ ಆಗಿದ್ದು, ಪೊದೆಯಲ್ಲಿ ಅಡಗಿದ್ದ ಚಿರತೆಯನ್ನು ಜನರ ಗುಂಪು ಹಿಂದಿಯಲ್ಲಿ ಆಜಾ.. ಆಜಾ.. ( ಬಾ… ಬಾ..) ಎಂದು ಕರೆದು ಪ್ರಚೋದಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಚಿರತೆಯು ಜನರ ಗುಂಪಿನ ಮೇಲೆ ಮುನ್ನುಗ್ಗಿದೆ. ಭಯಭೀತರಾದ ಜನರು ಚೆಲ್ಲಾಪಿಲ್ಲಿಯಾಗಿ ಓಡಿದರೂ, ಚಿರತೆಯು ಮೂವರ ಮೇಲೆ ದಾಳಿ ನಡೆಸಿ, ಕಚ್ಚಿ ಗಾಯಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eknath Shinde; ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಹುತೇಕರಿಗೆ ಮಣೆ
Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ
“Bulldozer’ justice: ಉ.ಪ್ರ.ಯೋಗಿ ಸರಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
Gujarat: ನಕಲಿ ಪೊಲೀಸ್ ಆಯ್ತು, ಅರೆಸ್ಟ್ ಆಯ್ತು.. ಈಗ ನಕಲಿ ಕೋರ್ಟ್!
IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.