Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ


Team Udayavani, Oct 23, 2024, 7:30 AM IST

Efforts to restore trust with China: Army chief Dwivedi

ಬೀಜಿಂಗ್‌/ಹೊಸದಿಲ್ಲಿ: ಚೀನ ಗಡಿಯಲ್ಲಿ ಆ ದೇಶದ ಸೇನೆಯ ಜತೆಗೆ ವಿಶ್ವಾಸ, ನಂಬಿಕೆ ಮತ್ತೆ ಸ್ಥಾಪಿಸಲು ಪ್ರಯತ್ನ ನಡೆಸಬೇಕಾಗಿದೆ ಎಂದು ಭೂಸೇನಾ ಮುಖ್ಯಸ್ಥ ಜ.ಉಪೇಂದ್ರ ದ್ವಿವೇದಿ ಹೇಳಿದ್ದಾರೆ.

ಗಡಿ ಗಸ್ತು ಒಪ್ಪಂದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, 2020 ಏಪ್ರಿಲ್‌ಗಿಂತ ಮೊದಲಿದ್ದ ಸ್ಥಿತಿ ಮರುಕಳಿಸಬೇಕಾದರೆ ಉಭಯ ರಾಷ್ಟ್ರ ಗಳ ನಡುವೆ ವಿಶ್ವಾಸ ಮರುಸ್ಥಾಪಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ನಾವು ಕಾರ್ಯಗತರಾಗಿದ್ದು, ಅದಕ್ಕೆ ಕೆಲವು ಸಮಯ ಬೇಕಿದೆ ಎಂದರು. ನೌಕಾಪಡೆ ಮುಖ್ಯಸ್ಥ ಅಡ್ಮಿರಲ್‌ ಕೃಷ್ಣ ಸ್ವಾಮೀನಾಥನ್‌ ಪ್ರತಿಕ್ರಿಯಿಸಿ ಒಪ್ಪಂದ ಸಂತೋಷವೇ. ಆದರೆ ಭದ್ರತೆ ವಿಚಾರವಾದ ಕಾರಣ ಯಾವುದೇ ನಿರ್ಧಾರ ಸುಲಭವಲ್ಲ ಎಂದಿದ್ದಾರೆ.

ಸಕಾರಾತ್ಮಕ ಪರಿಹಾರ: ಒಪ್ಪಂದಕ್ಕೆ ಚೀನ ಬಣ್ಣನೆ

ಗಲ್ವಾನ್‌ ಬಿಕ್ಕಟ್ಟು ಪರಿಹಾರಕ್ಕೆ ಗಡಿ ಜಂಟಿ ಗಸ್ತು ತಿರುಗುವ ಬಗೆಗಿನ ಒಪ್ಪಂದವನ್ನು “ಸಕಾರಾತ್ಮಕ ಪರಿಹಾರ’ ಎಂದು ಚೀನ ಬಣ್ಣಿಸಿದೆ. ಅದನ್ನು ಕಾರ್ಯಗತಗೊಳಿಸಲು ಭಾರತದೊಂದಿಗೆ ಕೆಲಸ ಮಾಡುವುದಾಗಿಯೂ ಹೇಳಿದೆ. ಇತ್ತೀಚಿನ ಮಾತುಕತೆಗಳೇ ಇದಕ್ಕೆ ಕಾರಣವೆಂದೂ ಹೇಳಿದೆ.

ಟಾಪ್ ನ್ಯೂಸ್

Americaದ ಮೇಲೆ ರಷ್ಯಾ,ಇರಾನ್‌, ಚೀನಾ ಪ್ರತೀಕಾರ?ಅಮೆರಿಕದ ನಿದ್ದೆಗೆಡಿಸಿದ ಗುಪ್ತಚರ ಮಾಹಿತಿ!

Americaದ ಮೇಲೆ ರಷ್ಯಾ,ಇರಾನ್‌, ಚೀನಾ ಪ್ರತೀಕಾರ?ಅಮೆರಿಕದ ನಿದ್ದೆಗೆಡಿಸಿದ ಗುಪ್ತಚರ ಮಾಹಿತಿ!

1-aaaaa

Jharkhand polls; ಜೆಎಂಎಂ 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

1—a-deee

Maharashtra polls; ಗುವಾಹಟಿಯ ಕಾಮಾಖ್ಯ ದೇವಿ ದರ್ಶನ ಪಡೆದ ಸಿಎಂ ಶಿಂಧೆ

1-a–a-yogi

C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ

Shindhe

Eknath Shinde; ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಹುತೇಕರಿಗೆ ಮಣೆ

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaa

Jharkhand polls; ಜೆಎಂಎಂ 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

1-panaji

Panaji: ಗೋವಾದಲ್ಲಿ ತುಳುಕೂಟ ಸ್ಥಾಪನೆಯಾಗಿರುವುದು ಹೆಮ್ಮೆಯ ಸಂಗತಿ: ವಿ. ಸುನೀಲ್ ಕುಮಾರ್

1—a-deee

Maharashtra polls; ಗುವಾಹಟಿಯ ಕಾಮಾಖ್ಯ ದೇವಿ ದರ್ಶನ ಪಡೆದ ಸಿಎಂ ಶಿಂಧೆ

Shindhe

Eknath Shinde; ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಹುತೇಕರಿಗೆ ಮಣೆ

“Bulldozer’ justice: Supreme Court hits out at U.P. Yogi government

“Bulldozer’ justice: ಉ.ಪ್ರ.ಯೋಗಿ ಸರಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Americaದ ಮೇಲೆ ರಷ್ಯಾ,ಇರಾನ್‌, ಚೀನಾ ಪ್ರತೀಕಾರ?ಅಮೆರಿಕದ ನಿದ್ದೆಗೆಡಿಸಿದ ಗುಪ್ತಚರ ಮಾಹಿತಿ!

Americaದ ಮೇಲೆ ರಷ್ಯಾ,ಇರಾನ್‌, ಚೀನಾ ಪ್ರತೀಕಾರ?ಅಮೆರಿಕದ ನಿದ್ದೆಗೆಡಿಸಿದ ಗುಪ್ತಚರ ಮಾಹಿತಿ!

2-alnawar

Alnavar: ಹಳ್ಳದಲ್ಲಿ ತೇಲಿ ಹೋಗಿ ಮೃತಪಟ್ಟ ಎಮ್ಮೆಗಳು

1-aaaaa

Jharkhand polls; ಜೆಎಂಎಂ 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

1-panaji

Panaji: ಗೋವಾದಲ್ಲಿ ತುಳುಕೂಟ ಸ್ಥಾಪನೆಯಾಗಿರುವುದು ಹೆಮ್ಮೆಯ ಸಂಗತಿ: ವಿ. ಸುನೀಲ್ ಕುಮಾರ್

1—a-deee

Maharashtra polls; ಗುವಾಹಟಿಯ ಕಾಮಾಖ್ಯ ದೇವಿ ದರ್ಶನ ಪಡೆದ ಸಿಎಂ ಶಿಂಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.