Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ
Team Udayavani, Oct 23, 2024, 7:30 AM IST
ಬೀಜಿಂಗ್/ಹೊಸದಿಲ್ಲಿ: ಚೀನ ಗಡಿಯಲ್ಲಿ ಆ ದೇಶದ ಸೇನೆಯ ಜತೆಗೆ ವಿಶ್ವಾಸ, ನಂಬಿಕೆ ಮತ್ತೆ ಸ್ಥಾಪಿಸಲು ಪ್ರಯತ್ನ ನಡೆಸಬೇಕಾಗಿದೆ ಎಂದು ಭೂಸೇನಾ ಮುಖ್ಯಸ್ಥ ಜ.ಉಪೇಂದ್ರ ದ್ವಿವೇದಿ ಹೇಳಿದ್ದಾರೆ.
ಗಡಿ ಗಸ್ತು ಒಪ್ಪಂದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, 2020 ಏಪ್ರಿಲ್ಗಿಂತ ಮೊದಲಿದ್ದ ಸ್ಥಿತಿ ಮರುಕಳಿಸಬೇಕಾದರೆ ಉಭಯ ರಾಷ್ಟ್ರ ಗಳ ನಡುವೆ ವಿಶ್ವಾಸ ಮರುಸ್ಥಾಪಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ನಾವು ಕಾರ್ಯಗತರಾಗಿದ್ದು, ಅದಕ್ಕೆ ಕೆಲವು ಸಮಯ ಬೇಕಿದೆ ಎಂದರು. ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಕೃಷ್ಣ ಸ್ವಾಮೀನಾಥನ್ ಪ್ರತಿಕ್ರಿಯಿಸಿ ಒಪ್ಪಂದ ಸಂತೋಷವೇ. ಆದರೆ ಭದ್ರತೆ ವಿಚಾರವಾದ ಕಾರಣ ಯಾವುದೇ ನಿರ್ಧಾರ ಸುಲಭವಲ್ಲ ಎಂದಿದ್ದಾರೆ.
ಸಕಾರಾತ್ಮಕ ಪರಿಹಾರ: ಒಪ್ಪಂದಕ್ಕೆ ಚೀನ ಬಣ್ಣನೆ
ಗಲ್ವಾನ್ ಬಿಕ್ಕಟ್ಟು ಪರಿಹಾರಕ್ಕೆ ಗಡಿ ಜಂಟಿ ಗಸ್ತು ತಿರುಗುವ ಬಗೆಗಿನ ಒಪ್ಪಂದವನ್ನು “ಸಕಾರಾತ್ಮಕ ಪರಿಹಾರ’ ಎಂದು ಚೀನ ಬಣ್ಣಿಸಿದೆ. ಅದನ್ನು ಕಾರ್ಯಗತಗೊಳಿಸಲು ಭಾರತದೊಂದಿಗೆ ಕೆಲಸ ಮಾಡುವುದಾಗಿಯೂ ಹೇಳಿದೆ. ಇತ್ತೀಚಿನ ಮಾತುಕತೆಗಳೇ ಇದಕ್ಕೆ ಕಾರಣವೆಂದೂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand polls; ಜೆಎಂಎಂ 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
Panaji: ಗೋವಾದಲ್ಲಿ ತುಳುಕೂಟ ಸ್ಥಾಪನೆಯಾಗಿರುವುದು ಹೆಮ್ಮೆಯ ಸಂಗತಿ: ವಿ. ಸುನೀಲ್ ಕುಮಾರ್
Maharashtra polls; ಗುವಾಹಟಿಯ ಕಾಮಾಖ್ಯ ದೇವಿ ದರ್ಶನ ಪಡೆದ ಸಿಎಂ ಶಿಂಧೆ
Eknath Shinde; ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಹುತೇಕರಿಗೆ ಮಣೆ
“Bulldozer’ justice: ಉ.ಪ್ರ.ಯೋಗಿ ಸರಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
Americaದ ಮೇಲೆ ರಷ್ಯಾ,ಇರಾನ್, ಚೀನಾ ಪ್ರತೀಕಾರ?ಅಮೆರಿಕದ ನಿದ್ದೆಗೆಡಿಸಿದ ಗುಪ್ತಚರ ಮಾಹಿತಿ!
Alnavar: ಹಳ್ಳದಲ್ಲಿ ತೇಲಿ ಹೋಗಿ ಮೃತಪಟ್ಟ ಎಮ್ಮೆಗಳು
Jharkhand polls; ಜೆಎಂಎಂ 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
Panaji: ಗೋವಾದಲ್ಲಿ ತುಳುಕೂಟ ಸ್ಥಾಪನೆಯಾಗಿರುವುದು ಹೆಮ್ಮೆಯ ಸಂಗತಿ: ವಿ. ಸುನೀಲ್ ಕುಮಾರ್
Maharashtra polls; ಗುವಾಹಟಿಯ ಕಾಮಾಖ್ಯ ದೇವಿ ದರ್ಶನ ಪಡೆದ ಸಿಎಂ ಶಿಂಧೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.