Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ
Team Udayavani, Oct 22, 2024, 11:44 PM IST
ಮಂಡ್ಯ: ಕಾಂಗ್ರೆಸ್ನವರು ನನ್ನನ್ನು ಪಾತಾಳಕ್ಕೆ ತಳ್ಳಿದರು ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಕಿಡಿಕಾರಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕಾಂಗ್ರೆಸ್ ಸರಕಾರವನ್ನು ಕಿತ್ತು ಹಾಕುತ್ತೇವೆ, ಮುಂದೆ ತಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೊರಟಿರುವವರು ಹೇಗೆ ಪಾತಾಳಕ್ಕೆ ಹೋಗಲು ಸಾಧ್ಯ? ಎಂದು ವಾಗ್ಧಾಳಿ ನಡೆಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಅವರು ಎಲ್ಲಿಗಾದರೂ ಹೋಗಲಿ, ಆದರೆ ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಇದರ ಬಗ್ಗೆ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಕೇಂದ್ರಕ್ಕೆ ಕರ್ನಾಟಕ ತೆರಿಗೆ ಕೊಡುವುದರಲ್ಲಿ ಎರಡನೇ ಸ್ಥಾನದಲ್ಲಿದೆ. 6 ಸಾವಿರ ಕೋಟಿ ತೆರಿಗೆ ಕೊಟ್ಟ ರಾಜ್ಯಗಳಿಗೆ 30 ಸಾವಿರ ಕೋಟಿ ರೂ. ಅನುದಾನ ಕೊಡುತ್ತಾರೆ. 30 ಸಾವಿರ ಕೋಟಿ ತೆರಿಗೆ ಕೊಡುವ ರಾಜ್ಯಕ್ಕೆ 6 ಸಾವಿರ ಕೋಟಿ ರೂ. ಅನುದಾನ ನೀಡುತ್ತಾರೆ. ಮುಖ್ಯಮಂತ್ರಿ ಆಗುವವರು ಕರ್ನಾಟಕಕ್ಕೆ ಮೊದಲು ನ್ಯಾಯ ಕೊಡಿಸಲಿ ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಕಿಡ್ನ್ಯಾಪರ್ ಕೈಗೆ ಕಚ್ಚಿ ತಪ್ಪಿಸಿಕೊಂಡ ಬಾಲಕ; ಸಿನಿಮೀಯ ರೀತಿಯ ಪ್ರಕರಣ
H. D. Kumaraswamy: ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಔದಾರ್ಯತೆ ತೋರಲಿ
ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್ ಡಿ ಕುಮಾರಸ್ವಾಮಿ
BY Election: ಪಕ್ಷ ಸಂಘಟನೆ ಗುರಿ: ನಿಖಿಲ್ ಕುಮಾರಸ್ವಾಮಿ
Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರದಿಂದ ಅಸಹಕಾರ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.