C. P. Yogeshwara: ಬಿಜೆಪಿ ಬಿಟ್ಟು ಬರಲಿ, ಮತ್ತೆ ನೋಡೋಣ: ಡಿಕೆಶಿ
Team Udayavani, Oct 22, 2024, 11:47 PM IST
ಬೆಂಗಳೂರು: ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ನನಗೆ ಗೊತ್ತಿಲ್ಲ. ಅವರು ಬಿಜೆಪಿ ಬಿಟ್ಟು ಬಂದ ಮೇಲೆ ನೋಡೋಣ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಯೋಗೇಶ್ವರ್ ಬಿಜೆಪಿ ಜತೆಗೆ ಸಭೆ ಮಾಡುತ್ತಿದ್ದಾರೆ ಅಂತ ಯಾರೋ ಹೇಳಿದರು. ಅದರಂತೆ ಅವರ ಜತೆ ಬಿಜೆಪಿಯವರು ಚರ್ಚೆ ಮಾಡುತ್ತಿದ್ದಾರೆ. ಅವರು ಪಕ್ಷ ಬಿಟ್ಟು ಬಂದ ಮೇಲೆ ಸಿಎಂ ಏನು ಹೇಳುತ್ತಾರೆ ನೋಡೋಣ. ಅನಂತರ ಸೂಕ್ತ ತೀರ್ಮಾನ ಕೈಗೊಳ್ಳೋಣ.
ಬಿಜೆಪಿಯಲ್ಲಿರುವವರ ಬಗ್ಗೆ ನಾನ್ಯಾಕೆ ಮಾತನಾಡಲಿ ಎಂದು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.