Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ


Team Udayavani, Oct 23, 2024, 3:17 AM IST

police

ಕುಂಬಳೆ: ಸಿಪಿಸಿಆರ್‌ಐ, ಎಸ್‌ಬಿಐ, ಕೇಂದ್ರೀಯ ವಿದ್ಯಾಲಯ, ಕರ್ನಾಟಕದ ಅಬಕಾರಿ ಇಲಾಖೆ ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಭರವಸೆ ನೀಡಿ ಕೋಟ್ಯಂತರ ರೂ. ವಂಚಿಸಿದ ಮಾಜಿ ಡಿವೈಎಫ್‌ಐ ನೇತಾರೆ, ಬಾಡೂರು ಶಾಲೆಯ ಅಧ್ಯಾಪಕಿ ಸಚಿತಾ ರೈ ಮನೆಗೆ ಕುಂಬಳೆ ಪೊಲೀಸರು ದಾಳಿ ನಡೆಸಿದ್ದಾರೆ.

ಆದರೆ ಮನೆಯಿಂದ ಹೆಚ್ಚಿನ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಈ ಮೊದಲೇ ಮನೆಯಿಂದ ದಾಖಲೆಗಳನ್ನು ಸಾಗಿಸಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ. ಸಚಿತಾ ಕೋಯಿಕ್ಕೋಡ್‌ನ‌ಲ್ಲಿ ಪತಿಯ ಜತೆ ಇದ್ದರೆಂದೂ, ಈಗ ಎಲ್ಲಿದ್ದಾಳೆ ಎಂಬುದು ತಿಳಿದಿಲ್ಲ ಎಂದು ಸಂಬಂಧಿಕರು ಪೊಲೀಸರಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಸಚಿತಾ ರೈ ನಿರೀಕ್ಷಣ ಜಾಮೀನಿಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಬ್ಯಾಂಕ್‌ ಅಕೌಂಟ್‌ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಲಿದ್ದಾರೆ. ಸುಮಾರು 5 ಕೋಟಿ ರೂಪಾಯಿ ವಂಚನೆ ನಡೆಸಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.

ಟಾಪ್ ನ್ಯೂಸ್

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Belagavi: ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

hockey; India playing against Germany

Hockey: ಜರ್ಮನಿ ವಿರುದ್ಧ “ಪ್ಯಾರಿಸ್‌ ಪ್ರತಿಕಾರ’ಕ್ಕೆ ಸಿದ್ಧತೆ

13 thousand recruitment in top 5 IT firms in first half of this year

IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ

Prime Minister Modi preached peace mantra to Putin again!

Narendra Modi: ಪುತಿನ್‌ಗೆ ಮತ್ತೆ ಶಾಂತಿ ಮಂತ್ರ ಬೋಧಿಸಿದ ಪ್ರಧಾನಿ ಮೋದಿ!

Madhya Pradesh: Three tourists were bitten by a leopard

Madhya Pradesh: ಚಿರತೆ ಕೆಣಕಿ, ಕಚ್ಚಿಸಿಕೊಂಡ ಮೂವರು ಪ್ರವಾಸಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

money

Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು

red-Corner

Kumbale: ಕೊಲ್ಲಿಗೆ ಪರಾರಿಯಾದ 6 ಮಂದಿ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್‌

kas-a

Kasaragod ಅಪರಾಧ ಸುದ್ದಿಗಳು

elephent-Madiker

Elephant: ಕುಶಾಲನಗರ ವ್ಯಾಪ್ತಿಯಲ್ಲಿ ಕಾಡಾನೆ ಸಂಚಾರ

Madikeri: ಕಾಫಿ ತೋಟದಲ್ಲಿ ಗಾಂಜಾ ಬೆಳೆೆದ ಆರೋಪಿಯ ಬಂಧನ

Madikeri: ಕಾಫಿ ತೋಟದಲ್ಲಿ ಗಾಂಜಾ ಬೆಳೆೆದ ಆರೋಪಿಯ ಬಂಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Belagavi: ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

hockey; India playing against Germany

Hockey: ಜರ್ಮನಿ ವಿರುದ್ಧ “ಪ್ಯಾರಿಸ್‌ ಪ್ರತಿಕಾರ’ಕ್ಕೆ ಸಿದ್ಧತೆ

13 thousand recruitment in top 5 IT firms in first half of this year

IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.