C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ

ಭಾರೀ ಗೊಂದಲಗಳ ನಡುವೆ ರಾಜಕೀಯ ವಿದ್ಯಮಾನ..ಕಾವೇರಿದ ಚನ್ನಪಟ್ಟಣ ರಣಕಣ

Team Udayavani, Oct 23, 2024, 10:20 AM IST

1-a–a-yogi

ಬೆಂಗಳೂರು:ಭಾರೀ ಕೂತೂಹಲಕ್ಕೆ ಕಾರಣವಾಗಿದ್ದ ಚನ್ನಪಟ್ಟಣದ ಉಪಚುನಾವಣೆಯ ರಾಜಕೀಯದ ವಿಚಾರದಲ್ಲಿ, ಸಿ.ಪಿ.ಯೋಗೇಶ್ವರ್ ಅವರ ವಿಚಾರದಲ್ಲಿ ಇದ್ದ ಕೂತೂಹಲಕ್ಕೆ ಬುಧವಾರ (ಅ23) ರಂದು ತೆರೆ ಬಿದ್ದಿದೆ. ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಸಿ.ಪಿ.ಯೋಗೇಶ್ವರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ.

ಸದಾಶಿವ ನಗರದ ಉಪಮುಖ್ಯಮಂತ್ರಿ ಡಿ.ಕೆ.. ಶಿವಕುಮಾರ್ ಅವರ ನಿವಾಸದಲ್ಲಿ ಕಾಂಗ್ರೆಸ್ ಪ್ರಮುಖರೊಂದಿಗೆ ಮಾತುಕತೆ ನಡೆಸಿದ ಬಳಿಕ ಡಿಕೆಶಿ ಅವರೊಂದಿಗೆ ಯೋಗೇಶ್ವರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾಲಿಗೆರಗಿ ಆಶೀರ್ವಾದ ಪಡೆದರು. ಅಚ್ಚರಿ ಎಂಬಂತೆ ಯೋಗೇಶ್ವರ್ ಅವರು ಚನ್ನಪಟ್ಟಣದ ಕೆ ಅಭ್ಯರ್ಥಿಯಾಗುವುದು ಖಚಿತವಾಗಿದ್ದು, ಜೆಡಿಎಸ್ ಅಭ್ಯರ್ಥಿಯ ವಿರುದ್ಧ ಜಿದ್ದಾ ಜಿದ್ದಿನ ನೇರ ಸ್ಪರ್ಧೆ ನಿರೀಕ್ಷಿಸಲಾಗಿದೆ.

ಉಪಚುನಾವಣೆಗೆ ಯೋಗೇಶ್ವರ್‌ ಅವರನ್ನು ಜೆಡಿಎಸ್‌ನಿಂದ ಕಣಕ್ಕಿಳಿಸುವ ಸಾಧ್ಯತೆಯ ಕುರಿತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ತಮಗೆ ಕರೆ ಮಾಡಿದ್ದರು ಎಂದು ಜೆಡಿಎಸ್‌ ಮುಖಂಡ ಹೆಚ್‌ಡಿ ಕುಮಾರಸ್ವಾಮಿ ಪಕ್ಷದ ಸದಸ್ಯರಿಗೆ ಹೇಳಿದ ಬೆನ್ನಲ್ಲೇ, ಪಕ್ಷೇತರನಾಗಿ ಕಣಕ್ಕಿಳಿಯಲು ಯೋಗೇಶ್ವರ್ ಮುಂದಾದ ಬೆನ್ನಲ್ಲೇ, ಸಮಾಜವಾದಿ ಪಕ್ಷದ ಮುಖಂಡರು ಬಿ ಫಾರ್ಮ್ ನೀಡಿದ ಬೆನ್ನಲ್ಲೇ ಈ ವಿದ್ಯಮಾನ ನಡೆದಿದೆ.

ಈಗಾಗಲೇ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಯೋಗೇಶ್ವರ್  ಬಿಜೆಪಿ ಪ್ರಾಥಮಿಕ ಸದಸ್ಯತವಕ್ಕೂ ರಾಜೀನಾಮೆ ನೀಡಿದ್ದಾರೆ.

ಟಾಪ್ ನ್ಯೂಸ್

surathkal

ನನ್ನ ಜತೆ ಬಾ ಇಲ್ಲಾಂದ್ರೆ 24 ತುಂಡು ಮಾಡುವೆ : ಮೆಸೇಜ್ ಮಾಡಿ ಕಿರುಕುಳ; ಆರೋಪಿ ವಶಕ್ಕೆ

5-mukka

Mangaluru: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

4-bntwl

Farangipete: ಪೂರ್ವದ್ವೇಷದ ಹಿನ್ನಲೆ ತಲ್ವಾರ್ ದಾಳಿ; ಇಬ್ಬರಿಗೆ ಗಾಯ

6

Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?

3

Kollywood: ಮಾಜಿ ಆಳಿಯನ ಜತೆ ರಜಿನಿ ನಟನೆ? ಒಂದೇ ಚಿತ್ರದಲ್ಲಿ ಧನುಷ್ – ರಜಿನಿಕಾಂತ್?

3-ptr

Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ‌‌ ಪೂಜೆ; ಅರುಣ್ ಪುತ್ತಿಲ ಆಗಮನಕ್ಕೆ ವಿರೋಧ

2

Actor Yash: ‘ರಾಮಾಯಣʼಕ್ಕೆ ನಾನೇ ʼರಾವಣʼ.. ಬಿಗ್‌ ಬಜೆಟ್‌ ಚಿತ್ರದ ಬಗ್ಗೆ ಯಶ್‌ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-ewww

C. P. Yogeshwara; ಎಲ್ಲ ಮರೆತು ಬೇಷರತ್ತಾಗಿ ‘ಕೈ’ ಹಿಡಿದಿದ್ದಾರೆ: ಡಿ.ಕೆ.ಶಿವಕುಮಾರ್

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

7-koppala

Koppala: ಒಳ ಮೀಸಲಾತಿಗೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆ

surathkal

ನನ್ನ ಜತೆ ಬಾ ಇಲ್ಲಾಂದ್ರೆ 24 ತುಂಡು ಮಾಡುವೆ : ಮೆಸೇಜ್ ಮಾಡಿ ಕಿರುಕುಳ; ಆರೋಪಿ ವಶಕ್ಕೆ

5-mukka

Mangaluru: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

4-bntwl

Farangipete: ಪೂರ್ವದ್ವೇಷದ ಹಿನ್ನಲೆ ತಲ್ವಾರ್ ದಾಳಿ; ಇಬ್ಬರಿಗೆ ಗಾಯ

6

Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.