Alnavar: ಹಳ್ಳದಲ್ಲಿ ತೇಲಿ ಹೋಗಿ ಮೃತಪಟ್ಟ ಎಮ್ಮೆಗಳು


Team Udayavani, Oct 23, 2024, 11:50 AM IST

2-alnawar

ಅಳ್ನಾವರ: ಹಳ್ಳ ದಾಟುತ್ತಿದ್ದ ವೇಳೆ ನೀರಿನ ರಭಸಕ್ಕೆ ಜಾನುವಾರುಗಳು ತೇಲಿ ಹೋದ ಘಟನೆ ಅಳ್ನಾವರ ತಾಲೂಕಿನ ಹೊನ್ನಾಪೂರ ಗ್ರಾಮದಲ್ಲಿ ಅ.21ರ ಸೋಮವಾರ ರಾತ್ರಿ ನಡೆದಿದೆ.

ಸಂಜೆ ಸುರಿದ ಅತಿಯಾದ ಮಳೆಗೆ ಹಳ್ಳದಲ್ಲಿ ಒಮ್ಮಿಂದೊಮ್ಮೆಲೆ ನೀರು ಏರಿಕೆಯಾದ ಪರಿಣಾಮ ಮೇಯಲು ಹೋಗಿದ್ದ ಎಮ್ಮೆಗಳು ಮರಳಿ ಮನೆಗೆ ಬರುವಾಗ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ದಾಟುತ್ತಿದ್ದ ವೇಳೆ 7 ಎಮ್ಮೆಗಳು ತೇಲಿ ಹೋಗಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

ಹೊನ್ನಾಪೂರದಲ್ಲಿ ಕೆರೆ ತುಂಬಿ ಹೆಚ್ಚುವರಿ ನೀರು ಹೊರಗೆ ಹರಿದು ಹಳ್ಳ ಸೇರಿದ್ದರಿಂದ ನೀರು ದಿಢೀರ್ ಏರಿಕೆಯಾಗಿದೆ. ದಿನನಿತ್ಯ ತಮ್ಮ ಪಾಡಿಗೆ ತಾವು  ಸಾಮಾನ್ಯವಾಗಿ ಹಳ್ಳ ದಾಟುತ್ತಿದ್ದ ಜಾನುವಾರುಗಳು ಅಂದು ನೀರು ಹೆಚ್ಚಾಗಿದ್ದ ಕಾರಣ ತೇಲಿ ಹೋಗಿದ್ದವು.

ಈ ಪರಿಣಾಮ ಅ.22ರ ಮಂಗಳವಾರ ಬೆಳಿಗ್ಗೆ 7 ಎಮ್ಮೆಗಳ ಪೈಕಿ 5 ಮೃತ ಜಾನುವಾರುಗಳನ್ನು ಪತ್ತೆ ಹಚ್ಚಲಾಗಿದೆ.

ಇವು ಸಿದ್ದು ಯಮಕರ, ಜಾನು ಶಿಂಧೆ, ಬಮ್ಮು ಯಮಕರ ಅವರಿಗೆ ಸೇರಿದ ಜಾನುವಾರುಗಳಾಗಿದ್ದು, ಅಳ್ನಾವರ ಕಂದಾಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಮೇಲಾಧಿಕಾರಿಗಳಿಗೆ ವರದಿ ನೀಡಿದ್ದಾರೆ.

ಟಾಪ್ ನ್ಯೂಸ್

ಛೋಟಾ ರಾಜನ್‌ ಗ್ಯಾಂಗ್‌ ಹಫ್ತಾ ನೀಡುವಂತೆ ಬೆದರಿಕೆಯೊಡ್ಡಿತ್ತು

Chhota Rajan: ಹ*ತ್ಯೆ ಕೇಸ್-ಭೂಗತ ಪಾತಕಿ ಛೋಟಾ ರಾಜನ್‌ ಗೆ ಬೇಲ್;‌ ಆದ್ರೂ ಬಿಡುಗಡೆ ಇಲ್ಲ!

surathkal-new

ನನ್ನ ಜತೆ ಬಾ ಇಲ್ಲಾಂದ್ರೆ 24 ತುಂಡು ಮಾಡುವೆ : ಮೆಸೇಜ್ ಮಾಡಿ ಕಿರುಕುಳ; ಆರೋಪಿ ವಶಕ್ಕೆ

5-mukka

Mangaluru: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

4-bntwl

Farangipete: ಪೂರ್ವದ್ವೇಷದ ಹಿನ್ನಲೆ ತಲ್ವಾರ್ ದಾಳಿ; ಇಬ್ಬರಿಗೆ ಗಾಯ

6

Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?

3

Kollywood: ಮಾಜಿ ಆಳಿಯನ ಜತೆ ರಜಿನಿ ನಟನೆ? ಒಂದೇ ಚಿತ್ರದಲ್ಲಿ ಧನುಷ್ – ರಜಿನಿಕಾಂತ್?

3-ptr

Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ‌‌ ಪೂಜೆ; ಅರುಣ್ ಪುತ್ತಿಲ ಆಗಮನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GN-5

ಯೋಗೀಶ್ ಗೌಡ ಕೊಲೆ ಆರೋಪಿ ಮುತ್ತಗಿಗೆ ಜೀವ ಬೆದರಿಕೆ:ಮುತ್ತಗಿ ಮನೆಗೆ ಸಿಬಿಐ ಅಧಿಕಾರಿಗಳ ಭೇಟಿ

S.-Lad

By Poll: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್‌ ಪಕ್ಷಕ್ಕೆ ಬಂದ್ರೆ ಸ್ವಾಗತಿಸುವೆ: ಸಂತೋಷ್ ಲಾಡ್‌

ಹುಬ್ಬಳ್ಳಿ: ಗೋಡೆ ಕುಸಿದು ಮಹಿಳೆ ಸಾ*ವು, 3500 ಕೋಳಿ ಬಲಿ!

ಹುಬ್ಬಳ್ಳಿ: ಗೋಡೆ ಕುಸಿದು ಮಹಿಳೆ ಸಾ*ವು, 3500 ಕೋಳಿ ಬಲಿ!

ಧಾರವಾಡ: ಕೃಷಿ ಚಟುವಟಿಕೆ ಸ್ಥಗಿತ-ಕೈಕಟ್ಟಿ ಕುಳಿತ ಅನ್ನದಾತ

ಧಾರವಾಡ: ಕೃಷಿ ಚಟುವಟಿಕೆ ಸ್ಥಗಿತ-ಕೈಕಟ್ಟಿ ಕುಳಿತ ಅನ್ನದಾತ

ByPolls; ಕಾಂಗ್ರೆಸ್ಸಿಗರು ನನ್ನನ್ನು ಸಂಪರ್ಕಿಸಿಲ್ಲ. ನಾಳೆ ಏನೋ ಗೊತ್ತಿಲ್ಲ..: ಯೋಗೇಶ್ವರ್

ByPolls; ಕಾಂಗ್ರೆಸ್ಸಿಗರು ನನ್ನನ್ನು ಸಂಪರ್ಕಿಸಿಲ್ಲ. ನಾಳೆ ಏನೋ ಗೊತ್ತಿಲ್ಲ..: ಯೋಗೇಶ್ವರ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

8

Bengaluru: ಕೆಲಸದ ಹೆಸರಲ್ಲಿ ವೇಶ್ಯಾವಾಟಿಕೆಗ ಅಪ್ರಾಪ್ತೆಯರ ಕಳ್ಳ ಸಾಗಣೆ

BBMP: ಬಿಬಿಎಂಪಿಗೆ ನನ್ನನ್ನೇ ಮೇಯರ್‌ ಮಾಡಿ: ವ್ಯಕ್ತಿಯಿಂದ ಅರ್ಜಿ!

BBMP: ಬಿಬಿಎಂಪಿಗೆ ನನ್ನನ್ನೇ ಮೇಯರ್‌ ಮಾಡಿ: ವ್ಯಕ್ತಿಯಿಂದ ಅರ್ಜಿ!

3

Dandeli: ಸಮರ್ಪಕ ಬೀದಿ ದೀಪ ನಿರ್ವಹಣೆಗೆ ಆಗ್ರಹಿಸಿ ಬಿಜೆಪಿ ನಗರಸಭಾ ಸದಸ್ಯರಿಂದ ಪ್ರತಿಭಟನೆ

2

MLA Araga Jnanendra: ಉಪಚುನಾವಣೆಗೆ ಮೊದಲೇ ಕಾಂಗ್ರೆಸ್ ಸೋಲನ್ನೊಪ್ಪಿಕೊಂಡಿದೆ

1(1)

Puttur: ನಿಧಾನಕ್ಕೆ ಹೋಗಿ, ಇಲ್ಲಿ ಕೆಲಸವೂ ನಿಧಾನಗತಿಯಲ್ಲಿದೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.