ನನ್ನ ಜತೆ ಬಾ ಇಲ್ಲಾಂದ್ರೆ 24 ತುಂಡು ಮಾಡುವೆ : ಮೆಸೇಜ್ ಮಾಡಿ ಕಿರುಕುಳ; ಆರೋಪಿ ವಶಕ್ಕೆ
Team Udayavani, Oct 23, 2024, 1:46 PM IST
ಸುರತ್ಕಲ್: ನನ್ನ ಜತೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ ಎಂದು ಸುರತ್ಕಲ್ ಇಡ್ಯಾದ ಅನ್ಯ ಸಮುದಾಯದ ನಿವಾಸಿಯೋರ್ವ ಸಮೀಪದಲ್ಲೇ ವಾಸಿಸುವ ಯುವತಿಯೊಬ್ಬಳಿಗೆ ವಾಟ್ಸಪ್ ಮೆಸೇಜ್ ಮಾಡಿ ಸಂಚಲನ ಸೃಷ್ಟಿಸಿದ್ದಾನೆ.
ಕಿರುಕುಳ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಯುವತಿಯ ಸಹೋದರನಿಗೆ ವಾಟ್ಸಪ್ ಮೆಸೇಜ್ ಮಾಡಿ ಈ ಧಮಕಿ ಹಾಕಿದ್ದಾನೆ. ಯುವತಿಯ ಕುಟುಂಬ ಆತಂಕಗೊಂಡು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದು ತನಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulki: ಆರ್ಟಿಎ ಉಪಕಚೇರಿ ಬೇಕು; ತಾಲೂಕು ರಚನೆಯಾಗಿ 3ವರ್ಷ ದಾಟಿದರೂ ಜನರಿಗೆ ಸಿಗದ ವ್ಯವಸ್ಥೆ
Mangaluru: ಪ್ಲಾಸ್ಟಿಕ್ ಸದ್ಬಳಕೆಯಿಂದ ದುಡ್ಡೂ ಮಾಡಬಹುದು!
Mangaluru: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು
Mangaluru: ಹಳೆಯ ಹೆಲ್ಮೆಟ್ ಇಟ್ಟು ಹೊಸ ಹೆಲ್ಮೆಟ್ ಕಳವು!
Mangaladevi Temple: ಹೈಕೋರ್ಟ್ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.