Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು
Team Udayavani, Oct 23, 2024, 5:21 PM IST
ಗುಡಿಬಂಡೆ: ಪಟ್ಟಣದ ಬ್ರಾಹ್ಮಣರಹಳ್ಳಿಯ ರಸ್ತೆಯಲ್ಲಿರುವ ಬೆಳಗಿರಿ ರಂಗನಬಾವಿಯಲ್ಲಿ ಈಜಾಡಲು ಹೋಗಿ ಐ.ಟಿ.ಐ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮೃತದೇಹಕ್ಕಾಗಿ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಕಾರ್ಯಚರಣೆ ನಡೆಸಿದ ಘಟನೆ ಅ.23 ರ ಬುಧವಾರ ನಡೆದಿದೆ.
ಪಟ್ಟಣದ ಐ.ಟಿ.ಐ ಕಾಲೇಜಿನ ವಿದ್ಯಾರ್ಥಿ, ಗೌರಿಬಿದನೂರು ತಾಲೂಕು, ಭಕ್ತರಹಳ್ಳಿ ಗ್ರಾಮದ ಮರಿಯಪ್ಪ ಅವರ ಮಗ ವೆಂಕಟಾಚಲಪತಿ (18) ಮೃತಪಟ್ಟ ವ್ಯಕ್ತಿ.
ವೆಂಕಟಾಚಲಪತಿ ಮತ್ತು ಇತರ 3 ಜನ ವಿದ್ಯಾರ್ಥಿಗಳು ಬಿಳಗಿರಿ ರಂಗನ ಬಾವಿಯಲ್ಲಿ ಈಜಾಡಲು ಹೋಗಿ ಮೃತಪಟ್ಟಿದ್ದು, ಯುವಕನ ಪತ್ತೆಗಾಗಿ ಅಗ್ನಿಶಾಮಕ ದಳದ ಮತ್ತು ಗುಡಿಬಂಡೆ ಪೊಲೀಸ್ ಸಿಬ್ಬಂದಿ ಕಾರ್ಯಚರಣೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!
Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ
Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್ಗೆ 1.22 ಕೋಟಿ ದಂಡ
Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್!
COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.