Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌


Team Udayavani, Oct 23, 2024, 6:38 PM IST

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ-11 (Bigg Boss Kannada-11) ರಲ್ಲಿ ಸ್ಪರ್ಧಿಯಾಗಿ ಮೂರನೇ ವಾರದಲ್ಲಿ ಮನೆಯ ನಿಯಮ ಉಲ್ಲಂಘಿಸಿ ಆಚೆ ಬಂದಿರುವ ವಕೀಲ ಜಗದೀಶ್ (Lawyer Jagadish) ಸೋಶಿಯಲ್‌ ಮೀಡಿಯಾದಲ್ಲಿ ಕಳೆದ ಕೆಲ ದಿನಗಳಿಂದ ಟ್ರೆಂಡಿಂಗ್ ನಲ್ಲಿದ್ದಾರೆ.

ಜಗದೀಶ್‌ ಬಿಗ್‌ ಬಾಸ್‌ ಮನೆಗೆ ಮತ್ತೆ ಬರಬೇಕೆನ್ನುವುದು ಅನೇಕರ ಅಭಿಪ್ರಾಯವಾಗಿದೆ. ಹಲವು ಸುದ್ದಿ ವಾಹಿನಿ, ಯೂಟ್ಯೂಬ್‌ ಚಾನೆಲ್ ಗಳಿಗೆ ಜಗದೀಶ್‌ ಅವರು ಸಂದರ್ಶನ ನೀಡುತ್ತಿದ್ದಾರೆ.

ʼಟಿವಿ5ʼ ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ದರ್ಶನ್‌ ಪ್ರಕರಣದ ಬಗ್ಗೆ (Darshan) ಜಗದೀಶ್‌ ಮಾತನಾಡಿದ್ದು, ದಾಸನ ಅಭಿಮಾನಿಗಳ ವಲಯದಲ್ಲಿ ವೈರಲ್‌ ಆಗಿದೆ.

ʼದರ್ಶನ್‌ಗೆ ಬೇಲ್‌ ಆಗುತ್ತಾ ಸರ್‌..?ʼ ಎನ್ನುವ ಪ್ರಶ್ನೆಗೆ ಉತ್ತರಿಸಿರುವ ಅವರು, 100% ಮಾಡಿಸುತ್ತೇವೆ. ನಾವು ಅದನ್ನೇ ಪ್ರಾರ್ಥನೆ ಮಾಡುತ್ತಿದ್ದೇವೆ. ಆದರೆ ಇಷ್ಟೆಲ್ಲಾ ಮಾಡಿದ್ರೂ ನಮಗೆ ಯಾರೂ ಕೂಡ ಅವರ ಕುಟುಂಬದಿಂದ ಸಂಪರ್ಕಿಸಿಲ್ಲ. ಆದರೆ ಹೊರಗಡೆಯೇ ನಮ್ಮ ಕೈಯಿಂದಾಗುವ ಪ್ರಯತ್ನವನ್ನು ಮಾಡುತ್ತಿದ್ದೇವೆ. ದರ್ಶನ್‌ ಪರ ನಾನು ಪ್ರತಿಭಟನೆ ಮಾಡಿದೆ. ಕ್ಯಾಂಪೇನ್‌ ಮಾಡಿಸಿದೆ. ಸೋಶಿಯಲ್‌ ಮೀಡಿಯಾದಲ್ಲಿ ಮಾತನಾಡಿದೆ. ಪೊಲೀಸ್ ತನಿಖೆಯನ್ನು ವಿರೋಧಿಸಿ ಆತ ಕೊಲೆನೇ ಮಾಡಿಲ್ಲ ಎಂದು ಹೇಳಿದ ಏಕೈಕ ವ್ಯಕ್ತಿ ಕರ್ನಾಟಕದಲ್ಲಿ ನಾನು ಒಬ್ಬನೇ. ಇನ್ನು ಏನು ಮಾಡಬೇಕು. ನನ್ನ ಕೈಲ್ಲಿ ಆದಷ್ಟು ನಾನು ಪ್ರಯತ್ನ ಪಟ್ಟಿದ್ದೇನೆ. ಮತ್ತೆಲ್ಲ ಅವನ ಹಣೆಬರಹ ಎಂದಿದ್ದಾರೆ.

ಅವರನ್ನು ವಿಜಯಲಕ್ಷ್ಮೀಯೊಂದಿಗೆ ನೋಡುವ ಆಸೆಯಿದೆ. ಅವರನ್ನು ಹೊರಗಡೆ ಬಂದ್ಮೇಲೆ ಚೆನ್ನಾಗಿ ನೋಡಿಕೊಳ್ಳಲಿ. ಸಾಯಂಕಾಲ ಶೆಡ್‌ ಕಡೆ ಹೋಗ್ಬೇಡ ಅಂಥ ನಿಮಗೆ ಸಿಕ್ಕರೆ ಹೇಳಿ ಎಂದು ಹೇಳಿದ್ದಾರೆ.

ದರ್ಶನ್ ನಿರಪರಾಧಿನಾ ಎಂದು ಹೇಳುವುದು ಕಷ್ಟ ಇದೆ. ಯಾಕೆಂದರೆ ಚಾರ್ಜ್‌ಶೀಟ್ ಹಾಕಿದ್ದಾರೆ. ಆಗಿರುವ ಕೊಲೆ ತಪ್ಪಿಸಲು ಆಗಲ್ಲ ಆದರೆ 17 ಜನ ಮಾಡಿರುವ ಕೊಲೆಯಲ್ಲಿ ಯಾರು ಮಾಡಿದ್ದಾರೆ ಅನ್ನೋದು ಎಸಿಪಿ ಚಂದನ್‌ಗೆ ಹೇಗೆ ಗೊತ್ತಾಯ್ತು, ಎಸಿಪಿ ಚಂದನ್ ಏನು ದೇವರಾ. ಇದರಲ್ಲಿ ಕಾಣದ ಕೈಗಳು ಕೆಲಸ ಮಾಡಿವೆ. ದರ್ಶನ್‌ ಅಮಾಯಕ ಅಂಥ ಹೇಳಲ್ಲ, ದಡ್ಡ, ಆತ ಇಂಡಸ್ಟ್ರಿಯಲ್ಲಿರುವ ಶತದಡ್ಡ ಅಂಥ ಹೇಳಬಲ್ಲೆ ಎಂದಿದ್ದಾರೆ.

ನಾನೇನು ಫ್ಯಾನ್ಸ್‌ಗಳಿಗೆಲ್ಲ ಭಯ ಬೀಳಲು ಹೋಗಲ್ಲ. ಫ್ಯಾನ್ಸ್‌ ಗಳು ಬಂದಿದ್ದೇ 18 ಜನ ನಾವೆಲ್ಲ ನಗ್ನತೆಯನ್ನು ನೋಡ್ಬಿಟ್ಟಿದೀವಿ. ಅವರು ಹೊರಗೆ ಬರಲಿ ವಿಜಯಲಕ್ಷ್ಮಿ ಅವರನ್ನು ಚೆನ್ನಾಗಿ ನೋಡಿಕೊಳ್ಳಲಿ, ಚಿತ್ರರಂಗಕ್ಕೆ ಆಸ್ತಿಯಾಗಲಿ ಎಂದಿದ್ದಾರೆ.

ದರ್ಶನ್‌ ಕೇಸ್‌ ನನಗೆ ಕೊಡಿ ಅವರನ್ನು ಬಿಡಿಸಿಕೊಂಡು ಬರ್ತಿನಿ.. 

ನಮ್ಮ ಟೀಮ್‌ ಕೈಗೆ ದರ್ಶನ್‌ ಕೇಸ್‌ ಕೊಟ್ಟರೆ ಅವರನ್ನು ಬಿಡಿಸಿಕೊಂಡು ಬಂದು, ವಿಜಯಲಕ್ಷ್ಮೀ ಅವರ ಹತ್ತಿರ ಬಿಡುತ್ತೇವೆ. ಆ ಲಾಯರ್‌ ಏನು ಮಾಡುತ್ತಾರೆ ನನಗೇನು ಗೊತ್ತು ಸರ್.‌ ನಮ್‌ ಕೈಗೆ ಕೇಸ್‌ ಕೊಟ್ಟರೆ ಮನೆಗೆ ಕರ್ಕೊಂಡು ಹೋಗಿ ಅರತಿ ಎತ್ತಿಸುತ್ತೇವೆ. ಬರೀ ವಾದದಿಂದ ಹೊರಗಡೆ ಬರೋದಾದ್ರೆ ಪ್ರಜ್ವಲ್‌ ರೇವಣ್ಣ ಇಷ್ಟೋತ್ತಿಗೆ ಬರಬೇಕಿತ್ತು. ಇಲ್ಲಿ ಬ್ರ್ಯಾಂಡ್‌ ವರ್ಕೌಟ್‌ ಆಗಲ್ಲ ಸರ್.‌ ಸ್ಟ್ರಾಟರ್ಜಿಗಳು ವರ್ಕ್‌ ಆಗುತ್ತವೆ. ದರ್ಶನ್‌ ಕರ್ಕೊಂಡು ಬಂದ್ರೆ ಒಳ್ಳೆಯದು ಅಲ್ಲೂ ಕೂಡ ಫೇಲ್‌ ಆದ್ರೆ ನಮಗೆ ಕೊಡಿ ನಾವು ಕರ್ಕೊಂಡು ಬರುತ್ತೇವೆ. ಕಾಸು ತೆಗೆದುಕೊಳ್ಳುತ್ತೇವೆ. 25-30 ಕೋಟಿ ಒಂದೊಳ್ಳೆ ಫೀಸ್‌ ತೆಗೆದುಕೊಳ್ಳುತ್ತೇವೆ.  ಕರ್ಕೊಂಡು ಬಂದು ಬಿಡೋ ಜವಬ್ದಾರಿ ನಮ್ಮದು ಎಂದು ಜಗದೀಶ್‌ ಹೇಳಿದ್ದಾರೆ.

ಹೈಕೋರ್ಟ್‌ನಲ್ಲಿ ದರ್ಶನ್‌ ಬೇಲ್‌ ಅರ್ಜಿ ನಡೆದಿದ್ದು, ವಿಚಾರಣೆಯನ್ನು ಅ.28ಕ್ಕೆ ಮುಂದೂಡಲಾಗಿದೆ.

ಟಾಪ್ ನ್ಯೂಸ್

CET: ಕಾಲೇಜಿಗೆ ವರದಿ ಮಾಡಿಕೊಳ್ಳದ 2,348 ಅಭ್ಯರ್ಥಿಗಳಿಗೆ ಕೆಇಎ ನೋಟಿಸ್‌

CET: ಕಾಲೇಜಿಗೆ ವರದಿ ಮಾಡಿಕೊಳ್ಳದ 2,348 ಅಭ್ಯರ್ಥಿಗಳಿಗೆ ಕೆಇಎ ನೋಟಿಸ್‌

Pralhad Joshi: ಕೇಂದ್ರದಿಂದ ಎಂಆರ್‌ಪಿ ದರದಲ್ಲಿ ಆಹಾರ ಧಾನ್ಯ ವಿತರಣೆ

Pralhad Joshi: ಕೇಂದ್ರದಿಂದ ಎಂಆರ್‌ಪಿ ದರದಲ್ಲಿ ಆಹಾರ ಧಾನ್ಯ ವಿತರಣೆ

ಭಾರತ-ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌… ವಿಶ್ವಕಪ್‌ ಅಭ್ಯಾಸಕ್ಕೆ ಮಹತ್ವದ ಸರಣಿ

ಭಾರತ-ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌… ವಿಶ್ವಕಪ್‌ ಅಭ್ಯಾಸಕ್ಕೆ ಮಹತ್ವದ ಸರಣಿ

Actor: ದರ್ಶನ್‌ಗೆ ಡಿಸ್ಕ್ ಸಮಸ್ಯೆ: ಚಿಕಿತ್ಸೆ ಅನಿವಾರ್ಯ

Actor: ದರ್ಶನ್‌ಗೆ ಡಿಸ್ಕ್ ಸಮಸ್ಯೆ: ಚಿಕಿತ್ಸೆ ಅನಿವಾರ್ಯ

Test Match: ಇನ್ನಿಂಗ್ಸ್‌ ಸೋಲಿನಿಂದ ಪಾರಾದ ಬಾಂಗ್ಲಾ

Test Match: ಇನ್ನಿಂಗ್ಸ್‌ ಸೋಲಿನಿಂದ ಪಾರಾದ ಬಾಂಗ್ಲಾ

BBK11: ಬಿಗ್ ಮನೆಯಲ್ಲಿ ಜೋರಾಯಿತು ರಾಜಕೀಯ:ಪೋಸ್ಟರ್ ಅಂಟಿಸುವ ವಿಚಾರದಲ್ಲಿ ತಾರರಕ್ಕೇರಿದ ಜಗಳ

BBK11: ಬಿಗ್ ಮನೆಯಲ್ಲಿ ಜೋರಾಯಿತು ರಾಜಕೀಯ:ಪೋಸ್ಟರ್ ಅಂಟಿಸುವ ವಿಚಾರದಲ್ಲಿ ತಾರರಕ್ಕೇರಿದ ಜಗಳ

India vs Germany Hockey: ಭಾರತಕ್ಕೆ ಅವಳಿ ಸೋಲಿನ ಆಘಾತ

India vs Germany Hockey: ಭಾರತಕ್ಕೆ ಅವಳಿ ಸೋಲಿನ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಬಿಗ್ ಮನೆಯಲ್ಲಿ ಜೋರಾಯಿತು ರಾಜಕೀಯ:ಪೋಸ್ಟರ್ ಅಂಟಿಸುವ ವಿಚಾರದಲ್ಲಿ ತಾರರಕ್ಕೇರಿದ ಜಗಳ

BBK11: ಬಿಗ್ ಮನೆಯಲ್ಲಿ ಜೋರಾಯಿತು ರಾಜಕೀಯ:ಪೋಸ್ಟರ್ ಅಂಟಿಸುವ ವಿಚಾರದಲ್ಲಿ ತಾರರಕ್ಕೇರಿದ ಜಗಳ

17

Sandalwood: ಸಂಗೀತಮಯ ದೂರ ತೀರಯಾನ

16

Shweta Srivastav: ಸಿನಿಜರ್ನಿಗೆ ಪುಸ್ತಕ ರೂಪ ಕೊಟ್ಟ ನಟಿ

Toxic Movie: ‘ಟಾಕ್ಸಿಕ್ʼ ರಿಲೀಸ್‌ ಡೇಟ್‌ ಮುಂದೂಡಿಕೆ ಅಧಿಕೃತ; ಯಶ್‌ ಹೇಳಿದ್ದೇನು?

Toxic Movie: ‘ಟಾಕ್ಸಿಕ್ʼ ರಿಲೀಸ್‌ ಡೇಟ್‌ ಮುಂದೂಡಿಕೆ ಅಧಿಕೃತ; ಯಶ್‌ ಹೇಳಿದ್ದೇನು?

6

Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

CET: ಕಾಲೇಜಿಗೆ ವರದಿ ಮಾಡಿಕೊಳ್ಳದ 2,348 ಅಭ್ಯರ್ಥಿಗಳಿಗೆ ಕೆಇಎ ನೋಟಿಸ್‌

CET: ಕಾಲೇಜಿಗೆ ವರದಿ ಮಾಡಿಕೊಳ್ಳದ 2,348 ಅಭ್ಯರ್ಥಿಗಳಿಗೆ ಕೆಇಎ ನೋಟಿಸ್‌

Pralhad Joshi: ಕೇಂದ್ರದಿಂದ ಎಂಆರ್‌ಪಿ ದರದಲ್ಲಿ ಆಹಾರ ಧಾನ್ಯ ವಿತರಣೆ

Pralhad Joshi: ಕೇಂದ್ರದಿಂದ ಎಂಆರ್‌ಪಿ ದರದಲ್ಲಿ ಆಹಾರ ಧಾನ್ಯ ವಿತರಣೆ

ಭಾರತ-ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌… ವಿಶ್ವಕಪ್‌ ಅಭ್ಯಾಸಕ್ಕೆ ಮಹತ್ವದ ಸರಣಿ

ಭಾರತ-ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌… ವಿಶ್ವಕಪ್‌ ಅಭ್ಯಾಸಕ್ಕೆ ಮಹತ್ವದ ಸರಣಿ

Actor: ದರ್ಶನ್‌ಗೆ ಡಿಸ್ಕ್ ಸಮಸ್ಯೆ: ಚಿಕಿತ್ಸೆ ಅನಿವಾರ್ಯ

Actor: ದರ್ಶನ್‌ಗೆ ಡಿಸ್ಕ್ ಸಮಸ್ಯೆ: ಚಿಕಿತ್ಸೆ ಅನಿವಾರ್ಯ

Test Match: ಇನ್ನಿಂಗ್ಸ್‌ ಸೋಲಿನಿಂದ ಪಾರಾದ ಬಾಂಗ್ಲಾ

Test Match: ಇನ್ನಿಂಗ್ಸ್‌ ಸೋಲಿನಿಂದ ಪಾರಾದ ಬಾಂಗ್ಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.