Katpadi – ಶಿರ್ವ: ರಸ್ತೆ ಗುಂಡಿಗೆ ತೇಪೆ


Team Udayavani, Oct 23, 2024, 6:31 PM IST

14

ಕಟಪಾಡಿ: ಕಟಪಾಡಿಯಿಂದ ಶಿರ್ವಕ್ಕೆ ಸಂಪರ್ಕ ರಸ್ತೆಯ ಸುಭಾಸ್‌ನಗರ ಸಮೀಪ ರಸ್ತೆ ಗುಂಡಿಗೆ ಮಂಗಳವಾರ ಬೆಳಗ್ಗೆ ತೇಪೆ ಹಾಕಿ ಗುಂಡಿ ಮುಚ್ಚಲಾಯಿತು.

ಕಟಪಾಡಿ, ಕುರ್ಕಾಲು, ಶಂಕರ ಪುರದಿಂದ ಶಿರ್ವ ಸಂಪರ್ಕ ರಸ್ತೆಯ ಸುಭಾಶ್‌ನಗರ ಸಮೀಪದಲ್ಲಿನ ರಸ್ತೆ ಗುಂಡಿಗೆ ಆಕ್ರೋಶಭರಿತ ನಾಗರಿಕರಿಂದ ವಾಹನ ಸವಾರರ ಎಚ್ಚರಿಕೆಗಾಗಿ ಅಳವಡಿಸಲಾಗಿದ್ದ ಬಾಳೆ ಗಿಡವನ್ನು ತೆರವುಗೊಳಿಸಿ ಮಂಗಳವಾರ ಬೆಳ್ಳಂಬೆಳಗ್ಗೆಯೇ ವೆಟ್‌ಮಿಕ್ಸ್‌ ಅಳವಡಿಸಿ ಗುಂಡಿಗೆ ತೇಪೆ ಹಾಕಿದ್ದಾರೆ.

ಈ ರಸ್ತೆ ಗುಂಡಿಯಲ್ಲಿ ರವಿವಾರ ರಾತ್ರಿಯ ವೇಳೆಯಲ್ಲಿ ದ್ವಿಚಕ್ರ ಸವಾರರು ಬಿದ್ದು ಗಾಯಗೊಂಡು ಆಸ್ಪತ್ರೆ ಸೇರಿದ್ದು, ನಾಗರಿಕರು ಬಾಳೆಗಿಡವನ್ನು ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಘಟನೆಯು ಸೋಮವಾರ ಬೆಳಗ್ಗಿನ ವೇಳೆಯಲ್ಲಿ ಬೆಳಕಿಗೆ ಬಂದಿತ್ತು.

ಈ ರಸ್ತೆಯ ಹೊಂಡಗುಂಡಿಗಳ ಬಗ್ಗೆ ಎಚ್ಚರಿಸುವ ಜನಾಕ್ರೋಶದ ವರದಿಯನ್ನು ಉದಯವಾಣಿ ಸುದಿನ ಪ್ರಕಟಿಸಿತ್ತು. ಪ್ರಮುಖ ರಸ್ತೆಯ ಈ ಗುಂಡಿಗಳಲ್ಲಿ ನಿರಂತರ ಅವಘಡಗಳು ಸಂಭವಿಸುತ್ತಿದ್ದು, ಈ ರಸ್ತೆಯಲ್ಲಿ ಸಂಚರಿಸಿದರೆ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಎಂಬಂತೆ ಕಟುವಾದ ಶಬ್ದಗಳಲ್ಲಿ ಅಸಹನೆ, ಆಕ್ರೋಶಗಳು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡಿತ್ತು. ಬಾಳೆಗಿಡವು ಗೊನೆ ಹಾಕುವ ಮುನ್ನವೇ ಇಲಾಖಾಧಿಕಾರಿಗಳು ಜನಪ್ರತಿನಿಧಿಗಳು ಎಚ್ಚೆತ್ತು ರಸ್ತೆಗುಂಡಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲಿ ಎಂದೂ ಒತ್ತಾಯಿಸಿದ್ದರು.

ವೈರಲ್‌ ಸಾಂಗ್‌ ಹುಟ್ಟಿದ ಕಟಪಾಡಿ -ಕುರ್ಕಾಲು – ಶಂಕರಪುರದಿಂದ ಶಿರ್ವ ಸಂಪರ್ಕ ರಸ್ತೆಯ ಹೊಂಡಗಳು ಶಾಶ್ವತ ಮುಕ್ತಿಗಾಗಿ ಕಾಯುತ್ತಿದ್ದು, ಲೋಕೋಪಯೋಗಿ ಇಲಾಖೆ, ಜನಪ್ರತಿನಿಧಿಗಳು ಎಚ್ಚೆತ್ತು ತುರ್ತಾಗಿ ಈ ರಸ್ತೆಯನ್ನು ಸುಗಮ ಸಂಚಾರಕ್ಕೆ ಸುವ್ಯವಸ್ಥಿತಗೊಳಿಸುವಂತೆ ನಿತ್ಯ ಸಂಚಾರಿಗಳು ಮತ್ತೆ ಆಗ್ರಹಿಸುತ್ತಿದ್ದಾರೆ.

ಟಾಪ್ ನ್ಯೂಸ್

Actor: ದರ್ಶನ್‌ಗೆ ಡಿಸ್ಕ್ ಸಮಸ್ಯೆ: ಚಿಕಿತ್ಸೆ ಅನಿವಾರ್ಯ

Actor: ದರ್ಶನ್‌ಗೆ ಡಿಸ್ಕ್ ಸಮಸ್ಯೆ: ಚಿಕಿತ್ಸೆ ಅನಿವಾರ್ಯ

Test Match: ಇನ್ನಿಂಗ್ಸ್‌ ಸೋಲಿನಿಂದ ಪಾರಾದ ಬಾಂಗ್ಲಾ

Test Match: ಇನ್ನಿಂಗ್ಸ್‌ ಸೋಲಿನಿಂದ ಪಾರಾದ ಬಾಂಗ್ಲಾ

BBK11: ಬಿಗ್ ಮನೆಯಲ್ಲಿ ಜೋರಾಯಿತು ರಾಜಕೀಯ:ಪೋಸ್ಟರ್ ಅಂಟಿಸುವ ವಿಚಾರದಲ್ಲಿ ತಾರರಕ್ಕೇರಿದ ಜಗಳ

BBK11: ಬಿಗ್ ಮನೆಯಲ್ಲಿ ಜೋರಾಯಿತು ರಾಜಕೀಯ:ಪೋಸ್ಟರ್ ಅಂಟಿಸುವ ವಿಚಾರದಲ್ಲಿ ತಾರರಕ್ಕೇರಿದ ಜಗಳ

India vs Germany Hockey: ಭಾರತಕ್ಕೆ ಅವಳಿ ಸೋಲಿನ ಆಘಾತ

India vs Germany Hockey: ಭಾರತಕ್ಕೆ ಅವಳಿ ಸೋಲಿನ ಆಘಾತ

Ford Trophy: 103 ಎಸೆತಗಳಲ್ಲಿ ದ್ವಿಶತಕ… ಬೌಸ್‌ ದಾಖಲೆ

Ford Trophy: 103 ಎಸೆತಗಳಲ್ಲಿ ದ್ವಿಶತಕ… ಬೌಸ್‌ ದಾಖಲೆ

DKS-1

Bengaluru Rain: ಮನೆ ಬಾಗಿಲು ಮುರಿದಾದ್ರೂ ಕಾರ್ಯಾಚರಣೆ ಮುಂದುವರಿಸಿ: ಡಿಸಿಎಂ ಶಿವಕುಮಾರ್

Pro Kabaddi League: ಪುನೇರಿಯನ್ನು ಕೆಡವಿದ ತಮಿಳ್‌ ತಲೈವಾಸ್‌

Pro Kabaddi League: ಪುನೇರಿಯನ್ನು ಕೆಡವಿದ ತಮಿಳ್‌ ತಲೈವಾಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krishna Matha: ಉಡುಪಿಗೆ ಆಗಮಿಸಿದ ಯೋಗಗುರು ಬಾಬಾ ರಾಮ್‌ದೇವ್‌

Krishna Matha: ಉಡುಪಿಗೆ ಆಗಮಿಸಿದ ಯೋಗಗುರು ಬಾಬಾ ರಾಮ್‌ದೇವ್‌

POlice

Moodubelle: ಕೋಳಿ ಅಂಕಕ್ಕೆ ದಾಳಿ; 7 ಮಂದಿ ವಶಕ್ಕೆ

5

Mukka: ಈಜಾಡುತ್ತಿದ್ದ ಯುವಕ ಸಮುದ್ರಪಾಲು

accident

Udupi: ದ್ವಿಚಕ್ರ ವಾಹನ ಢಿಕ್ಕಿ; ಮಹಿಳೆಗೆ ಗಾಯ

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಮಂಗಳೂರಿಗೆ ಆಗಮಿಸಿದ ಬಾಬಾ ರಾಮದೇವ್

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಮಂಗಳೂರಿಗೆ ಆಗಮಿಸಿದ ಬಾಬಾ ರಾಮದೇವ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Actor: ದರ್ಶನ್‌ಗೆ ಡಿಸ್ಕ್ ಸಮಸ್ಯೆ: ಚಿಕಿತ್ಸೆ ಅನಿವಾರ್ಯ

Actor: ದರ್ಶನ್‌ಗೆ ಡಿಸ್ಕ್ ಸಮಸ್ಯೆ: ಚಿಕಿತ್ಸೆ ಅನಿವಾರ್ಯ

Test Match: ಇನ್ನಿಂಗ್ಸ್‌ ಸೋಲಿನಿಂದ ಪಾರಾದ ಬಾಂಗ್ಲಾ

Test Match: ಇನ್ನಿಂಗ್ಸ್‌ ಸೋಲಿನಿಂದ ಪಾರಾದ ಬಾಂಗ್ಲಾ

BBK11: ಬಿಗ್ ಮನೆಯಲ್ಲಿ ಜೋರಾಯಿತು ರಾಜಕೀಯ:ಪೋಸ್ಟರ್ ಅಂಟಿಸುವ ವಿಚಾರದಲ್ಲಿ ತಾರರಕ್ಕೇರಿದ ಜಗಳ

BBK11: ಬಿಗ್ ಮನೆಯಲ್ಲಿ ಜೋರಾಯಿತು ರಾಜಕೀಯ:ಪೋಸ್ಟರ್ ಅಂಟಿಸುವ ವಿಚಾರದಲ್ಲಿ ತಾರರಕ್ಕೇರಿದ ಜಗಳ

India vs Germany Hockey: ಭಾರತಕ್ಕೆ ಅವಳಿ ಸೋಲಿನ ಆಘಾತ

India vs Germany Hockey: ಭಾರತಕ್ಕೆ ಅವಳಿ ಸೋಲಿನ ಆಘಾತ

Ford Trophy: 103 ಎಸೆತಗಳಲ್ಲಿ ದ್ವಿಶತಕ… ಬೌಸ್‌ ದಾಖಲೆ

Ford Trophy: 103 ಎಸೆತಗಳಲ್ಲಿ ದ್ವಿಶತಕ… ಬೌಸ್‌ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.