Kasaragod ಅಪರಾಧ ಸುದ್ದಿಗಳು


Team Udayavani, Oct 23, 2024, 9:00 PM IST

Crime-News-s

ಠೇವಣಿ ವಂಚನೆ : ಆರೋಪಿ ಬಂಧನ
ಕಾಸರಗೋಡು: ಕೋಟಿಗಟ್ಟಲೆ ರೂ. ಠೇವಣಿ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಉತ್ತರ ಭಾರತದಲ್ಲಿ ತಲೆಮರೆಸಿಕೊಂಡಿದ್ದ ಪೆರುಂಬಳ ನಿವಾಸಿ ಮೇಲೋತ್‌ ಕುಂಞಿಚಂದು ನಾಯರ್‌(64)ನನ್ನು ಅಂಬಲತ್ತರ ಪೊಲೀಸರು ಬಂಧಿಸಿದ್ದಾರೆ.

ನೀಲೇಶ್ವರದಲ್ಲಿ ಖಾಸಗಿ ಹಣಕಾಸು ಸಂಸ್ಥೆಯೊಂದರ ಶಾಖೆ ಆರಂಭಿಸಿ ಹಲವರಿಂದ ಠೇವಣಿ ಸಂಗ್ರಹಿಸಿ ವಂಚಿಸಿದ ಪ್ರಕರಣದಲ್ಲಿ ಬಂಧಿಸಲಾಗಿದೆ. ಈತನನ್ನು ಕಾಸರಗೋಡು ಚೀಫ್‌ ಜ್ಯುಡೀಶಿಯಲ್‌ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತ ಆರೋಪಿಯ ವಿರುದ್ಧ ಅಂಬಲತ್ತರ, ಮೇಲ್ಪರಂಬ ಮತ್ತು ಹೊಸದುರ್ಗ ಠಾಣೆಗಳಲ್ಲಿ 100 ರಷ್ಟು ಪ್ರಕರಣಗಳು ದಾಖಲಾಗಿವೆ. ತಲೆ ಮರೆಸಿಕೊಂಡಿದ್ದ ಆರೋಪಿ ಪೆರಿಯ ಗುರುಪುರದಲ್ಲಿರುವ ಎರಡನೇ ಪತ್ನಿಯ ಮನೆಗೆ ಬಂದಿರುವ ಬಗ್ಗೆ ರಹಸ್ಯ ಮಾಹಿತಿ ಲಭಿಸಿತ್ತು. ಅದರಂತೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಏಳು ಎಸ್‌ಐಗಳ ವರ್ಗಾವಣೆ
ಕಾಸರಗೋಡು: ಜಿಲ್ಲೆಯ ವಿವಿಧ ಠಾಣೆಗಳ 7 ಮಂದಿ ಎಸ್‌ಐಗಳನ್ನು ವರ್ಗಾಯಿಸಲಾಗಿದೆ. ಹೊಸದುರ್ಗದಿಂದ ಅನ್ಸಾರ್‌ ಅವರನ್ನು ಬೇಕಲಕ್ಕೆ, ಆದೂರಿನಿಂದ ಅನೂಪ್‌ರನ್ನು ಹೊದುರ್ಗಕ್ಕೆ ವರ್ಗಾಯಿಸಲಾಗಿದೆ. ಕಾಸರಗೋಡಿನಿಂದ ರಮೇಶ್‌ರನ್ನು ಆದೂರಿಗೆ, ಕಾಸರಗೋಡು ಟ್ರಾಫಿಕ್‌ ಯೂನಿಟ್‌ನಿಂದ ಪ್ರತೀಶ್‌ ಕುಮಾರ್‌ರನ್ನು ನಗರ ಠಾಣೆಗೆ, ನಗರ ಠಾಣೆಯಿಂದ ಅಖೀಲ್‌ ಪಿ.ಪಿ. ಅವರನ್ನು ಕಾಸರಗೋಡು ಟ್ರಾಫಿಕ್‌ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಹೊಸದುರ್ಗದಿಂದ ವಿ.ಪಿ.ಅಖೀಲ್‌ರನ್ನು ಕಾಸರಗೋಡು ನಗರ ಠಾಣೆಗೆ, ವಿ.ಮೋಹನ್‌ರನ್ನು ಹೊಸದುರ್ಗ ಕಂಟ್ರೋಲ್‌ ರೂಂನಿಂದ ಹೊಸದುರ್ಗ ಠಾಣೆಗೆ ವರ್ಗಾಯಿಸಲಾಗಿದೆ.

ಕಾರು-ಲಾರಿ ಢಿಕ್ಕಿ : ಇಬ್ಬರಿಗೆ ಗಾಯ
ಉಪ್ಪಳ: ಉಪ್ಪಳ ಸರಕಾರಿ ಶಾಲೆ ಬಳಿಯ ರಸ್ತೆಯಲ್ಲಿ ಕಾರು-ಲಾರಿ ಢಿಕ್ಕಿ ಹೊಡೆದು ಕಾರಿನಲ್ಲಿ ಸಂಚರಿಸುತ್ತಿದ್ದ ಉಪ್ಪಳ ಮೂಸೋಡಿ ನಿವಾಸಿಗಳಾದ ರಾಝಿಕ್‌ ಮತ್ತು ನಾಝಿಯ ಗಾಯಗೊಂಡಿದ್ದಾರೆ. ಕಾರು ನಜ್ಜುಗುಜ್ಜಾಗಿದೆ.

ಪಾನ್‌ ಮಸಾಲೆ ಸಹಿತ ಬಂಧನ
ಕುಂಬಳೆ: ಸೀತಾಂಗೋಳಿಯಿಂದ ಪಾನ್‌ ಮಸಾಲೆ ಕೈಯಲ್ಲಿರಿಸಿಕೊಂಡಿದ್ದ ಮೊಗ್ರಾಲ್‌ಪುತ್ತೂರು ಮಂಜಿಲ್‌ ಹೌಸ್‌ನ ಅಬ್ದುಲ್‌ ಅಸೀಸ್‌ ಎ.ಎಂ(49)ನನ್ನು ಪೊಲೀಸರು ಬಂಧಿಸಿದ್ದಾರೆ. 750 ಪ್ಯಾಕೆಟ್‌ ಪಾನ್‌ ಮಸಾಲೆ ವಶಪಡಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Accident-logo

Siddapura: ಸ್ಕೂಟಿ ಸ್ಕಿಡ್‌: ತಂದೆ-ಮಗಳು ಗಂಭೀರ

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

ಯೋಗೇಶ್ವರ್‌ ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

C. P. Yogeshwara ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

CPY-annapoorana

By Election: ಚನ್ನಪಟ್ಟಣ, ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿದ ಎಐಸಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

money

Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು

red-Corner

Kumbale: ಕೊಲ್ಲಿಗೆ ಪರಾರಿಯಾದ 6 ಮಂದಿ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್‌

kas-a

Kasaragod ಅಪರಾಧ ಸುದ್ದಿಗಳು

elephent-Madiker

Elephant: ಕುಶಾಲನಗರ ವ್ಯಾಪ್ತಿಯಲ್ಲಿ ಕಾಡಾನೆ ಸಂಚಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Accident-logo

Siddapura: ಸ್ಕೂಟಿ ಸ್ಕಿಡ್‌: ತಂದೆ-ಮಗಳು ಗಂಭೀರ

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.