Pro Kabaddi League: ಪುನೇರಿಯನ್ನು ಕೆಡವಿದ ತಮಿಳ್‌ ತಲೈವಾಸ್‌


Team Udayavani, Oct 23, 2024, 10:51 PM IST

Pro Kabaddi League: ಪುನೇರಿಯನ್ನು ಕೆಡವಿದ ತಮಿಳ್‌ ತಲೈವಾಸ್‌

ಹೈದರಾಬಾದ್‌: ಬುಧವಾರದ ರೋಚಕ ಪ್ರೊ ಕಬಡ್ಡಿ ಪಂದ್ಯದಲ್ಲಿ ತಮಿಳ್‌ ತಲೈವಾಸ್‌ 35-30 ಅಂತರದಿಂದ ಪುನೇರಿ ಪಲ್ಟಾನ್‌ಗೆ ಸೋಲುಣಿಸಿ ಸತತ 2ನೇ ಗೆಲುವು ಸಾಧಿಸಿತು. ಇದು 3 ಪಂದ್ಯಗಳಲ್ಲಿ ಪುನೇರಿಗೆ ಎದುರಾದ ಮೊದಲ ಸೋಲು.

ತಲೈವಾಸ್‌ ಪರ ರೈಡರ್‌ಗಳಾದ ನರೇಂದರ್‌ ಕಂಡೋಲ 9, ಸಚಿನ್‌ 8 ಅಂಕ ಗಳಿಸಿದರು. ಪುನೇರಿ ತಂಡದ ರೈಡರ್‌ ಮೋಹಿತ್‌ ಗೋಯತ್‌ ಪ್ರದರ್ಶನ ಅಮೋಘ ಮಟ್ಟದಲ್ಲಿತ್ತು. ಅವರು 13 ಅಂಕ ತಂದಿತ್ತರು.

ಖಾತೆ ತೆರೆದ ಮುಂಬಾ
ದಿನದ ಇನ್ನೊಂದು ಜಿದ್ದಾಜಿದ್ದಿ ಪಂದ್ಯದಲ್ಲಿ ಯು ಮುಂಬಾ 33-27 ಅಂತರದಿಂದ ಗುಜರಾತ್‌ ಜೈಂಟ್ಸ್‌ಗೆ ಸೋಲುಣಿಸಿತು. ಇದರೊಂದಿಗೆ ಮುಂಬಾ ಪ್ರಸಕ್ತ ಸೀಸನ್‌ನಲ್ಲಿ ಗೆಲುವಿನ ಖಾತೆ ತೆರೆಯಿತು. ಹಾಗೆಯೇ ಗುಜರಾತ್‌ ಮೊದಲ ಸೋಲನುಭವಿಸಿತು.

ಯು ಮುಂಬಾ ಪರ ಆಲ್‌ರೌಂಡರ್‌ ಆಮಿರ್‌ ಮೊಹಮ್ಮದ್‌ ಅತೀ ಹೆಚ್ಚು 10 ಅಂಕ ಗಳಿಸಿದರು.

ಟಾಪ್ ನ್ಯೂಸ್

money

Mangaluru: ಡ್ರಗ್ಸ್‌ ಪಾರ್ಸೆಲ್‌ ಕಸ್ಟಮ್ಸ್‌ ವಶ ಹೆಸರಲ್ಲಿ 68 ಲಕ್ಷ ರೂಪಾಯಿ ವಂಚನೆ

Accident-logo

Siddapura: ಸ್ಕೂಟಿ ಸ್ಕಿಡ್‌: ತಂದೆ-ಮಗಳು ಗಂಭೀರ

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

ಯೋಗೇಶ್ವರ್‌ ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

C. P. Yogeshwara ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ-ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌… ವಿಶ್ವಕಪ್‌ ಅಭ್ಯಾಸಕ್ಕೆ ಮಹತ್ವದ ಸರಣಿ

ಭಾರತ-ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌… ವಿಶ್ವಕಪ್‌ ಅಭ್ಯಾಸಕ್ಕೆ ಮಹತ್ವದ ಸರಣಿ

Test Match: ಇನ್ನಿಂಗ್ಸ್‌ ಸೋಲಿನಿಂದ ಪಾರಾದ ಬಾಂಗ್ಲಾ

Test Match: ಇನ್ನಿಂಗ್ಸ್‌ ಸೋಲಿನಿಂದ ಪಾರಾದ ಬಾಂಗ್ಲಾ

India vs Germany Hockey: ಭಾರತಕ್ಕೆ ಅವಳಿ ಸೋಲಿನ ಆಘಾತ

India vs Germany Hockey: ಭಾರತಕ್ಕೆ ಅವಳಿ ಸೋಲಿನ ಆಘಾತ

Ford Trophy: 103 ಎಸೆತಗಳಲ್ಲಿ ದ್ವಿಶತಕ… ಬೌಸ್‌ ದಾಖಲೆ

Ford Trophy: 103 ಎಸೆತಗಳಲ್ಲಿ ದ್ವಿಶತಕ… ಬೌಸ್‌ ದಾಖಲೆ

WTC: 3 Test match in series mandatory?

WTC: ಸರಣಿಯಲ್ಲಿ 3 ಟೆಸ್ಟ್‌ ಪಂದ್ಯ ಕಡ್ಡಾಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

money

Mangaluru: ಡ್ರಗ್ಸ್‌ ಪಾರ್ಸೆಲ್‌ ಕಸ್ಟಮ್ಸ್‌ ವಶ ಹೆಸರಲ್ಲಿ 68 ಲಕ್ಷ ರೂಪಾಯಿ ವಂಚನೆ

Suside-Boy

Udupi: ಉಸಿರಾಟದ ತೊಂದರೆ: ವ್ಯಕ್ತಿ ಸಾವು

Accident-logo

Siddapura: ಸ್ಕೂಟಿ ಸ್ಕಿಡ್‌: ತಂದೆ-ಮಗಳು ಗಂಭೀರ

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.