Mangaluru: ಕರ್ಣಾಟಕ ಬ್ಯಾಂಕ್‌: 336.07 ಕೋ.ರೂ. ನಿವ್ವಳ ಲಾಭ


Team Udayavani, Oct 24, 2024, 4:29 AM IST

KB-Bank

ಮಂಗಳೂರು: ಕರ್ಣಾಟಕ ಬ್ಯಾಂಕ್‌ 2024-25ರ ಎರಡನೇ ತ್ತೈಮಾಸಿಕ ಅವಧಿಯಲ್ಲಿ 336.07 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಹಿಂದಿನ ಸಾಲಿನ ಇದೇ ಅವಧಿಯಲ್ಲಿ ಬ್ಯಾಂಕ್‌ 330.26 ಕೋಟಿ ರೂ. ಲಾಭ ಗಳಿಸಿತ್ತು.

ಮಂಗಳೂರಿನಲ್ಲಿ ಬುಧವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ 2024ರ ಸೆ.30ಕ್ಕೆ ಕೊನೆಗೊಂಡ ತ್ತೈಮಾಸಿಕ ಹಾಗೂ ಅರ್ಧವರ್ಷದ ಫಲಿತಾಂಶಗಳನ್ನು ಅನುಮೋದಿಸಲಾಯಿತು. ಪ್ರಸಕ್ತ ಹಣಕಾಸು ವರ್ಷದ ಮೊದಲ ಅರ್ಧ ವರ್ಷದಲ್ಲಿ 736.40 ಕೋಟಿ ರೂಪಾಯಿಗಳ ನಿವ್ವಳ ಲಾಭವನ್ನು ಗಳಿಸಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಇದ್ದ ರೂ. 700.96 ಕೋಟಿಗೆ ಹೋಲಿಸಿದರೆ ನಿವ್ವಳ ಲಾಭವು ಶೇ. 5.06ರಷ್ಟು ಸುಧಾರಿಸಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಶ್ರೀಕೃಷ್ಣನ್‌ ಹೇಳಿದ್ದಾರೆ.

ಬ್ಯಾಂಕಿನ ಒಟ್ಟು ವ್ಯವಹಾರವು 2024ರ 2ನೇ ತ್ತೈಮಾಸಿಕದ ವೇಳೆಗೆ 1,75,284.08 ಕೋ. ರೂ. ಅಗಿತ್ತು. ಇದು ಹಿಂದಿನ ವರ್ಷದ ಅವಧಿಯಲ್ಲಿ 1,56,467.71 ಕೋಟಿ ರೂ. ಆಗಿದ್ದು, ಶೇ. 12.03 ಬೆಳವಣಿಗೆ ದಾಖಲಿಸಿದೆ. ಬ್ಯಾಂಕಿನ ಒಟ್ಟು ಠೇವಣಿಗಳು 2024ರ 2ನೇ ತ್ತೈಮಾಸಿಕದ ವೇಳೆಗೆ 99,967.99 ಕೋ. ರೂ. ಆಗಿದ್ದು, ಹಿಂದಿನ ಸಾಲಿಗೆ ಹೋಲಿಸಿದರೆ ಶೇ.11ರಷ್ಟು ಏರಿಕೆ ಕಂಡಿದೆ.

ಟಾಪ್ ನ್ಯೂಸ್

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

PM-Xi

Modi Meets Xi: ಗಡಿಯಲ್ಲಿ ಶಾಂತಿ, ಸುವ್ಯವಸ್ಥೆಗಾಗಿ ಭಾರತ-ಚೀನ ಭಾಯಿ, ಭಾಯಿ

Rubber-Dec

Growers Worried: ಕುಸಿತ ಹಾದಿಯಲ್ಲಿ ರಬ್ಬರ್‌ ಧಾರಣೆ

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

Dinesh-gundurao

Health Care: ಇಂದು ಗೃಹ ಆರೋಗ್ಯ ಯೋಜನೆಗೆ ಚಾಲನೆ

ನಾಗಪುರದ ಬಾಂಬ್‌ ಬಜಾರ್‌; ಮೂರೇ ತಿಂಗಳಲ್ಲಿ 900 ಕೋಟಿ ರೂ. ಮೌಲ್ಯದ ಸ್ಫೋಟಕ ಮಾರಾಟ

ನಾಗಪುರದ ಬಾಂಬ್‌ ಬಜಾರ್‌; ಮೂರೇ ತಿಂಗಳಲ್ಲಿ 900 ಕೋಟಿ ರೂ. ಮೌಲ್ಯದ ಸ್ಫೋಟಕ ಮಾರಾಟ

1-horoscope

Daily Horoscope: ಲಾಭ- ನಷ್ಟ ಎರಡನ್ನೂ ಸಮಾನವಾಗಿ ಸ್ವೀಕರಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Rubber-Dec

Growers Worried: ಕುಸಿತ ಹಾದಿಯಲ್ಲಿ ರಬ್ಬರ್‌ ಧಾರಣೆ

16

Mangaluru: ಅಪಘಾತ; ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೊಲೀಸ್‌

money

Mangaluru: ಸಿಬಿಐ ಅಧಿಕಾರಿ ಹೆಸರಿನಲ್ಲಿ ಕರೆ ಮಾಡಿ 31.12 ಲಕ್ಷ ರೂ. ವಂಚನೆ

Crackers

Mangaluru: ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

PM-Xi

Modi Meets Xi: ಗಡಿಯಲ್ಲಿ ಶಾಂತಿ, ಸುವ್ಯವಸ್ಥೆಗಾಗಿ ಭಾರತ-ಚೀನ ಭಾಯಿ, ಭಾಯಿ

Rubber-Dec

Growers Worried: ಕುಸಿತ ಹಾದಿಯಲ್ಲಿ ರಬ್ಬರ್‌ ಧಾರಣೆ

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

Dinesh-gundurao

Health Care: ಇಂದು ಗೃಹ ಆರೋಗ್ಯ ಯೋಜನೆಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.