Growers Worried: ಕುಸಿತ ಹಾದಿಯಲ್ಲಿ ರಬ್ಬರ್‌ ಧಾರಣೆ

ರಬ್ಬರ್‌ ಆಮದಿನಿಂದ ದೇಶೀಯ ಉತ್ಪಾದಕರ ಧಾರಣೆ ಮೇಲೆ ಪರಿಣಾಮ

Team Udayavani, Oct 24, 2024, 7:50 AM IST

Rubber-Dec

ಸುಳ್ಯ: ಮಳೆಗಾಲ ಆರಂಭದಲ್ಲಿ ಏರಿಕೆಯಾಗಿದ್ದ ರಬ್ಬರ್‌ ಧಾರಣೆ ಈಗ ಕುಸಿತದ ಹಾದಿಯಲ್ಲಿ ಸಾಗುತ್ತಿದ್ದು, ಬೆಳೆಗಾರರು ಆತಂಕದಲ್ಲಿದ್ದಾರೆ.
ಹಲವು ವರ್ಷಗಳ ಹಿಂದೆ ರಬ್ಬರ್‌ಗೆ ಉತ್ತಮ ಧಾರಣೆ ಸಿಕ್ಕಿದ್ದ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ರಬ್ಬರ್‌ ಬೆಳೆ ಗಣನೀಯವಾಗಿ ಹೆಚ್ಚಳಗೊಂಡಿತ್ತು.

ಈ ವರ್ಷದ ಜುಲೈ ತಿಂಗಳ ಮೊದಲು ಕೆಜಿ ರಬ್ಬರ್‌ಗೆ(ಗ್ರೇಡ್‌) 200ಕ್ಕಿಂತ ಕಡಿಮೆ ಧಾರಣೆ ಇತ್ತು. ಬಳಿಕದಲ್ಲಿ ನಿಧಾನ ಗತಿಯಲ್ಲಿ ಹೆಚ್ಚಳ ಕಂಡು ಆಗಸ್ಟ್‌ ವೇಳೆಗೆ ಗ್ರೇಡ್‌ ರಬ್ಬರ್‌ ಕೆಜಿಗೆ 244-255 ರೂ. ವರೆಗೂ ಹೆಚ್ಚಳವಾಗಿತ್ತು. ಅನಂತರ ಇಳಿಕೆ ಕಾಣಲು ಆರಂಭಿಸಿದ್ದು, ಅಕ್ಟೋಬರ್‌ ಆರಂಭದಲ್ಲಿ 210ಕ್ಕೆ ತಲುಪಿತ್ತು.

ಮಂಗಳವಾರ (ಅ.22) ಗ್ರೇಡ್‌ ರಬ್ಬರ್‌ ಕೆಜಿಗೆ 178 ಹಾಗೂ ರಬ್ಬರ್‌  ಸ್ಕ್ರಾಪ್‌ ಕೆಜಿಗೆ 112ರಂತೆ ಕ್ಯಾಂಪ್ಕೋ ಸಂಸ್ಥೆಯಲ್ಲಿ ವ್ಯವಹಾರ ನಡೆದಿದೆ. ರಬ್ಬರ್‌ ಧಾರಣೆಯಲ್ಲಿ ಇನ್ನಷ್ಟು ಕುಸಿತ ಮುಂದುವರಿಯುವ ಆತಂಕವನ್ನು ಬೆಳೆಗಾರರು ಹಾಗೂ ವ್ಯಾಪಾರಸ್ಥರು ವ್ಯಕ್ತಪಡಿಸುತ್ತಿದ್ದಾರೆ.

ಹೆಚ್ಚಿನ ಪ್ರಮಾಣದಲ್ಲಿ ರಬ್ಬರ್‌ ಆಮದು ಆಗಿರುವ ಕಾರಣದಿಂದ ದೇಶೀಯ ರಬ್ಬರ್‌ ಉತ್ಪಾದಕರ ಮೇಲೆ ಧಾರಣೆಯ ಮೇಲೆ ಪರಿಣಾಮ ಬೀರಿದೆ ಎನ್ನುವುದು ವ್ಯಾಪಾರಿಗಳ ಅಭಿಪ್ರಾಯ. ಸರಾಸರಿ 200 ರೂ. ಆಸುಪಾಸಿನಲ್ಲಿ ರಬ್ಬರ್‌ ಧಾರಣೆ ಸ್ಥಿರವಾದಲ್ಲಿ ಅನುಕೂಲ ಆಗಲಿದೆ ಎಂಬುದು ಬೆಳೆಗಾರರ ಮಾತು.

ಟಾಪ್ ನ್ಯೂಸ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

16

Mangaluru: ಅಪಘಾತ; ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೊಲೀಸ್‌

money

Mangaluru: ಸಿಬಿಐ ಅಧಿಕಾರಿ ಹೆಸರಿನಲ್ಲಿ ಕರೆ ಮಾಡಿ 31.12 ಲಕ್ಷ ರೂ. ವಂಚನೆ

Crackers

Mangaluru: ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ

Forest

Mangaluru: ಲೋಕೋಪಯೋಗಿ ನಿರೀಕ್ಷಣ ಮಂದಿರದ ಆವರಣದಿಂದ ಮರ ಸಾಗಾಟ: ಪ್ರಕರಣ ದಾಖಲು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.