Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000 ಗ್ರಾಮಗಳು


Team Udayavani, Oct 24, 2024, 9:05 AM IST

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000ಗ್ರಾಮಗಳು

ಭುವನೇಶ್ವರ: ಬಂಗಾಲಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ದಿಂದಾಗಿ ಸೃಷ್ಟಿಯಾಗುತ್ತಿರುವ ದಾನಾ ಚಂಡಮಾರುತದಿಂದಾಗುವ ಅಪಾಯ ತಪ್ಪಿಸಲು ಒಡಿಶಾ ಸರಕಾರ ಸಕಲ ಸಿದ್ಧತೆ ಆರಂಭಿಸಿದೆ. ಇದಕ್ಕಾಗಿ 14 ಜಿಲ್ಲೆಗಳ 3,000 ಗ್ರಾಮಗಳಲ್ಲಿನ 10 ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲು ಯೋಜನೆ ರೂಪಿಸುತ್ತಿದೆ.

ದಾನಾ ಚಂಡಮಾರುತ ಗುರುವಾರ(ಅ.24) ತಡರಾತ್ರಿ ಅಥವಾ ಶುಕ್ರವಾರ ಬೆಳಗ್ಗಿನ ವೇಳೆ ಒಡಿಶಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ರಾಜ್ಯದ ಅರ್ಧದಷ್ಟು ಜನ ಮಳೆಗೆ ತುತ್ತಾಗುವ ಸಾಧ್ಯತೆಯನ್ನು ಅಂದಾಜಿಸಲಾಗಿದೆ. ಇವರೆಲ್ಲರಿಗೂ ಅಗತ್ಯ ಆಹಾರ ಹಾಗೂ ಇತರ ವ್ಯವಸ್ಥೆಗ ಳನ್ನು ಕಲ್ಪಿಸಲು ರಾಜ್ಯ ಸರಕಾರ ಸೂಚಿ ಸಿದೆ. ಪಶ್ಚಿಮ ಬಂಗಾಲದಲ್ಲಿ ಕೂಡ ಮುನ್ನೆಚ್ಚರಿಕೆ ವಹಿಸಲಾಗಿದೆ.

300ಕ್ಕೂ ಹೆಚ್ಚು ರೈಲು ರದ್ದು: ಆಗ್ನೇಯ ಮತ್ತು ಪೂರ್ವ ಕರಾವಳಿ ರೈಲ್ವೇ ವಿಭಾಗದಲ್ಲಿ ಸಂಚರಿಸುವ 300ಕ್ಕೂ ಹೆಚ್ಚು ರೈಲುಗಳನ್ನು ಮುನ್ನೆ ಚ್ಚರಿಕೆ ಕ್ರಮವಾಗಿ ರದ್ದು ಮಾಡಲಾಗಿದೆ. ಕರಾವಳಿ ಕಾವಲು ಪಡೆಯನ್ನು ಎಚ್ಚರ ದಿಂದಿರುವಂತೆ ಸೂಚಿಸಲಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲು ಸಿದ್ಧವಾಗಿರಲು ಸೂಚಿಸಲಾಗಿದೆ. ನಿರ್ವಹಣ ಪಡೆಯ 288 ತಂಡಗಳನ್ನು ನೇಮಿಸಲಾಗಿದೆ.

ಇದನ್ನೂ ಓದಿ: Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

ಟಾಪ್ ನ್ಯೂಸ್

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿಗೆ ಸುಲಭ ಗೆಲುವು

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Threats To Airlines: ಬಾಂಬ್‌ ಬೆದರಿಕೆ… ಟ್ವಿಟರ್‌ಗೆ ಕೇಂದ್ರ ಸರಕಾರ ತರಾಟೆ !

Threats To Airlines: ಬಾಂಬ್‌ ಬೆದರಿಕೆ… ಟ್ವಿಟರ್‌ಗೆ ಕೇಂದ್ರ ಸರಕಾರ ತರಾಟೆ !

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Blackmail: ಅಶ್ಲೀಲ ವಿಡಿಯೋ; ಅಕ್ಕನಿಂದ ತಂಗಿಯ ಬ್ಲ್ಯಾಕ್‌ಮೇಲ್ ‌

Blackmail: ಅಶ್ಲೀಲ ವಿಡಿಯೋ; ಅಕ್ಕನಿಂದ ತಂಗಿಯ ಬ್ಲ್ಯಾಕ್‌ಮೇಲ್ ‌

Bengaluru Rain: ದ್ವೀಪದಂತಾದ ಬಡಾವಣೆ, ಅಪಾರ್ಟ್‌ಮೆಂಟ್‌ಗಳು!

Bengaluru Rain: ದ್ವೀಪದಂತಾದ ಬಡಾವಣೆ, ಅಪಾರ್ಟ್‌ಮೆಂಟ್‌ಗಳು!

Bengaluru Rain: ರಾಜಧಾನಿಯ ಹಿಂಡಿ ಹಿಪ್ಪೆ ಮಾಡಿದ ಹಿಂಗಾರು  

Bengaluru Rain: ರಾಜಧಾನಿಯ ಹಿಂಡಿ ಹಿಪ್ಪೆ ಮಾಡಿದ ಹಿಂಗಾರು  

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.