Bellare: ಆಡನ್ನು ಪೇಟೆಗೆ ಬಿಟ್ಟ ಮಾಲಕರಿಗೆ ದಂಡ

ಸಾಕು ಪ್ರಾಣಿಗಳನ್ನು ಬೀದಿಗೆ ಬಿಡುವವರಿಗೆ ಎಚ್ಚರಿಕೆ

Team Udayavani, Oct 24, 2024, 2:20 PM IST

2

ಬೆಳ್ಳಾರೆ ಪೇಟೆಯ ಅಂಗಡಿಯೊಂದರ ಮುಂದೆ ಕಂಡು ಬಂದ ಆಡುಗಳು.

ಸುಳ್ಯ: ಪೇಟೆಗೆ, ಸಾರ್ವಜನಿಕ ವಾಗಿ ಸಾಕು ಪ್ರಾಣಿಗಳನ್ನು ಅಲೆದಾಡಲು, ಮೇಯಲು ಬಿಡಬಾರದು ಎಂಬ ಸೂಚನೆಗಳನ್ನು ನೀಡುತ್ತಾ ಬರಲಾಗಿದ್ದರೂ ಸೂಚನೆ ಉಲ್ಲಂ ಸುವ ಸಾಕು ಪ್ರಾಣಿಗಳ ಮಾಲಕರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಲು ಬೆಳ್ಳಾರೆ ಗ್ರಾಮ ಪಂಚಾಯತ್‌ ಮುಂದಾಗಿದೆ.

ಬೆಳ್ಳಾರೆ ಪೇಟೆಯಲ್ಲಿ ಆಡುಗಳನ್ನು ಬಿಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ಬಗ್ಗೆ ಗ್ರಾಮ ಪಂಚಾಯತ್‌ ಗೆ ದೂರು ಸಲ್ಲಿಕೆಯಾಗಿತ್ತು. ಅಲ್ಲದೆ ಯಾವುದೇ ಕಾರಣಕ್ಕೂ ಸಾಕುಪ್ರಾಣಿಗಳನ್ನು ಪೇಟೆಯಲ್ಲಿ ಅಲೆದಾಡಲು ಬಿಡದಂತೆ ಗ್ರಾ.ಪಂ. ಸೂಚನೆ ನೀಡಿತ್ತು. ಅದರೂ ಸೂಚನೆ ಉಲ್ಲಂ ಸಿದವರ ವಿರುದ್ಧ ಕ್ರಮಕ್ಕೆ ಆಡಳಿತ ಮುಂದಾಗಿದೆ. ಪೇಟೆಗೆ ಬಿಟ್ಟ ಆಡುಗಳನ್ನು ಗ್ರಾ.ಪಂ. ಕಟ್ಟಿ ಹಾಕಿ ಆಡಿನ ಮಾಲಕರಿಗೆ ದಂಡ ವಿಧಿಸಲಾಗಿದೆ. ಮುಂದೆಯೂ ಸೂಚನೆ ಉಲ್ಲಂ ಸುವುದು ಕಂಡು ಬಂದಲ್ಲಿ ದಂಡದ ಮೊತ್ತವನ್ನು ಇನ್ನಷ್ಟು ಹೆಚ್ಚಳ ಮಾಡಲಾಗುತ್ತದೆ ಎಂಬ ಎಚ್ಚರಿಕೆಯನ್ನು ಗ್ರಾ.ಪಂ. ನೀಡಿದೆ.

ಪೇಟೆಯಲ್ಲಿ ಆಡುಗಳನ್ನು ಬಿಡದಂತೆ ಮೊದಲೇ ಸೂಚನೆ ನೀಡಲಾಗಿತ್ತು, ಆದರೂ ಮಾಲಕರು ಆಡನ್ನು ಪೇಟೆಗೆ ಬಿಟ್ಟಿದ್ದು, ಈ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದರು. ಅದರಂತೆ ಪೇಟೆಗೆ ಬಿಟ್ಟಿದ್ದ ಆಡನ್ನು ಕಟ್ಟಿ ಹಾಕಿ ಮಾಲಕರನ್ನು ಕರೆಸಿ ಅವರಿಗೆ ಮುಂದೆ ಆಡನ್ನು ಬಿಡದಂತೆ ಸೂಚಿಸಿ ದಂಡ ವಿಧಿಸಿ, ಆಡನ್ನು ಬಿಟ್ಟು ಕೊಡಲಾಗಿದೆ. ಹೀಗೆಯೇ ಮುಂದುವರಿದರೆ ದಂಡದ ಮೊತ್ತ ಹೆಚ್ಚುಗೊಳಿಸಲಾಗುವುದು. ಆಡಿನ ಮಾಲಕರು ಆಡನ್ನು ಪೇಟೆಗೆ ಬಿಡಬಾರದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

1-aa

Congress MLA ; ಬೇಲೇಕೇರಿ ಅದಿರು ನಾಪತ್ತೆ ಕೇಸ್: ಕಾರವಾರ ಶಾಸಕ ಸತೀಶ್ ಸೈಲ್‌ ದೋಷಿ

shimohga

Shimoga: ಪೊಲೀಸ್‌ ಸಿಬ್ಬಂದಿಯನ್ನೇ ಬಾನೆಟ್‌ ಮೇಲೆ ಹೊತ್ತೊಯ್ದ ಕಾರು!

Shiggaon: ಉಪ ಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ

Shiggaon: ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

ICC T20 World Cup: ನ್ಯೂಜಿಲ್ಯಾಂಡ್‌ ಗೆ ಪ್ರಶಸ್ತಿಯ ದಾರಿ ತೋರಿದ ʼಅಜ್ಜಿʼಯಂದಿರು

ICC T20 World Cup: ನ್ಯೂಜಿಲ್ಯಾಂಡ್‌ ಗೆ ಪ್ರಶಸ್ತಿಯ ದಾರಿ ತೋರಿದ ʼಅಜ್ಜಿʼಯಂದಿರು

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Uppinangady: ಹೆದ್ದಾರಿ ಸಂಚಾರ ಅಡ್ಡಾದಿಡ್ಡಿ!

Kadaba-Rain

Heavy Rain: ಕಡಬ ಪರಿಸರದಲ್ಲಿ ಭಾರೀ ಮಳೆ: ರಸ್ತೆ ಜಲಾವೃತ

Dharmasthala

Dharmasthala: ಇಂದು ಡಾ.ಡಿ.ವೀರೇಂದ್ರ ಹೆಗ್ಗಡೆಯವರ 57ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

Puuturu-VHP

Putturu: ವಿಶ್ವ ಹಿಂದೂ ಪರಿಷತ್‌ನಿಂದ ಸಾಮಾಜಿಕ ಸಮರಸದ ಭಾವ: ಗೋಪಾಲ್‌ ಜಿ

15

Belthangady: ಆಮ್ನಿ ಕಾರು ಬೆಂಕಿಗಾಹುತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

10(1)

Kaup: ಸುಂದರ ಕಾಪು ನಗರಕ್ಕೆ ಕೊಳಚೆ ಕಪ್ಪು ಚುಕ್ಕೆ!

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Shirva: ಶಿರ್ವ ಮಹಮ್ಮಾಯಿ ಮಾರಿಗುಡಿ; ನಿಧಿ ಕುಂಭ ಸಮರ್ಪಣೆ

Shirva: ಶಿರ್ವ ಮಹಮ್ಮಾಯಿ ಮಾರಿಗುಡಿ; ನಿಧಿ ಕುಂಭ ಸಮರ್ಪಣೆ

1-aa

Congress MLA ; ಬೇಲೇಕೇರಿ ಅದಿರು ನಾಪತ್ತೆ ಕೇಸ್: ಕಾರವಾರ ಶಾಸಕ ಸತೀಶ್ ಸೈಲ್‌ ದೋಷಿ

shimohga

Shimoga: ಪೊಲೀಸ್‌ ಸಿಬ್ಬಂದಿಯನ್ನೇ ಬಾನೆಟ್‌ ಮೇಲೆ ಹೊತ್ತೊಯ್ದ ಕಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.