Belagavi: ಕರಾಳ ದಿನಾಚರಣೆಗೆ ಅನುಮತಿ ನೀಡಬಾರದೆಂದು ಕರವೇ ಪ್ರತಿಭಟನೆ
Team Udayavani, Oct 24, 2024, 2:51 PM IST
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಎಂಇಎಸ್ ನಡೆಸುವ ಕರಾಳ ದಿನಾಚರಣೆಗೆ ಅನುಮತಿ ನೀಡಬಾರದು ಎಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕರಾಳ ದಿನಾಚರಣೆ ಆಚರಿಸಲು ಅನುಮತಿ ಕೋರಿ ಬರುವ ಎಂಇಎಸ್ ನಾಯಕರನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.
ಈ ಬಾರಿ ಯಾವುದೇ ಕಾರಣಕ್ಕೂ ಕದ್ದು ಮುಚ್ಚಿ ಕರಾಳ ದಿನಾಚರಣೆಗೆ ಅನುಮತಿ ನೀಡಿದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕ್ರಾಂತಿಯ ನೆಲ ಕಿತ್ತೂರಿನಲ್ಲಿ 200ನೇ ವಿಜಯೋತ್ಸವಕ್ಕೆ ಅದ್ಧೂರಿ ಚಾಲನೆ
Belagavi: ಸಿಪಿವೈ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್ ಜಾರಕಿಹೊಳಿ
Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ
Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ
ಅ.23 ರಿಂದ 25: ಮಳೆ ನಡುವೆಯೂ ಕಿತ್ತೂರು ಉತ್ಸವಕ್ಕೆ ಭರದ ಸಿದ್ಧತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.