Canada PM : ಪ್ರಧಾನಿ ಟ್ರುಡೋ ರಾಜೀನಾಮೆಗೆ ಸಂಸದರ ಒತ್ತಡ-ಅ.28 ಅಂತಿಮ ಗಡುವು!

ಪಾರ್ಲಿಮೆಂಟ್‌ ಹಿಲ್‌ ನಲ್ಲಿ ನಡೆದ ಗೌಪ್ಯ ಸಭೆ

Team Udayavani, Oct 24, 2024, 2:57 PM IST

Canada PM : ಪ್ರಧಾನಿ ಟ್ರುಡೋ ರಾಜೀನಾಮೆಗೆ ಸಂಸದರ ಒತ್ತಡ-ಅ.28 ಅಂತಿಮ ಗಡುವು!

ಕೆನಡಾ: ಭಾರತದ ವಿರುದ್ಧ ರಾಜತಾಂತ್ರಿಕ ಸಂಬಂಧದಲ್ಲಿ ಘರ್ಷಣೆಗೆ ಇಳಿದಿರುವ ಪ್ರಧಾನಿ ಟ್ರುಡೋ ರಾಜೀನಾಮೆ ನೀಡುವಂತೆ ಲಿಬರಲ್‌ ಪಕ್ಷದ ಸಂಸದರು ಒತ್ತಾಯಿಸಿದ್ದು, ಅಕ್ಟೋಬರ್‌ 28ರ ಅಂತಿಮ ಗಡುವು ವಿಧಿಸಿರುವುದಾಗಿ ವರದಿ ತಿಳಿಸಿದೆ.

ಪಾರ್ಲಿಮೆಂಟ್‌ ಹಿಲ್‌ ನಲ್ಲಿ ನಡೆದ ಗೌಪ್ಯ ಸಭೆಯಲ್ಲಿ ತನ್ನದೇ ಲಿಬರಲ್‌ ಪಕ್ಷದ ಸಂಸದರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿರುವುದಾಗಿ ಸಿಬಿಸಿ ವರದಿ ವಿವರಿಸಿದೆ.

ಪಕ್ಷದೊಳಗೆ ಭಾರೀ ಒತ್ತಡ ಎದುರಿಸುತ್ತಿರುವ ಜಸ್ಟಿನ್‌ ಟ್ರುಡೋಗೆ ಬಂಡಾಯ ಎದ್ದ ಸಂಸದರು ಅಕ್ಟೋಬರ್‌ 28ರೊಳಗೆ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವಂತೆ ಅಂತಿಮ ಗಡುವು ವಿಧಿಸಿದ್ದಾರೆ.

ಬುಧವಾರ ನಡೆದ ಸಭೆಯಲ್ಲಿ ಟ್ರುಡೋ ರಾಜೀನಾಮೆಗೆ ಒತ್ತಾಯಿಸಲಾಗಿತ್ತು. ಆದರೆ ಒಂದು ವೇಳೆ ಅಂತಿಮ ಗಡುವಿನೊಳಗೆ ರಾಜೀನಾಮೆ ನೀಡದಿದ್ದಲ್ಲಿ ಮುಂದಿನ ನಿಲುವು ಏನು ಎಂಬುದರ ಬಗ್ಗೆ ಸ್ಪಷ್ಟವಾಗಿ ಲಿಬರಲ್‌ ಪಕ್ಷದ ಸಂಸದರು ತಿಳಿಸಿಲ್ಲ ಎಂದು ವರದಿ ಹೇಳಿದೆ.

ರೇಡಿಯೋ ಕೆನಡಾ ಜತೆ ಮಾತನಾಡಿರುವ ಮೂಲಗಳ ಪ್ರಕಾರ, ಲಿಬರಲ್‌ ಪಕ್ಷದ ಮುಖಂಡ ಟ್ರುಡೋ ಪ್ರಧಾನಿ ಗದ್ದುಗೆಯಿಂದ ಕೆಳಗಿಳಿಯಬೇಕೆಂದು ಆಗ್ರಹಿಸಿ 24 ಮಂದಿ ಸಂಸದರು ಸಹಿ ಹಾಕಿರುವುದಾಗಿ ತಿಳಿಸಿದೆ.

ಟಾಪ್ ನ್ಯೂಸ್

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

Middle Class Family Tulu movie

Middle Class Family: ಮತ್ತೆ ರಂಜಿಸಲು ಬರುತ್ತಿದ್ದಾರೆ ಸೌಂಡ್‌ ಲೈಟ್ಸ್‌ ಹುಡುಗರು

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

1-aa

Congress MLA ; ಬೇಲೇಕೇರಿ ಅದಿರು ನಾಪತ್ತೆ ಕೇಸ್: ಕಾರವಾರ ಶಾಸಕ ಸತೀಶ್ ಸೈಲ್‌ ದೋಷಿ

shimohga

Shimoga: ಪೊಲೀಸ್‌ ಸಿಬ್ಬಂದಿಯನ್ನೇ ಬಾನೆಟ್‌ ಮೇಲೆ ಹೊತ್ತೊಯ್ದ ಕಾರು!

Shiggaon: ಉಪ ಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ

Shiggaon: ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

PM-Xi

Modi Meets Xi: ಗಡಿಯಲ್ಲಿ ಶಾಂತಿ, ಸುವ್ಯವಸ್ಥೆಗಾಗಿ ಭಾರತ-ಚೀನ ಭಾಯಿ, ಭಾಯಿ

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

Americaದ ಮೇಲೆ ರಷ್ಯಾ,ಇರಾನ್‌, ಚೀನಾ ಪ್ರತೀಕಾರ?ಅಮೆರಿಕದ ನಿದ್ದೆಗೆಡಿಸಿದ ಗುಪ್ತಚರ ಮಾಹಿತಿ!

Americaದ ಮೇಲೆ ರಷ್ಯಾ,ಇರಾನ್‌, ಚೀನಾ ಪ್ರತೀಕಾರ?ಅಮೆರಿಕದ ನಿದ್ದೆಗೆಡಿಸಿದ ಗುಪ್ತಚರ ಮಾಹಿತಿ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

Middle Class Family Tulu movie

Middle Class Family: ಮತ್ತೆ ರಂಜಿಸಲು ಬರುತ್ತಿದ್ದಾರೆ ಸೌಂಡ್‌ ಲೈಟ್ಸ್‌ ಹುಡುಗರು

12

Volakadu: ಡ್ರೈನೇಜ್‌ ಸಮಸ್ಯೆಗೆ ಸಿಗದ ಪರಿಹಾರ

10(1)

Kaup: ಸುಂದರ ಕಾಪು ನಗರಕ್ಕೆ ಕೊಳಚೆ ಕಪ್ಪು ಚುಕ್ಕೆ!

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.