INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್


Team Udayavani, Oct 24, 2024, 3:38 PM IST

INDvsNZ: New Zealand caught in Washington’s spin web; All out for 259 run

ಪುಣೆ: ಪ್ರವಾಸಿ ನ್ಯೂಜಿಲ್ಯಾಂಡ್‌ ವಿರುದ್ದದ ಎರಡನೇ ಟೆಸ್ಟ್‌ ಪಂದ್ಯದ ಮೊದಲ ದಿನದಾಟದಲ್ಲಿ ಭಾರತ ಮೇಲಗೈ ಸಾಧಿಸಿದೆ. ತಮಿಳುನಾಡು ಸ್ಪಿನ್ನರ್‌ ಗಳಾದ ವಾಷಿಂಗ್ಟನ್‌ ಸುಂದರ್‌ (Washington Sundar) ಮತ್ತು ರವಿಚಂದ್ರನ್‌ ಅಶ್ವಿನ್‌ (ravichandran Ashwin) ದಾಳಿಗೆ ಸಿಲುಕಿದ ನ್ಯೂಜಿಲ್ಯಾಂಡ್‌ ತಂಡವು 259 ರನ್‌ ಗಳಿಗೆ ಆಲೌಟಾಗಿದೆ.

ಪುಣೆಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಕಿವೀಸ್‌ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿತು. ಡಿವೋನ್‌ ಕಾನ್ವೆ ಮತ್ತು ರಚಿನ್‌ ರವೀಂದ್ರ ಹೊರತಾಗಿ ಉಳಿದ ಬ್ಯಾಟರ್‌ ಗಳು ಕ್ರೀಸ್‌ ಕಚ್ಚಿ ನಿಲ್ಲಲು ಕಷ್ಟ ಪಟ್ಟರು. ಕಾನ್ವೇ 76 ರನ್‌ ಗಳಿಸಿದರೆ, ಬೆಂಗಳೂರಿನಲ್ಲಿ ಶತಕ ಹೊಡೆದಿದ್ದ ರಚಿನ್‌ 65 ರನ್‌ ಗಳಿಸಿದರು.

ಎರಡನೇ ಪಂದ್ಯಕ್ಕೆ ತಂಡಕ್ಕೆ ಸೇರ್ಪಡೆಯಾದ ವಾಷಿಂಗ್ಟನ್‌ ಸುಂದರ್‌ ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡಿದರು. ಸ್ಪಿನ್‌ ಟ್ರ್ಯಾಕ್‌ ನ ಭರಪೂರ ಲಾಭವೆತ್ತಿದ ವಾಷಿಂಗ್ಟನ್‌ ಏಳು ವಿಕೆಟ್‌ ಪಡೆದು ಮಿಂಚಿದರು. ಮತ್ತೊಂದೆಡೆ ಅನುಭವಿ ಸ್ಪಿನ್ನರ್‌ ರವಿ ಅಶ್ವಿನ್‌ ಮೂರು ವಿಕೆಟ್‌ ಪಡೆದರು.

ಮೂರು ಬದಲಾವಣೆ

ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋಲನುಭವಿಸಿದ ಕಾರಣದಿಂದ ತಂಡದಲ್ಲಿ ಬದಲಾವಣೆ ನಿರೀಕ್ಷಿಸಲಾಗಿತ್ತು. ಈ ಪಂದ್ಯಕ್ಕೆ ಭಾರತವು ಮೂರು ಬದಲಾವಣೆ ಮಾಡಿಕೊಂಡು ಕಣಕ್ಕಿಳಿದಿದೆ. ಬೆಂಗಳೂರು ಟೆಸ್ಟ್‌ ಪಂದ್ಯದಲ್ಲಿ ಆಡಿದ್ದ ಕೆಎಲ್‌ ರಾಹುಲ್‌, ಕುಲದೀಪ್‌ ಯಾದವ್‌ ಮತ್ತು ಮೊಹಮ್ಮದ್‌ ಸಿರಾಜ್‌ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಇಂದಿನ ಪಂದ್ಯಕ್ಕೆ ಶುಭಮನ್‌ ಗಿಲ್‌, ವಾಷಿಂಗ್ಟನ್‌ ಸುಂದರ್‌ ಮತ್ತು ಆಕಾಶ್‌ ದೀಪ್‌ ಅವರನ್ನು ಸೇರ್ಪಡೆಗೊಳಿಸಲಾಗಿದೆ. ಮೊದಲ ಪಂದ್ಯದ ವೇಳೆ ಸ್ಕ್ವಾಡ್‌ ನಲ್ಲಿಯೂ ಇರದಿದ್ದ ವಾಷಿಂಗ್ಟನ್‌ ಅವರನ್ನು ಬಳಿಕ ಸೇರಿಸಲಾಗಿತ್ತು. ಅವರು ನೇರವಾಗಿ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ಟಾಪ್ ನ್ಯೂಸ್

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

Middle Class Family Tulu movie

Middle Class Family: ಮತ್ತೆ ರಂಜಿಸಲು ಬರುತ್ತಿದ್ದಾರೆ ಸೌಂಡ್‌ ಲೈಟ್ಸ್‌ ಹುಡುಗರು

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

ಕಿವೀಸ್‌ ವಿರುದ್ದದ ಮೊದಲ ಪಂದ್ಯದಿಂದ ಹರ್ಮನ್‌ ಪ್ರೀತ್‌ ಔಟ್

INDWvsNZW: ಕಿವೀಸ್‌ ವಿರುದ್ದದ ಮೊದಲ ಪಂದ್ಯದಿಂದ ಹರ್ಮನ್‌ ಪ್ರೀತ್‌ ಔಟ್

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

Zee Kannada Kutumba Awards-2024

Kutumba Awards-2024: ವೀಕೆಂಡ್ ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.