ಕಾನೂನು ಸಮರದಲ್ಲಿ ಪವಾರ್ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್ ಬಣಕ್ಕೆ ಮೇಲುಗೈ
ಕೋರ್ಟ್ ಈ ಮಧ್ಯಂತರ ಆದೇಶವನ್ನು ನೀಡಿರುವುದಾಗಿ ವರದಿ ತಿಳಿಸಿದೆ.
Team Udayavani, Oct 24, 2024, 4:27 PM IST
ನವದೆಹಲಿ: Nationalist Congress ಪಕ್ಷದ “ಗಡಿಯಾರ” ಚಿಹ್ನೆ ಅಜಿತ್ ಪವಾರ್ ಬಣಕ್ಕೆ ಸೇರಿದೆ ಎಂದು ಸುಪ್ರೀಂಕೋರ್ಟ್(Supreme court) ಗುರುವಾರ (ಅ.24) ತೀರ್ಪು ನೀಡಿದ್ದು, ಇದರ ಪರಿಣಾಮ ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಿಟ್ಟಿನಲ್ಲಿ ಶರದ್ ಪವಾರ್ ಗೆ ಕಾನೂನು ಸಮರದಲ್ಲಿ ಭಾರೀ ಹಿನ್ನಡೆ ಉಂಟಾದಂತಾಗಿದೆ.
ಈ ಸಂದರ್ಭದಲ್ಲಿ ಅಜಿತ್ ಪವಾರ್ ಬಣವು ಈ ಹಿಂದೆ ನೀಡಿರುವ ಆದೇಶಕ್ಕೆ ಬದ್ಧವಾಗಿರಬೇಕು. ಅಷ್ಟೇ ಅಲ್ಲ ಚುನಾವಣಾ ಜಾಹೀರಾತುಗಳಲ್ಲಿ ಹಕ್ಕು ನಿರಾಕರಣೆ ಅಂಶ ಸೇರಿಸಬೇಕು…ಈ ಪ್ರಕರಣದಲ್ಲಿ ಕೋರ್ಟ್ ಇನ್ನಷ್ಟೇ ಅಂತಿಮ ಆದೇಶ ನೀಡಬೇಕಾಗಿದೆ ಎಂದು ಸುಪ್ರೀಂ ಪೀಠ ಸ್ಪಷ್ಟಪಡಿಸಿದೆ.
ಇದನ್ನೂ ಓದಿ:UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
ಎನ್ ಸಿ (NC) ಪಕ್ಷದ ಹೆಸರು ಮತ್ತು ಚುನಾವಣ ಚಿಹ್ನೆಯನ್ನು ಅಜಿತ್ ಪವಾರ್ ಬಣಕ್ಕೆ ನೀಡಿರುವ ಚುನಾವಣ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಶರದ್ ಪವಾರ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರಿಂದ ಕೋರ್ಟ್ ಈ ಮಧ್ಯಂತರ ಆದೇಶವನ್ನು ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
MUST WATCH
ಹೊಸ ಸೇರ್ಪಡೆ
Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!
BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ
Surathkal: ಸಸಿಹಿತ್ಲು ಆಳಸಮುದ್ರದಲ್ಲಿ ಪ್ರಜ್ವಲ್ ಮೃತದೇಹ ಪತ್ತೆ
Kasaragod:ಅಪರಾಧ ಸುದ್ದಿಗಳು; ಅಕ್ರಮ ಮೀನುಗಾರಿಕೆ: 3 ಬೋಟ್ಗಳು ವಶಕ್ಕೆ
By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.