Doddangudde: ದ್ವಿಚಕ್ರ ವಾಹನ ಕಳವು; ದೂರು ದಾಖಲು
Team Udayavani, Oct 24, 2024, 9:00 PM IST
ಉಡುಪಿ: ಮನೆಯ ಎದುರುಗಡೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾಗಿದ್ದು, ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿಯ ಶಂಶೀರ ಅವರು ಜು.19ರಂದು ದೊಡ್ಡಣಗುಡ್ಡೆ ಮಸೀದಿ ಹಿಂಭಾಗದಲ್ಲಿ ಪರಿಚಯವಿರುವ ರತ್ನಾ ಅವರ ಮನೆಯ ಮುಂದೆ ಸಂಜೆ 7.15ಕ್ಕೆ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಮನೆಯ ಒಳಗೆ ಹೋಗಿದ್ದರು. 7.20ಕ್ಕೆ ನೋಡಿದಾಗ ವಾಹನ ಕಳವಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.