Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ


Team Udayavani, Oct 25, 2024, 7:15 AM IST

office- bank

ಹೊಸದಿಲ್ಲಿ: ಕೋವಿಡ್‌-19 ಬಂದ ಮೇಲಂತೂ ಐಟಿ-ಬಿಟಿ ಕಂಪೆನಿಗಳಲ್ಲಿ ವರ್ಕ್‌ ಫ್ರಂ ಹೋಂ ಹೆಚ್ಚಾಗಿತ್ತು. ಇಷ್ಟಾದರೂ ಉದ್ಯೋಗಸ್ಥರಿಗೆ ಮಾನಸಿಕ ಒತ್ತಡ ಮಾತ್ರ ಕಡಿಮೆಯಾಗುತ್ತಿಲ್ಲ. “ಕೆಲಸ ಮತ್ತು ಜೀವನ’ ಸಮತೋಲನವಾಗಿಡಬೇಕು, ಒತ್ತಡವನ್ನು ತಗ್ಗಿಸಿಕೊಳ್ಳಬೇಕೆಂದರೆ ವರ್ಕ್‌ ಫ್ರಂ ಹೋಂಗಿಂತ ಕಚೇರಿಯಲ್ಲಿ ಕೆಲಸ ಮಾಡುವುದೇ ಉತ್ತಮ ಎಂದು ಜಾಗತಿಕ ಅಧ್ಯಯನವೊಂದು ಬಹಿರಂಗಪಡಿಸಿದೆ. ಭಾರತಕ್ಕೆ ಸಂಬಂಧಿಸಿದಂತೆ ವರ್ಕ್‌ ಫ್ರಂ ಹೋಮ್‌ಗಿಂತ ಕಚೇರಿಗೆ ಹೋಗುವವರು ಉತ್ತಮ ಮಾನಸಿಕ ಆರೋಗ್ಯ ಹೊಂದಿ ದ್ದಾರೆ ಎಂಬ ಅಂಶ ಗೊತ್ತಾಗಿದೆ.

ಅಮೆರಿಕ ಮತ್ತು ಯುರೋಪ್‌ಗ್ಳಲ್ಲಿ ಇದಕ್ಕೆ ವ್ಯತಿರಿಕ್ತ ಅಂಶ ಬಂದಿದೆ. ಅಮೆರಿಕ ಮೂಲದ “ಮೈಂಡ್‌ ರಿಸರ್ಚ್‌ ಆರ್ಗನೈ ಸೇಶನ್‌ ಸೇಪಿಯನ್ಸ್‌ ಲ್ಯಾಬ್ಸ್’ ಅಧ್ಯ ಯನ ನಡೆಸಿದೆ. 65 ದೇಶದ 54,831 ಮಂದಿಯಿಂದ ಪಡೆದ ದತ್ತಾಂಶವನ್ನು ಬಳಸಿಕೊಂಡು ಈ ಅಧ್ಯಯನ ನಡೆ ಸಿತ್ತು. ಸಹೋದ್ಯೋಗಿಗಳೊಂದಿಗಿನ ಸಂಬಂಧ, ಕೆಲಸದ ಬಗೆಗಿನ ಹೆಮ್ಮೆ, ಏಕಾಂಗಿ ಕೆಲಸಕ್ಕಿಂತ, ಸಹೋದ್ಯೋಗಿಗ ಳೊಂದಿಗೆ ಕೆಲಸ ಮಾಡುವ ಅನು ಭವಗಳನ್ನು ಪರಿಗಣಿಸಲಾಗಿದೆ. ಭಾರತ ದಲ್ಲಿ 5,090 ಮಂದಿಯನ್ನು ಅಧ್ಯಯ ನಕ್ಕೊಳಪಡಿಸಲಾಗಿತ್ತು.

ಟಾಪ್ ನ್ಯೂಸ್

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Belagavi: Police rescued children by showing the taste of bullets to kidnappers

Belagavi: ಕಿಡ್ನ್ಯಾಪರ್ಸ್‌ ಗೆ ಗುಂಡಿನ ರುಚಿ ತೋರಿಸಿ ಮಕ್ಕಳನ್ನು ರಕ್ಷಿಸಿದ ಪೊಲೀಸರು

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ

Kidnapping of two-year-old child from Kobari gana

Kadur: ಕೊಬ್ಬರಿ ಗಾಣದಿಂದ ಎರಡು ವರ್ಷದ ಮಗುವಿನ ಅಪಹರಣ

Marakumbi case convict passed away in hospital

Koppala: ಮರಕುಂಬಿ ಪ್ರಕರಣದ ಅಪರಾಧಿ ಆಸ್ಪತ್ರೆಯಲ್ಲಿ ಸಾವು

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!

Supreme Court

Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?

Jagan Mohan Reddy

Shares: ತಾಯಿ, ಸೋದರಿ ವಿರುದ್ಧ ಜಗನ್‌ ರೆಡ್ಡಿ ದಾವೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

9-bng

Bengaluru: ಮತ್ತೂಬ್ಬ ಎಂಜಿನಿಯರ್‌ ತಲೆದಂಡ

8-bng

Bengaluru: ಕಮಲಾನಗರದಲ್ಲಿ 3 ಅಂತಸ್ತಿನ ಕಟ್ಟಡ ಅಡಿಪಾಯ ದಿಢೀರ್‌ ಕುಸಿತ

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Belagavi: Police rescued children by showing the taste of bullets to kidnappers

Belagavi: ಕಿಡ್ನ್ಯಾಪರ್ಸ್‌ ಗೆ ಗುಂಡಿನ ರುಚಿ ತೋರಿಸಿ ಮಕ್ಕಳನ್ನು ರಕ್ಷಿಸಿದ ಪೊಲೀಸರು

12(1)

Kundapura: ಕೋಡಿ ಸೀವಾಕ್‌ ತುದಿ ಮತ್ತಷ್ಟು ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.