Maharashtra; ನಕ್ಸಲ್ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!
Team Udayavani, Oct 25, 2024, 6:50 AM IST
ನಾಗಪುರ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಸೋಮವಾರ ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆಗೂ ಮುನ್ನ 70 ಗಂಟೆ ಕಮಾಂಡೋಗಳು ಮತ್ತು ಸಿಆರ್ಪಿಎಫ್ ಯೋಧರು ಅರಣ್ಯದಲ್ಲಿ ನಡೆದಿದ್ದರು. ಈ ಬಗ್ಗೆ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಯೋಧ ಕುಮೋದ್ ಅತ್ರಮ್ ಮಾಹಿತಿ ನೀಡಿದ್ದಾರೆ. ಅಬುಝ್ಮಾಡ್ ಅರಣ್ಯ ಪ್ರದೇಶದಲ್ಲಿ ಕಠಿನ ಚಾರಣ ನಡೆಸಿ, ಜಿಲ್ಲೆಯ ಕೋಪರಶೀ ಕಾಡುಗಳಲ್ಲಿ ಕಾರ್ಯಾಚರಣೆ ನಡೆಸಿ, ಐವರು ನಕ್ಸಲರನ್ನು ಸೆದೆಬಡಿಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್ಸಿಪಿಗೆ ಸೇರ್ಪಡೆ…
Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ
Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?
Shares: ತಾಯಿ, ಸೋದರಿ ವಿರುದ್ಧ ಜಗನ್ ರೆಡ್ಡಿ ದಾವೆ!
Cyclone Dana;120 ಕಿ.ಮೀ. ವೇಗದಲ್ಲಿ ಅಪ್ಪಳಿಸಲಿದೆ : 13 ಲಕ್ಷ ಮಂದಿ ಸುರಕ್ಷಿತ ಸ್ಥಳಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.