Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ


Team Udayavani, Oct 25, 2024, 2:24 AM IST

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

ಬಹುಜನರಿಗೆ ಅನುಕೂಲವಾಗುವುದಾದರೆ ಒಬ್ಬರಿಗೆ ತೊಂದರೆಯಾದರೂ ಪರವಾಗಿಲ್ಲ ಎನ್ನುತ್ತದೆ ನ್ಯಾಯ ಧರ್ಮ. ಯುದ್ಧದಲ್ಲಿ ಬಹುಜನರಿಗೆ ತೊಂದರೆಯೇ ಆಗುವುದು. ಅರ್ಜುನ ಕುಲನಾಶದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಾನೆ. ಕುಲಗಳೇ ನಾಶವಾದ ಮೇಲೆ ಕುಲಧರ್ಮ ಹೇಗಿರಲು ಸಾಧ್ಯ? ಮುಂದೆ ಸಮಾಜದಲ್ಲಿ ತೋರಿಸಲಾದರೂ ಮಾಡೆಲ್‌ ಕುಲ ಬೇಕಲ್ಲವೆ? ಕುಲಧರ್ಮವನ್ನು ಅನುಸರಿಸುವವರಿಲ್ಲದಿದ್ದರೆ ಧರ್ಮ ನಾಶವಾದಂತೆ. ಆ ಜಾಗದಲ್ಲಿ ಅಧರ್ಮ ಬರುತ್ತದೆ. ಕುಲಧರ್ಮ ನಾಶವಾದರೆ ಆಚರಿಸಲು ಮಾದರಿ ಇಲ್ಲವಾಗುತ್ತದೆ. ಧರ್ಮದ ಸ್ಥಾನದಲ್ಲಿ ಅಧರ್ಮ ಆವರಿಸುತ್ತದೆ. ಹಿಂದಿನವರು ಒಂದೊಂದು ಕುಲದವರಿಗೆ ಒಂದೊಂದು ಸಂಸ್ಕೃತಿಯ ರಕ್ಷಣೆಯ ಕೆಲಸಗಳನ್ನು ಹಂಚಿ ಹಾಕಿದ್ದರು.

ಎಲ್ಲ ಮೌಲ್ಯಗಳ‌ನ್ನು ಎಲ್ಲರೂ ರಕ್ಷಣೆ ಮಾಡಲು ಆಗುವುದಿಲ್ಲ. ದೇವಸ್ಥಾನಗಳಲ್ಲಿ ವಿವಿಧ ಸೇವಾ ಕಾರ್ಯಗಳನ್ನು ನಿಗದಿಪಡಿಸಿರುವುದಿಲ್ಲವೆ ಹಾಗೆ ಇದು. ಈ ಕುಲದವರು ಹೋದರೆ ಮುಂದಿನ ಗತಿ ಏನು ಎಂಬುದು ಅರ್ಜುನನ ಪ್ರಶ್ನೆ. ಎಲ್ಲ ಸಂಸ್ಕೃತಿಗಳನ್ನು ರಕ್ಷಣೆ ಮಾಡುವ ಜವಾಬ್ದಾರಿ ಕ್ಷತ್ರಿಯರದ್ದು. ಕ್ಷತ್ರಿಯರೇ ನಾಶವಾದರೆ ಮುಂದೇನು? ದೇಶದಲ್ಲಿ ಸೈನ್ಯವೇ ನಾಶವಾದರೆ ದೇಶದ ರಕ್ಷಣೆ ಹೇಗೆ? ಕ್ಷತ್ರಿಯರಿಲ್ಲದ ಕಾರಣ ಕ್ಷತ್ರಿಯ ಕುಲಧರ್ಮ ಮತ್ತು ರಕ್ಷಕರೇ ಇಲ್ಲದ ಕಾರಣ ಇತರರ ಕುಲಧರ್ಮಗಳೂ ಹೀಗೆ ಎರಡು ಬಗೆಯ ನಾಶವಾಗುತ್ತದೆ ಎಂದು ಅರ್ಜುನ ಹೇಳುತ್ತಾನೆ.

-ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

-ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

 

ಟಾಪ್ ನ್ಯೂಸ್

1-neol

Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್‌ ಟಾಟಾ ನೇಮಕ ಅಸಾಧ್ಯ!

1-reee

North Korea vs South Korea: ಮತ್ತೆ ಬಲೂನ್‌ವಾರ್‌

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!

Supreme Court

Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?

ಕಂಬಳ ಬಗ್ಗೆ ಅರಿಯದೇ ಪೆಟಾ ವಿವಾದ: ಡಾ| ದೇವಿಪ್ರಸಾದ್‌ ಶೆಟ್ಟಿ

Padubidri: ಕಂಬಳ ಬಗ್ಗೆ ಅರಿಯದೇ ಪೆಟಾ ವಿವಾದ: ಡಾ| ದೇವಿಪ್ರಸಾದ್‌ ಶೆಟ್ಟಿ

highcort dharwad

Kannada Mandatory; ಕನ್ನಡ ಫ‌ಲಕ ಕಡ್ಡಾಯ: ಹೈಕೋರ್ಟ್‌ ತಾಕೀತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

ಕಂಬಳ ಬಗ್ಗೆ ಅರಿಯದೇ ಪೆಟಾ ವಿವಾದ: ಡಾ| ದೇವಿಪ್ರಸಾದ್‌ ಶೆಟ್ಟಿ

Padubidri: ಕಂಬಳ ಬಗ್ಗೆ ಅರಿಯದೇ ಪೆಟಾ ವಿವಾದ: ಡಾ| ದೇವಿಪ್ರಸಾದ್‌ ಶೆಟ್ಟಿ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Kaup: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Kaup: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-neol

Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್‌ ಟಾಟಾ ನೇಮಕ ಅಸಾಧ್ಯ!

1-reee

North Korea vs South Korea: ಮತ್ತೆ ಬಲೂನ್‌ವಾರ್‌

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!

Supreme Court

Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.