Horoscope: ಹೊಸ ಅವಕಾಶಗಳು ಅಯಾಚಿತವಾಗಿ ಲಭಿಸುವ ಸಾಧ್ಯತೆ, ವಧೂವರಾನ್ವೇಷಿಗಳಿಗೆ ಅನುಕೂಲ


Team Udayavani, Oct 25, 2024, 7:31 AM IST

1-horoscope

ಮೇಷ: ಉದ್ಯೋಗ ಅರಸಿ ಬಂದವರಿಗೆ ಮಾರ್ಗದರ್ಶನ. ಸತ್ಪಾತ್ರರಿಗೆ ದಾನ ಮಾಡುವ ಅವಕಾಶ. ವ್ಯವಹಾರ ನಿಮಿತ್ತ ಪ್ರಮುಖರ ಭೇಟಿ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತಸ. ಎಲ್ಲ ವ್ಯವಹಾರಗಳಲ್ಲಿ ಮುನ್ನಡೆ.

ವೃಷಭ: ಈ ದಿನ ನಿಮಗೆ ಸರ್ವತ್ರ ಯಶಸ್ಸು. ಬೌದ್ಧಿಕ ಕೆಲಸಕ್ಕೆ ಯೋಗ್ಯ ಗೌರವ. ವಸ್ತ್ರ, ಆಭರಣ, ಯಂತ್ರೋಪಕರಣ ವ್ಯಾಪಾರಿಗಳಿಗೆ ಶುಭ. ಸಂಪಾದನೆಯ ಹೊಸ ಮಾರ್ಗ ಅನ್ವೇಷಣೆ. ದೇವತಾರಾಧನೆಯಿಂದ ಶುಭಫ‌ಲ ನಿರೀಕ್ಷೆ.

ಮಿಥುನ: ಸಂಕಲ್ಪಕ್ಕೆ ಸರಿಯಾಗಿ ಪರಿಸರದಲ್ಲಿ ವ್ಯತ್ಯಾಸ. ಹೊಸ ಅವಕಾಶಗಳು ಅಯಾಚಿತವಾಗಿ ಲಭಿಸುವ ಸಾಧ್ಯತೆ. ವಧೂವರಾನ್ವೇಷಿಗಳಿಗೆ ಅನು ಕೂಲ. ಗೃಹಾಲಂಕಾರ ವಸ್ತುಗಳ ಖರೀದಿಗೆ ಧನವ್ಯಯ. ಸತ್ಕಾರ್ಯಕ್ಕೆ ದಾನ ಮಾಡಿ ಸಾರ್ಥಕ ಭಾವ.

ಕರ್ಕಾಟಕ: ಯೋಗ್ಯತೆಗೆ ತಕ್ಕ ಜವಾಬ್ದಾರಿ ನಿಯೋಜನೆ. ನಿರೀಕ್ಷಿತ ಧನ ಕೈಸೇರಿ ನೆಮ್ಮದಿ. ನೊಂದವರಿಗೆ ಸಾಂತ್ವನ ಹೇಳುವ ಅವಕಾಶ. ಕೃಷಿಕರಿಗೆ ನೆಮ್ಮದಿ, ಸಮಾಧಾನದ ಸನ್ನಿವೇಶ. ಸಂಸಾರದಲ್ಲಿ ಸಾಮರಸ್ಯ, ಪ್ರೀತಿ ವೃದ್ಧಿ.

ಸಿಂಹ: ಎಲ್ಲಿಂದಲೋ ಬಂದ ಅಡಚಣೆ ತಾನಾಗಿ ದೂರ. ಪತಿ-ಪತ್ನಿಯರಿಂದ ಪರಸ್ಪರ ಸಕಾಲಿಕ ಸಹಾಯ. ಹಿರಿಯರ ಆರೋಗ್ಯ ತೃಪ್ತಿಕರ. ಗೆಳೆ ಯನ ಸಂಸಾರದ ವಿವಾಹ ಸಮಸ್ಯೆ ಪರಿಹಾರಕ್ಕೆ ಸಹಾಯ. ವ್ಯವಹಾರ ಸಂಬಂಧ ಪ್ರಯಾಣ ಸಂಭವ.

ಕನ್ಯಾ: ಲೌಕಿಕ ಸಮಸ್ಯೆಗೆ ಅಧ್ಯಾತ್ಮ ಮಾರ್ಗದಲ್ಲಿ ಪರಿಹಾರ. ವೃತ್ತಿಪರ ಉದ್ಯೋಗಸ್ಥರಿಗೆ ಸಮಾ ಧಾನ. ಬಂಧುವರ್ಗದವರಿಗೆ ಸಹಾಯ ಮಾಡುವ ಸಂದರ್ಭ. ದಂಪತಿಗಳ ನಡುವೆ ಅನುರಾಗ ವೃದ್ಧಿ. ವಿದೇಶದಲ್ಲಿರುವ ಮಿತ್ರನ ಆಗಮನ.

ತುಲಾ: ದೀರ್ಘ‌ಕಾಲದ ಸಮಸ್ಯೆಗೆ ಸಮಾ ಧಾನ. ವೃತ್ತಿರಂಗದಲ್ಲಿ ಯೋಗ್ಯತೆಗೆ ಗೌರವ. ಗೃಹೋಪಕರಣ ದುರಸ್ತಿಗೆ ಧನವ್ಯಯ. ಗೃಹೋ ದ್ಯಮಗಳಿಗೆ ಅನುಕೂಲ. ಆತ್ಮಬಲ ವೃದ್ಧಿಗಾಗಿ ಯೋಗ, ಧ್ಯಾನ, ಜಪಾದಿಗಳಿಗೆ ಸಮಯ ನೀಡಿಕೆ ವಿಹಿತ.

ವೃಶ್ಚಿಕ: ಉದ್ಯೋಗ ರಂಗದಲ್ಲಿ ಅಪರಿಮಿತ ಸಾಧನೆ. ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಸ್ಥಿರ. ಗೃಹಿಣಿಯರಿಗೆ ಸಣ್ಣ ಉದ್ಯಮ ಬೆಳೆಸಲು ಆಸಕ್ತಿ. ಮಕ್ಕಳಿಂದ ಮಹತ್ಸಾಧನೆ ನಿರೀಕ್ಷೆ.

ಧನು: ಪರಿಚಿತರಿಂದ ಅಯಾಚಿತ ಸಹಾಯ. ದೇವತಾರಾಧನೆಯತ್ತ ವಿಶೇಷ ಒಲವು. ವ್ಯವಹಾರಸ್ಥರಿಂದ ಹೊಸ ಸಾಧ್ಯತೆಗಳ ಹುಡುಕಾಟ. ಕಾರ್ಯ ಸಾಧನೆಗೆ ಹರ್ಷಾಚರಣೆ. ಸರಕಾರಿ ಉದ್ಯೋಗಸ್ಥರಿಗೆ ದಿಢೀರ್‌ ಸಮಸ್ಯೆ.

ಮಕರ: ಸಂದರ್ಭಕ್ಕೆ ಸರಿಯಾದ ಕಾರ್ಯ ನೀತಿಯಿಂದ ಜಯ. ವಿಳಂಬಿತ ಕಾರ್ಯ ಪೂರ್ಣವಾಗಿ ಸಮಾಧಾನ. ಹೊಸ ಜವಾಬ್ದಾರಿಗಳು ಬರುವ ಸಂಭವ. ನಿರೀಕ್ಷಿತ ಫ‌ಲ ಪ್ರಾಪ್ತಿ. ಸಂಸಾರದ ಕೆಲಸಕ್ಕಾಗಿ ಸಣ್ಣ ಪ್ರವಾಸ.

ಕುಂಭ: ಧಾರ್ಮಿಕ ಕಾರ್ಯಗಳಿಗೆ, ಜನೋಪಯೋಗಿ ಯೋಜನೆಗಳಿಗೆ ನೆರವು. ಸಹೋದ್ಯೋಗಿಗಳ ಸಹಕಾರ, ಪ್ರೋತ್ಸಾಹ ಲಭ್ಯ. ಅನಿರೀಕ್ಷಿತ ಧನಾಗಮ ಯೋಗವಿದೆ. ಕ್ರೀಡಾಳುಗಳಿಗೆ ಹುಮ್ಮಸ್ಸಿನ ವಾತಾವರಣ. ವಿದ್ಯಾರ್ಥಿಗಳಿಗೆ ಹಿರಿಯರ ಪ್ರೋತ್ಸಾಹ ಲಭ್ಯ.

ಮೀನ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ನಿರೀಕ್ಷಿತ ಫ‌ಲ. ಭೂ ವ್ಯವಹಾರ, ಕಟ್ಟಡ ನಿರ್ಮಾಪಕರಿಗೆ ಹೊಸ ಕೆಲಸ. ಕಾರ್ಮಿಕ ವರ್ಗದವರ ತೊಂದರೆ ನಿವಾರಣೆ. ಉದ್ಯೋಗ ಅರಸುವವರಿಗೆ ಶುಭಸೂಚನೆ. ಸಂಸಾರದಲ್ಲಿ ಸಹಕಾರ, ಸಂತೃಪ್ತಿಯ ವಾತಾವರಣ.

ಟಾಪ್ ನ್ಯೂಸ್

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Belagavi: Police rescued children by showing the taste of bullets to kidnappers

Belagavi: ಕಿಡ್ನ್ಯಾಪರ್ಸ್‌ ಗೆ ಗುಂಡಿನ ರುಚಿ ತೋರಿಸಿ ಮಕ್ಕಳನ್ನು ರಕ್ಷಿಸಿದ ಪೊಲೀಸರು

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ

Kidnapping of two-year-old child from Kobari gana

Kadur: ಕೊಬ್ಬರಿ ಗಾಣದಿಂದ ಎರಡು ವರ್ಷದ ಮಗುವಿನ ಅಪಹರಣ

Marakumbi case convict passed away in hospital

Koppala: ಮರಕುಂಬಿ ಪ್ರಕರಣದ ಅಪರಾಧಿ ಆಸ್ಪತ್ರೆಯಲ್ಲಿ ಸಾವು

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಲಾಭ- ನಷ್ಟ ಎರಡನ್ನೂ ಸಮಾನವಾಗಿ ಸ್ವೀಕರಿಸಿ

Dina Bhavishya

Daily Horoscope; ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ

0554

Horoscope: ಉದ್ಯೋಗ ಸ್ಥಾನದಲ್ಲಿ ಅನುಕೂಲದ ವಾತಾವರಣ ಇರಲಿದೆ

Horoscope: ಆದಾಯದ ಹೊಸ ಮೂಲಗಳು ತಾವಾಗಿ ಬರುವ ಸಾಧ್ಯತೆ

Horoscope: ಆದಾಯದ ಹೊಸ ಮೂಲಗಳು ತಾವಾಗಿ ಬರುವ ಸಾಧ್ಯತೆ

Daily Horoscope: ಈ ರಾಶಿಯ ವಧು – ವರಾನ್ವೇಷಿಗಳಿಗೆ ಶುಭ ಸುದ್ದಿ

Daily Horoscope: ಈ ರಾಶಿಯ ವಧು – ವರಾನ್ವೇಷಿಗಳಿಗೆ ಶುಭ ಸುದ್ದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

13

Basroor: ಎರಡು ದಶಕಗಳಿಂದ ಪಾಳು ಬಿದ್ದ ಮಾರ್ಗೋಳಿ ಸಮಾಜ ಮಂದಿರ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

10-bng

Bengaluru: ಅವಶೇಷಗಳಡಿ ಒಬ್ಬ ಕಾರ್ಮಿಕನಿಗೆ ಶೋಧ

9-bng

Bengaluru: ಮತ್ತೂಬ್ಬ ಎಂಜಿನಿಯರ್‌ ತಲೆದಂಡ

8-bng

Bengaluru: ಕಮಲಾನಗರದಲ್ಲಿ 3 ಅಂತಸ್ತಿನ ಕಟ್ಟಡ ಅಡಿಪಾಯ ದಿಢೀರ್‌ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.