Aranthodu: ಕಾಡಾನೆಗಳಿಂದ ಕೃಷಿಗೆ ಹಾನಿ
Team Udayavani, Oct 25, 2024, 8:22 AM IST
ಅರಂತೋಡು: ತೊಡಿಕಾನ ಸಮೀಪದ ಬಂಗಾರ ಕೋಡಿಯಲ್ಲಿ ಗುರುವಾರ ರಾತ್ರಿ ತೋಟವೊಂದಕ್ಕೆ ಕಾಡಾನೆಗಳು ದಾಳಿ ನಡೆಸಿ, ಬೆಳೆಗಳನ್ನು ನಾಶಪಡಿಸಿದ ಘಟನೆ ವರದಿಯಾಗಿದೆ.
ವಿದ್ಯಾ ಅವರ ತೋಟಕ್ಕೆ ದಾಳಿ ನಡೆಸಿದ ಕಾಡಾನೆಗಳು 10 ಅಡಿಕೆ ಮರ, ಎರಡು ಬಾಳೆ, ಒಂದು ದೀವಿಹಲಸು ಮರವನ್ನು ಮುರಿದು ಹಾಕಿವೆ. ಅಲ್ಲದೆ ಒಂದು ತೆಂಗಿನ ಮರಕ್ಕೆ ಹಾನಿ ಮಾಡಿವೆ ಎಂದು ತಿಳಿದು ಬಂದಿದೆ.
ಅರಣ್ಯ ಇಲಾಖೆಯವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಸರದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ರೈತರು ಹಾಗೂ ಜನರು ಆತಂಕದಿಂದಲೇ ದಿನದೂಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kaup ಪೇಟೆ ಕೊಳಚೆಗೆ ಕೃಷಿ ಭೂಮಿಗಳೇ ಬಲಿ!; 80ಕ್ಕೂ ಅಧಿಕ ಮನೆಗಳಿಗೆ ನಿತ್ಯ ಯಾತನೆ
Selfie Gone Wrong: ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ ಯುವಕ
By Election; ಯೋಗೇಶ್ವರ್ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ
Mangaluru: ವಿಶೇಷ ಮಕ್ಕಳ ಕಂಗಳಲ್ಲಿ ಬಣ್ಣದ ಹಣತೆಗಳ ಕಾಂತಿ
PM Modi: ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ 2 ಲಕ್ಷ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.