Legislative council bypolls: ಒಬಿಸಿ ಸಮುದಾಯದ ಗೆಲುವು; ಜೆ.ಪಿ.ನಡ್ಡಾ
Team Udayavani, Oct 25, 2024, 8:33 AM IST
ಮಂಗಳೂರು: ಹಿಂದುಳಿದ ಸಮುದಾಯದ ಸುಧಾರಣೆ, ಸಶಕ್ತೀ ಕರಣಕ್ಕೆ ಬಿಜೆಪಿ ಸದಾ ಬದ್ಧವಾಗಿರುತ್ತದೆ. ವಿಧಾನ ಪರಿಷತ್ಗೆ ಚುನಾಯಿತರಾದ ಕಿಶೋರ್ ಕುಮಾರ್ ಪುತ್ತೂರು ಗೆಲುವು ಈ ನಿಟ್ಟಿನಲ್ಲಿ ಸಂದೇಶ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ತಳಮಟ್ಟದ ನಾಯಕರನ್ನು ಸಶಕ್ತಗೊಳಿಸುವ ಹಾಗೂ ಒಬಿಸಿ ಸಹಿತ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವ ನಮ್ಮ ಬದ್ಧತೆಗೆ ಈ ಗೆಲುವು ನಿದರ್ಶನ ಎಂದಿದ್ದಾರೆ.
ಯುವ ನಾಯಕ ಕಿಶೋರ್ ಕುಮಾರ್ ನಿರೀಕ್ಷೆಯಂತೆ ಗೆಲುವು ದಾಖಲಿಸಿದ್ದು, ಬಿಜೆಪಿ ಕಾರ್ಯಕರ್ತರಿಗೆ ಹೊಸ ಉತ್ಸಾಹ ಮೂಡಿದೆ. ಕರಾವಳಿ ಬಿಜೆಪಿಯ ಭದ್ರಕೋಟೆ ಎನ್ನುವುದು ಈ ಫಲಿತಾಂಶದಿಂದ ಮತ್ತೆ ದೃಢವಾಗಿದೆ. ಕಿಶೋರ್ ಕುಮಾರ್ ಮೇಲ್ಮನೆಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳನ್ನು ಸಮರ್ಥವಾಗಿ ಪ್ರತಿನಿಧಿ ಸಲಿದ್ದಾರೆ.
– ನಳಿನ್ ಕುಮಾರ್ ಕಟೀಲ್, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Selfie Gone Wrong: ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ ಯುವಕ
By Election; ಯೋಗೇಶ್ವರ್ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ
Mangaluru: ವಿಶೇಷ ಮಕ್ಕಳ ಕಂಗಳಲ್ಲಿ ಬಣ್ಣದ ಹಣತೆಗಳ ಕಾಂತಿ
PM Modi: ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ 2 ಲಕ್ಷ ರೂ. ಪರಿಹಾರ
Coastalwood; ತುಳುಚಿತ್ರ ನಿರ್ಮಾಣದತ್ತ ಶಿಲ್ಪಾಗಣೇಶ್; ನಾಯಕನಾಗಿ ನಿತ್ಯಪ್ರಕಾಶ್ ಬಂಟ್ವಾಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.