Ahmedabad: ನ್ಯೂಜಿಲ್ಯಾಂಡ್‌ ವಿರುದ್ಧದ ವನಿತಾ ಏಕದಿನ ಸರಣಿ; ಭಾರತ ವನಿತೆಯರಿಗೆ ಗೆಲುವು


Team Udayavani, Oct 25, 2024, 10:03 AM IST

6

ಅಹ್ಮದಾಬಾದ್‌: ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಭಾರತೀಯ ವನಿತೆಯರು ಗುರುವಾರ ಪ್ರವಾಸಿ ನ್ಯೂಜಿಲ್ಯಾಂಡ್‌ ವನಿತೆಯರ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ 59 ರನ್ನುಗಳ ಗೆಲುವು ದಾಖಲಿಸಿದೆ.

ಈ ಗೆಲುವಿನ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಸರಣಿಯ ಎರಡನೇ ಪಂದ್ಯ ಅ. 27ರಂದು ಅಹ್ಮದಾಬಾದ್‌ನಲ್ಲಿಯೇ ನಡೆಯಲಿದೆ.

ಟಿ20 ವಿಶ್ವಕಪ್‌ನಲ್ಲಿ ನ್ಯೂಜಿಲ್ಯಾಂಡ್‌ ಕೈಯಲ್ಲಿ ಸೋತು ಸೆ‌ಮಿಫೈನಲಿಗೇರಲು ವಿಫ‌ಲವಾಗಿದ್ದ ಭಾರತ ತಂಡವು ಈ ಪಂದ್ಯದಲ್ಲಿ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಉತ್ತಮ ನಿರ್ವಹಣೆ ನೀಡಿ ತಿರುಗೇಟು ನೀಡಲು ಯಶಸ್ವಿಯಾಯಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ ತಂಡವು ಕೆರ್ರ ಸಹೋದರಿಯರ ಬಿಗು ದಾಳಿಯ ಹೊರತಾಗಿಯೂ ದೀಪ್ತಿ ಶರ್ಮ, ತೇಜಲ್‌ ಹಬಬ್ನೀಸ್‌ ಮತ್ತು ಜೆಮಿಮಾ ರಾಡ್ರಿಗಸ್‌ ಅವರ ಉತ್ತಮ ಬ್ಯಾಟಿಂಗ್‌ನಿಂದಾಗಿ 44.3 ಓವರ್‌ಗಳಲ್ಲಿ 227 ರನ್‌ ಗಳಿಸಿ ಆಲೌಟಾಯಿತು. ಇದಕ್ಕುತ್ತರವಾಗಿ ಬ್ಯಾಟಿಂಗ್‌ ಕುಸಿತಕ್ಕೆ ಒಳಗಾದ ನ್ಯೂಜಿಲ್ಯಾಂಡ್‌ 40.4 ಓವರ್‌ಗಳಲ್ಲಿ 168 ರನ್ನಿಗೆ ಆಲೌಟಾಗಿ ಸೋಲನ್ನು ಒಪ್ಪಿಕೊಂಡಿತು. ಬ್ರೂಕ್‌ ಹಾಲಿಡೇ 39 ಮತ್ತು ಮ್ಯಾಡಿ 31 ರನ್‌ ಹೊಡೆದರು.

ಈ ಮೊದಲು ತೇಜಲ್‌ ಮತ್ತು ರಾಡ್ರಿಗಸ್‌ ಐದನೇ ವಿಕೆಟಿಗೆ 61 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡು ಭಾರತ ತಂಡವನ್ನು ಆಧರಿಸಿದ್ದರು. ತೇಜಲ್‌ 42 ಮತ್ತು ರಾಡ್ರಿಗಸ್‌ 35 ರನ್‌ ಗಳಿಸದ್ದರು. ಈ ಮೊದಲು ದೀಪ್ತಿ ಶರ್ಮ 41 ರನ್‌ ಹೊಡೆದಿದ್ದರು. ಅಮೇಲಿಯಾ ಕೆರ್ರ 42 ರನ್ನಿಗೆ 4 ವಿಕೆಟ್‌ ಪಡೆದರೆ ಜೆಸ್ಸ್ ಕೆರ್ರ 49 ರನ್ನಿಗೆ ಮೂರು ವಿಕೆಟ್‌ ಕಿತ್ತರು.

ಟಾಪ್ ನ್ಯೂಸ್

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

Road Mishap: ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ… ನಾಲ್ವರು ಭಾರತೀಯರು ಮೃತ್ಯು

Sapthami Gowda is joins the cast of ‘Halagali’

Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

15-dk

Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ

More MLAs from BJP may come to Congress: Eshwar Khandre

Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ

ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

Channapatna By election: ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

Shiggaon; Ajjamfir Qadri said that Yasir Khan is a BJP agent

Shiggaon ‘ಕೈ’ ಭಿನ್ನಮತ; ಯಾಸಿರ್‌ ಖಾನ್‌ ಬಿಜೆಪಿ ಏಜೆಂಟ್‌ ಎಂದ ಅಜ್ಜಂಫೀರ್‌ ಖಾದ್ರಿ

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Rawalpindi: ಸಜಿದ್‌ ದಾಳಿಗೆ ಕುಸಿದ ಇಂಗ್ಲೆಂಡ್‌

7

Mirpur Test: ಕಾಗಿಸೊ ರಬಾಡ 39ಕ್ಕೆ 6 ವಿಕೆಟ್‌; ದಕ್ಷಿಣ ಆಫ್ರಿಕಾ 7 ವಿಕೆಟ್‌ ಜಯಭೇರಿ

4

Hyderabad: ಯುಪಿ ವಿರುದ್ಧ ಗೆದ್ದ ಬೆಂಗಾಲ್‌

4

New Delhi: ಸರಕಾರದ ಹಸ್ತಕ್ಷೇಪ ಕುಸ್ತಿ ವಿಶ್ವ ಪಂದ್ಯಾವಳಿಯಿಂದ ಭಾರತ ಹೊರಕ್ಕೆ

4-games

Shootout: ಜರ್ಮನಿಗೆ ಹಾಕಿ ಟೆಸ್ಟ್‌ ಸರಣಿ ದ್ವಿತೀಯ ಪಂದ್ಯ; ಭಾರತ 5-3 ಗೆಲುವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

Road Mishap: ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ… ನಾಲ್ವರು ಭಾರತೀಯರು ಮೃತ್ಯು

19

Panaji: ಪಂಡರಪುರಕ್ಕೆ ತೆರಳುವ ಕನಸು ಕೊನೆಗೂ ನನಸಾಗಲಿಲ್ಲ

Sapthami Gowda is joins the cast of ‘Halagali’

Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

16-railway

Bengaluru: ದೀಪಾವಳಿ ಪ್ರಯುಕ್ತ 14 ರೈಲುಗಳಿಗೆ ಹೆಚ್ಚುವರಿ ಬೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.