Bengaluru: ಅವಶೇಷಗಳಡಿ ಒಬ್ಬ ಕಾರ್ಮಿಕನಿಗೆ ಶೋಧ


Team Udayavani, Oct 25, 2024, 11:54 AM IST

10-bng

ಬೆಂಗಳೂರು: ಬಾಬುಸಾಬ್‌ ಪಾಳ್ಯದ 7 ಅಂತಸ್ತಿನ ಕಟ್ಟಡ ಕುಸಿತದಿಂದ ಅವಶೇಷ ಗಳಡಿ ಸಿಲುಕಿದ್ದ ಕಾರ್ಮಿಕನಿಗಾಗಿ ನಡೆಯುತ್ತಿದ್ದ ಶೋಧ ಕಾರ್ಯವನ್ನು ಗುರುವಾರ ರಾತ್ರಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಅಗ್ನಿಶಾಮಳ ದಳ, ಎನ್‌ ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಸತತ 3 ದಿನಗಳಿಂದ ಅವಶೇಷಗಳನ್ನು ತೆರವುಗೊಳಿಸಿ ಶೋಧಿಸಿದರು. ಏಳುಮಲೈ ಹಾಗೂ ಗಜೇಂದ್ರ ಎಂಬ ಇಬ್ಬರು ಕಾರ್ಮಿಕರಿಗಾಗಿ ಶೋಧ ನಡೆಸಲಾಗುತ್ತಿತ್ತು.

ಆದರೆ, ರಕ್ಷಣೆಯಾದ ಸಹ ಕಾರ್ಮಿಕರನ್ನು ವಿಚಾರಣೆ ನಡೆಸಲಾಗಿದ್ದು, ಗಜೇಂದ್ರ ಹೆಸರಿನ ಕಾರ್ಮಿಕ ಕಟ್ಟಡದಲ್ಲಿ ಕೆಲಸ ಮಾಡುತ್ತಿರಲಿಲ್ಲ ಎಂಬುದು ಗೊತ್ತಾಗಿದೆ. ಸದ್ಯಕ್ಕೆ ಮೇಸ್ತ್ರಿ ಏಳುಮಲೈಗಾಗಿ ಶೋಧ ನಡೆಸಲಾಗುತ್ತಿದೆ. ಕಟ್ಟಡ ಕುಸಿಯುವ ಸಂದರ್ಭದಲ್ಲಿ ಉಂಟಾದ ಜೋರು ಶಬ್ದದಿಂದ ಎಚ್ಚೆತ್ತು ವ್ಯಕ್ತಿಯೊಬ್ಬ ಓಡಿ ಹೋಗುತ್ತಿರುವ ದೃಶ್ಯ ಪಕ್ಕದ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸೆರೆಯಾದ ದೃಶ್ಯದಲ್ಲಿ ವ್ಯಕ್ತಿಯ ಚಹರೆ ಪತ್ತೆ ಆಗುತ್ತಿಲ್ಲ. ಕಟ್ಟಡ ಕುಸಿಯುವುದಕ್ಕೂ ಕೆಲವೇ ನಿಮಿಷಗಳ ಹಿಂದೆ ಏಳುಮಲೈ ಮೊಬೈಲ್‌ ಅನ್ನು ಕಟ್ಟಡದಲ್ಲಿಯೇ ಬಿಟ್ಟು ಹೊರಗೆ ತೆರಳಿರುವ ಸಾಧ್ಯತೆಯೂ ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ಧಾರೆ. ಅವಶೇಷಗಳನ್ನು ಸಂಪೂರ್ಣ ತೆರವುಗೊಳಿಸದ ಬಳಿಕವಷ್ಟೇ ಏಳುಮಲೈ ತಪ್ಪಿಸಿಕೊಂಡಿದ್ಧಾರೆಯೇ ಅಥವಾ ಅವಶೇಷಗಳ ಅಡಿ ಸಿಲುಕಿಕೊಂಡಿದ್ಧಾರೆಯೇ ಎಂಬುದು ಗೊತ್ತಾಗಲಿದೆ.

ಟಾಪ್ ನ್ಯೂಸ್

21-tirupathi

Tour Circle: ತಿರುಮಲನ ದರ್ಶನಕ್ಕೊಂದು ಪ್ರವಾಸ

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

Road Mishap: ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ… ನಾಲ್ವರು ಭಾರತೀಯರು ಮೃತ್ಯು

Sapthami Gowda is joins the cast of ‘Halagali’

Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

15-dk

Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ

More MLAs from BJP may come to Congress: Eshwar Khandre

Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ

ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

Channapatna By election: ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

Shiggaon; Ajjamfir Qadri said that Yasir Khan is a BJP agent

Shiggaon ‘ಕೈ’ ಭಿನ್ನಮತ; ಯಾಸಿರ್‌ ಖಾನ್‌ ಬಿಜೆಪಿ ಏಜೆಂಟ್‌ ಎಂದ ಅಜ್ಜಂಫೀರ್‌ ಖಾದ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bengaluru: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ತಾಯಿ, ಮಗನ ವಿರುದ್ಧ ಎಫ್ಐಆರ್‌

18

BMTC ಬಸ್‌ ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಆರೋಪಿ ಸೆರೆ, ಕೇಸ್‌ ದಾಖಲು

17

Bengaluru: ನಗರದಲ್ಲಿ ಶಂಕಿತ ನಕ್ಸಲ್‌ ಬಂಧನ ಪ್ರಕರಣ: ಎನ್‌ಐಎಗೆ ವರ್ಗಾವಣೆ

16-railway

Bengaluru: ದೀಪಾವಳಿ ಪ್ರಯುಕ್ತ 14 ರೈಲುಗಳಿಗೆ ಹೆಚ್ಚುವರಿ ಬೋಗಿ

15-dk

Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

21-tirupathi

Tour Circle: ತಿರುಮಲನ ದರ್ಶನಕ್ಕೊಂದು ಪ್ರವಾಸ

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

19

Bengaluru: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ತಾಯಿ, ಮಗನ ವಿರುದ್ಧ ಎಫ್ಐಆರ್‌

18

BMTC ಬಸ್‌ ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಆರೋಪಿ ಸೆರೆ, ಕೇಸ್‌ ದಾಖಲು

17

Bengaluru: ನಗರದಲ್ಲಿ ಶಂಕಿತ ನಕ್ಸಲ್‌ ಬಂಧನ ಪ್ರಕರಣ: ಎನ್‌ಐಎಗೆ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.