PM Modi: ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ 2 ಲಕ್ಷ ರೂ. ಪರಿಹಾರ
ಗಾಯಗೊಂಡ 6 ಕುಟುಂಬಗಳಿಗೆ ತಲಾ 50 ಸಾವಿರ ರೂ.
Team Udayavani, Oct 25, 2024, 12:40 PM IST
ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ 2 ಲಕ್ಷ, ಗಾಯಗೊಂಡ ಕಾರ್ಮಿಕರಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ಕಟ್ಟಡ ದುರಂತಕ್ಕೆ ತೀವ್ರ ವಿಷಾದ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಕಟ್ಟಡ ದುರಂತದಲ್ಲಿ ಮೃತಪಟ್ಟ 8 ಕಾರ್ಮಿಕ ಕುಟುಂಬಗಳಿಗೆ ತಲಾ 2 ಲಕ್ಷ ರೂ., ಗಾಯಗೊಂಡ 6 ಕುಟುಂಬಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ ಎಂದು ಸಚಿವ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ
Hubli: ಟೀಕೆ ಮಾಡುತ್ತಿದ್ದವರೇ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ: ಸತೀಶ ಜಾರಕಿಹೊಳಿ
ಧಾರವಾಡ : ಹೆಸರು ಬೆಳೆ ಬಂಪರ್..ಬೆಲೆ ಪಾಪರ್..!
Pralhad Joshi: ಕೇಂದ್ರದಿಂದ ಎಂಆರ್ಪಿ ದರದಲ್ಲಿ ಆಹಾರ ಧಾನ್ಯ ವಿತರಣೆ
ಯೋಗೀಶ್ ಗೌಡ ಕೊಲೆ ಆರೋಪಿ ಮುತ್ತಗಿಗೆ ಜೀವ ಬೆದರಿಕೆ:ಮುತ್ತಗಿ ಮನೆಗೆ ಸಿಬಿಐ ಅಧಿಕಾರಿಗಳ ಭೇಟಿ
MUST WATCH
ಹೊಸ ಸೇರ್ಪಡೆ
Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
ಮುಧೋಳ: 36 ಹಳ್ಳಿಗಳಿಗೆ ಒಂದೇ ಒಂದು ಪೊಲೀಸ್ ಠಾಣೆ
One Day Cup: ಕೇವಲ 1 ರನ್ ಅಂತರದಲ್ಲಿ 8 ವಿಕೆಟ್ ಕಳೆದುಕೊಂಡ ವೆಸ್ಟರ್ನ್ ಆಸ್ಟ್ರೇಲಿಯಾ
First Look:ವಂದೇ ಭಾರತ್ ಸ್ಲೀಪರ್ ರೈಲು ಬಿಡುಗಡೆಗೆ ಸಜ್ಜು;ಅತ್ಯಾಧುನಿಕ ವೈಶಿಷ್ಟ್ಯಗಳಿವೆ!
By Election; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.